IPL 2023: ನಾವು ಒತ್ತಡದಲ್ಲಿದ್ದೆವು…; ಪಂಜಾಬ್ ಪಂದ್ಯದ ಬಳಿಕ ಸಂಜು ನೋವಿನ ಮಾತು


Team Udayavani, May 20, 2023, 11:45 AM IST

Sanju Samson spoke after Punjab Kings match

ಧರ್ಮಶಾಲಾ: ಕಳೆದ ಸೀಸನ್ ನ ರನ್ನರ್ ಅಪ್ ರಾಜಸ್ಥಾನ ತಂಡವು ಈ ಸೀಸನ್ ನ ಕೊನೆಯ ಲೀಗ್ ಪಂದ್ಯವನ್ನು ಶುಕ್ರವಾರ ನಡೆದಿದೆ. ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಗೆದ್ದರೂ ಪ್ಲೇ ಆಫ್ ತಲುಪುವ ಸಣ್ಣ ಆಸೆಯಿಂದ ಇನ್ನೂ ಕಣದಲ್ಲಿದೆ.

14 ಪಂದ್ಯಗಳಲ್ಲಿ ಏಳು ಗೆಲುವು ಮತ್ತು ಏಳು ಸೋಲಿನ ಬಳಿಕ 14 ಅಂಕಗಳೊಂದಿಗೆ ಸಂಜು ಸ್ಯಾಮ್ಸನ್ ಬಳಗ ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ.

ಶುಕ್ರವಾರದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ 20 ಓವರ್ ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 187 ರನ್ ಗಳಿಸಿತು. ರಾಜಸ್ಥಾನ ರಾಯಲ್ಸ್ ತಂಡವು ದೇವದತ್ತ ಪಡಿಕ್ಕಲ್ ಮತ್ತು ಜೈಸ್ವಾಲ್ ಅರ್ಧಶತಕದ ನೆರವಿನಿಂದ ಕೊನೆಯ ಓವರ್ ನಲ್ಲಿ ಗುರಿ ತಲುಪಿ ಜಯ ಸಾಧಿಸಿತು.

ಪಂದ್ಯದ ಬಳಿಕ ಮಾತನಾಡಿದ ನಾಯಕ ಸಂಜು ಸ್ಯಾಮ್ಸನ್ ಬೇಸರ ವ್ಯಕ್ತಪಡಿಸಿದರು.” ಹೆಟ್ಮೆಯರ್ ಚೆನ್ನಾಗಿ ಆಡುತ್ತಿದ್ದರು, ನಾವು 18.5 ಓವರ್‌ ಗಳಲ್ಲಿ ಚೇಸ್ ಮುಗಿಸುತ್ತೇವೆ ಎಂದು ನಾವು ಭಾವಿಸಿದ್ದೇವೆ (ಆರ್‌ಸಿಬಿಯ ನೆಟ್ ರನ್ ರೇಟ್‌ ಹಿಂದಿಕ್ಕಲು ಆರ್‌.ಆರ್ 18.3 ಓವರ್‌ಗಳಲ್ಲಿ ರನ್-ಚೇಸ್ ಅನ್ನು ಪೂರ್ಣಗೊಳಿಸಬೇಕಾಗಿತ್ತು). ಗುಣಮಟ್ಟದ ತಂಡವನ್ನು ಹೊಂದಿದ್ದೂ ನಾವು ಅಂಕಪಟ್ಟಿಯಲ್ಲಿ ಎಲ್ಲಿ ನಿಂತಿದ್ದೇವೆ ಎಂದು ನೋಡಿದರೆ ಸ್ವಲ್ಪ ಆಘಾತವಾಗುತ್ತದೆ. ನಾನು ಯಶಸ್ವಿ ಜೈಸ್ವಾಲ್ ಬಗ್ಗೆ ಪ್ರತಿ ಪಂದ್ಯದಲ್ಲೂ ಮಾತನಾಡುತ್ತಿದ್ದೇನೆ. ಅವರು ಪ್ರಬುದ್ಧತೆಯನ್ನು ತೋರಿಸಿದ್ದಾರೆ. ಅವರು 100 ಟಿ20 ಗಳನ್ನು ಆಡಿದಂತೆ ಭಾಸವಾಗುತ್ತಿದೆ. ಸುಮಾರು ಶೇಕಡಾ 90 ರಷ್ಟು ಸಂದರ್ಭದಲ್ಲಿ ಮೊದಲ ಓವರ್‌ನಲ್ಲಿ ಬೌಲ್ಟ್ ವಿಕೆಟ್ ಪಡೆಯುತ್ತಾರೆ ಎಂದು ನಾವು ಭಾವಿಸುತ್ತೇವೆ. ಕಳೆದ ಕೆಲವು ಪಂದ್ಯಗಳಲ್ಲಿ ನಾವು ಒತ್ತಡದಲ್ಲಿದ್ದೆವು” ಎಂದು ಸ್ಯಾಮ್ಸನ್ ಪಂದ್ಯದ ನಂತರ ಹೇಳಿದರು.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ರವಿವಾರದ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧದ ತನ್ನ ಕೊನೆಯ ಪಂದ್ಯವನ್ನು ಭಾರಿ ಅಂತರದಿಂದ ಕಳೆದುಕೊಂಡರೆ ಮತ್ತು ಮುಂಬೈ ಇಂಡಿಯನ್ಸ್ ತನ್ನ ಕೊನೆಯ ಪಂದ್ಯವನ್ನು ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಸೋತರೆ ರಾಜಸ್ಥಾನ ರಾಯಲ್ಸ್ ಪ್ಲೇ ಆಫ್ ಗೆ ಅರ್ಹತೆ ಪಡೆಯಬಹುದು.

ಟಾಪ್ ನ್ಯೂಸ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.