ಟೆನಿಸ್ ವೃತ್ತಿಜೀವನಕ್ಕೆ ವಿದಾಯ ಹೇಳಿದ ಸಾನಿಯಾ ಮಿರ್ಜಾ…


Team Udayavani, Feb 21, 2023, 10:21 PM IST

ಟೆನಿಸ್ ವೃತ್ತಿಜೀವನಕ್ಕೆ ವಿದಾಯ ಹೇಳಿದ ಸಾನಿಯಾ ಮಿರ್ಜಾ…

ದುಬಾೖ: ಡಬ್ಲ್ಯುಟಿಎ ದುಬಾೖ ಚಾಂಪಿಯನ್ ಶಿಪ್’ನ ಮೊದಲ ಸುತ್ತಿನಲ್ಲಿ ಅಮೆರಿಕದ ಮ್ಯಾಡಿಸನ್ ಕೀಸ್ ಅವರೊಂದಿಗೆ ನೇರ ಸೆಟ್’ಗಳಲ್ಲಿ ಸೋಲುವ ಮೂಲಕ ಸಾನಿಯಾ ಮಿರ್ಜಾ ಟೆನಿಸ್ ವೃತ್ತಿಜೀವನವನ್ನು ಕೊನೆಗೊಳಿಸಿದರು.

ಭಾರತದಿಂದ ಹೊರಹೊಮ್ಮಿದ ಶ್ರೇಷ್ಠ ಟೆನಿಸ್ ಆಟಗಾರ್ತಿಯರಲ್ಲಿ ಒಬ್ಬರಾಗಿರುವ ಸಾನಿಯಾ, ಮಂಗಳವಾರ ದುಬೈನಲ್ಲಿ ಅಮೆರಿಕದ ಮ್ಯಾಡಿಸನ್‌ ಕೀಸ್‌ ಜತೆಗೆ ಮಹಿಳಾ ಡಬಲ್ಸ್‌ನಲ್ಲಿ ಕಣಕ್ಕಿಳಿದ ಅವರು 4-6, 0-6 ಅಂಕಗಳಿಂದ ರಷ್ಯಾದ ಪ್ರಬಲ ಜೋಡಿ ವೆರ್ನೋಕಿಯಾ ಕುಡೆರ್ಮೆಟೊವ-ಲಿಯುಡ್ಮಿಲಾ ಸ್ಯಾಮೊನೊವಾ ವಿರುದ್ಧ ಸೋತರು.

ಪಂದ್ಯ ಒಂದು ಗಂಟೆಯಲ್ಲೇ ಮುಗಿಯಿತು. ಈ ಸೋಲಿನ ನಿರಾಸೆಯೊಂದಿಗೆ 36 ವರ್ಷದ ಸಾನಿಯಾ ತಮ್ಮ ಟೆನಿಸ್‌ ಬಾಳ್ವೆಗೆ ಕೂಡ ವಿದಾಯ ಹೇಳಿದರು.

2003 ರಲ್ಲಿ ಟೆನಿಸ್ ಪ್ರವೇಶಿಸಿದ ಸಾನಿಯಾ, ಸ್ವಿಸ್ ದಂತಕಥೆ ಮಾರ್ಟಿನಾ ಹಿಂಗಿಸ್ ಅವರೊಂದಿಗೆ ಮೂರು ಮಹಿಳಾ ಡಬಲ್ಸ್ ಸೇರಿದಂತೆ ಆರು ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿಗಳನ್ನು ಗೆದ್ದುಕೊಂಡಿದ್ದಾರೆ.

ಇದನ್ನೂ ಓದಿ: ಕರ್ನಾಟಕದ ರಾಯಚೂರು ಸೇರಿ ಭಾರತದ 19 ನಗರಗಳಲ್ಲಿ ಟ್ರೂ 5ಜಿ ಸೇವೆ ಆರಂಭ

ಟಾಪ್ ನ್ಯೂಸ್

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

Ra

Congress; ಅಮೇಠಿಗೆ ರಾಹುಲ್‌: ಅಂತಿಮ ನಿರ್ಧಾರ ಖರ್ಗೆ ಹೆಗಲಿಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

1-ww-ewqe

India-Bangladesh ಇಂದಿನಿಂದ ವನಿತಾ ಟಿ20 ಸರಣಿ

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

1-wewweq

IPL; ಬೌಲರ್‌ಗಳನ್ನು ಕಾಪಾಡಿ: ಅಶ್ವಿ‌ನ್‌ ವಿನಂತಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.