ಇಷ್ಟೆಲ್ಲಾ ಪ್ರದರ್ಶನ ತೋರಿದರೂ ಯಾಕೆ ಸೇಲಾಗಲಿಲ್ಲ…: ಬೇಸರ ತೋಡಿಕೊಂಡ ವೇಗಿ


Team Udayavani, Dec 27, 2022, 11:35 AM IST

Sandeep sharma On Going Unsold In IPL Auction

ಮುಂಬೈ: ಕಳೆದ ವಾರ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ ನ ಮಿನಿ ಹರಾಜಿನಲ್ಲಿ ಹಲವು ಯುವ ಆಟಗಾರರು ಭರ್ಜರಿ ಮೊತ್ತವನ್ನು ಪಡೆದಿದ್ದಾರೆ. ಇದುವರೆಗೆ ಹೆಸರು ಕೇಳದ ಕೆಲವು ವಿದೇಶಿ ಆಟಗಾರರು ಕೂಡಾ ಕೋಟ್ಯಾಂತರ ರೂ ಬಾಚಿಕೊಂಡಿದ್ದಾರೆ. ಆದರೆ ಇದೇ ವೇಳೆ ಅನುಭವಿ ಆಟಗಾರರು ಯಾರಿಗೂ ಬೇಡವಾಗಿದ್ದಾರೆ.

ಈ ಹಿಂದೆ ಸನ್ ರೈಸರ್ಸ್ ಹೈದರಾಬಾದ್ ಪರ ಮಿಂಚಿದ್ದ ವೇಗಿ ಸಂದೀಪ್ ಶರ್ಮಾ ಈ ಬಾರಿ ಸೇಲ್ ಆಗಲೇ ಇಲ್ಲ. ತನ್ನ ಪವರ್ ಪ್ಲೇ ಬೌಲಿಂಗ್ ನಲ್ಲಿ ಸದ್ದು ಮಾಡಿದ್ದ ಸಂದೀಪ್ ಶರ್ಮಾ ಬಿಕರಿಯಾಗದೇ ಉಳಿದಿರುವುದು ಅಚ್ಚರಿ ಮೂಡಿಸಿದೆ. ಇದು ಸ್ವತಃ ಸಂದೀಪ್ ಶರ್ಮಾ ಅವರಿಗೆ ಬೇಸರ ಮೂಡಿಸಿದೆ.

ತಾನು ಮಾರಾಟವಾಗದೆ ಹೋಗುತ್ತಿರುವುದನ್ನು ನೋಡಿ ‘ಆಘಾತ ಮತ್ತು ನಿರಾಶೆ’ ಆಗಿದೆ ಎಂದು ಪಂಜಾಬ್ ವೇಗಿ ಸಂದೀಪ್ ಒಪ್ಪಿಕೊಂಡಿದ್ದಾರೆ.

ಇದನ್ನೂ ಓದಿ:ತುನಿಶಾ, ವೈಶಾಲಿ, ಪಲ್ಲವಿ.. 2022 ರಲ್ಲಿ ಪ್ರೀತಿಯಲ್ಲೇ ಅಂತ್ಯ ಕಂಡ ಕಿರುತೆರೆ ನಟಿಯರು ಇವರು..

“ನಾನು ಏಕೆ ಮಾರಾಟವಾಗದೆ ಹೋದೆ ಎಂದು ನನಗೆ ತಿಳಿದಿಲ್ಲ. ನಾನು ಯಾವ ತಂಡಕ್ಕಾಗಿ ಆಡಿದ್ದೀನೋ ಅಲ್ಲೆಲ್ಲಾ ಉತ್ತಮ ಪ್ರದರ್ಶನ ನೀಡಿದ್ದೇನೆ. ಕೆಲವು ತಂಡಗಳು ನನಗೆ ಬಿಡ್ ಮಾಡುತ್ತದೆ ಎಂದು ನಾನು ಪ್ರಾಮಾಣಿಕವಾಗಿ ಭಾವಿಸಿದ್ದೆ. ನಿಜ ಹೇಳಬೇಕೆಂದರೆ, ನಾನು ಇದನ್ನು (ಅನ್ ಸೋಲ್ಡ್) ನಿರೀಕ್ಷಿಸಿರಲಿಲ್ಲ. ದೇಶೀಯ ಕ್ರಿಕೆಟ್‌ನಲ್ಲಿ, ನಾನು ಉತ್ತಮ ಪ್ರದರ್ಶನ ನೀಡುತ್ತಿದ್ದೇನೆ. ರಣಜಿ ಟ್ರೋಫಿಯಲ್ಲಿ ಹಿಂದಿನ ಸುತ್ತಿನಲ್ಲಿ, ನಾನು ಏಳು ವಿಕೆಟ್‌ಗಳನ್ನು ಪಡೆದಿದ್ದೇನೆ, ನಾನು ಸೈಯದ್ ಮುಷ್ತಾಕ್ ಅಲಿಯಲ್ಲಿ ಚೆನ್ನಾಗಿ ಮಾಡಿದ್ದೇನೆ. ಆದರೂ ಎಲ್ಲಿ ತಪ್ಪಾಗಿದೆ ಎಂದು ನನಗೆ ತಿಳಿದಿಲ್ಲ” ಎಂದು ಸಂದೀಪ್ ಬೇಸರ ತೋಡಿಕೊಂಡಿದ್ದಾರೆ.

ಐಪಿಎಲ್ ನಲ್ಲಿ ಪ್ರತಿ ಇನ್ನಿಂಗ್ಸ್‌ ಗೆ ವಿಕೆಟ್‌ ಗಳ ಅನುಪಾತಕ್ಕೆ ಬಂದಾಗ, ಸಂದೀಪ್ ಅವರ ಹೆಸರಿಗೆ 1.09 ವಿಕೆಟ್‌ ಗಳೊಂದಿಗೆ ಸಾರ್ವಕಾಲಿಕ ಪಟ್ಟಿಯಲ್ಲಿ 7 ನೇ ಸ್ಥಾನದಲ್ಲಿದ್ದಾರೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.