ಭಾರತ ವಿರುದ್ಧದ ಟಿ20 ಸರಣಿಗೆ ಮಿಚೆಲ್ ಸ್ಯಾಂಟ್ನರ್ ಗೆ ಕಿವೀಸ್ ನಾಯಕತ್ವ


Team Udayavani, Jan 13, 2023, 2:40 PM IST

santner

ವೆಲ್ಲಿಂಗ್ಟನ್: ಭಾರತ ವಿರುದ್ಧದ ನಡೆಯಲಿರುವ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಮಿಚೆಲ್ ಸ್ಯಾಂಟ್ನರ್ ಅವರು ನ್ಯೂಜಿಲೆಂಡ್ ತಂಡವನ್ನು ಮುನ್ನಡೆಸಲಿದ್ದಾರೆ.

15 ಸದಸ್ಯರ ತಂಡದಲ್ಲಿ ಅನ್ ಕ್ಯಾಪ್ಡ್ ಎಡಗೈ ಸ್ವಿಂಗ್ ಬೌಲರ್ ಬೆನ್ ಲಿಸ್ಟರ್ ಅವರನ್ನು ಸೇರಿಸಲಾಗಿದೆ. ಜೊತೆಗೆ ಇತ್ತೀಚೆಗೆ ಪಾಕಿಸ್ತಾನದ ವಿರುದ್ಧ ಏಕದಿನ ಪದಾರ್ಪಣೆ ಮಾಡಿದ ಆಲ್‌ ರೌಂಡರ್ ಹೆನ್ರಿ ಶಿಪ್ಲಿ ಅವರೂ ಮೊದಲ ಬಾರಿಗೆ ಟಿ20 ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಕೈಲ್ ಜೇಮಿಸನ್, ಮ್ಯಾಟ್ ಹೆನ್ರಿ, ಆಡಮ್ ಮಿಲ್ನೆ ಮತ್ತು ಬೆನ್ ಸಿಯರ್ಸ್ ಅವರು ಗಾಯದಿಂದ ಚೇತರಿಸಿಕೊಳ್ಳುತ್ತಿರುವ ಕಾರಣ ಆಯ್ಕೆಗೆ ಅಲಭ್ಯರಾಗಿದ್ದಾರೆ. ಕೇನ್ ವಿಲಿಯಮ್ಸನ್ ಮತ್ತು ಟಿಮ್ ಸೌಥಿ ಭಾರತಕ್ಕೆ ಪ್ರಯಾಣಿಸುವ ನ್ಯೂಜಿಲೆಂಡ್ ತಂಡದ ಭಾಗವಾಗಿರುವುದಿಲ್ಲ. ಇಬ್ಬರೂ ಪಾಕಿಸ್ತಾನ ಸರಣಿಯ ನಂತರ ಮುಖ್ಯ ತರಬೇತುದಾರ ಗ್ಯಾರಿ ಸ್ಟೆಡ್ ಮತ್ತು ಬೌಲಿಂಗ್ ಕೋಚ್ ಶೇನ್ ಜುರ್ಗೆನ್ಸನ್ ಅವರೊಂದಿಗೆ ನ್ಯೂಜಿಲೆಂಡ್‌ಗೆ ಹಿಂತಿರುಗುತ್ತಾರೆ.

ಇದನ್ನೂ ಓದಿ:ಮೋದಿ ದೇವರು, ನನಗೆ ಅವರ ಕೈ ಸ್ಪರ್ಶವಾಯಿತು: ಹಾರ ಹಾಕಲು ಯತ್ನಿಸಿದ್ದ ಬಾಲಕನ ಹೇಳಿಕೆ

ಭಾರತದ ಸೀಮಿತ ಓವರ್‌ಗಳ ಪ್ರವಾಸದ ಸಮಯದಲ್ಲಿ ಲ್ಯೂಕ್ ರೊಂಚಿ ಪ್ರಮುಖ ಕೋಚ್ ಪಾತ್ರವನ್ನು ವಹಿಸಿಕೊಳ್ಳಲಿದ್ದಾರೆ.

ಮೂರು ಟಿ20 ಪಂದ್ಯಗಳು ಕ್ರಮವಾಗಿ ಜನವರಿ 27, ಜನವರಿ 29 ಮತ್ತು ಫೆಬ್ರವರಿ 1 ರಂದು ರಾಂಚಿ, ಲಕ್ನೋ ಮತ್ತು ಅಹಮದಾಬಾದ್‌   ನಲ್ಲಿ ನಡೆಯಲಿವೆ.

ನ್ಯೂಜಿಲೆಂಡ್ ತಂಡ: ಮಿಚೆಲ್ ಸ್ಯಾಂಟ್ನರ್ (ನಾ), ಫಿನ್ ಅಲೆನ್, ಮೆಚೆಲ್ ಬ್ರೇಸ್‌ ವೆಲ್, ಮಾರ್ಕ್ ಚಾಪ್ಮನ್, ಡೇನ್ ಕ್ಲೀವರ್, ಡೆವೊನ್ ಕಾನ್ವೇ, ಜಾಕೋಬ್ ಡಫಿ, ಲಾಕಿ ಫರ್ಗುಸನ್, ಬೆನ್ ಲಿಸ್ಟರ್, ಡೇರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಮೈಕಲ್ ರಿಪ್ಪೋನ್, ಹೆನ್ರಿ ಶಿಪ್ಲೆ, ಇಶ್ ಸೋಧಿ, ಬ್ಲೇರ್ ಟಿಕ್ನರ್.

ಟಾಪ್ ನ್ಯೂಸ್

ಶೂಟಿಂಗ್ ಮುಗಿಸಿದ ‘ಟಗರು ಪಲ್ಯ’: ಪೋಸ್ಟ್ ಪ್ರೊಡಕ್ಷನ್ ನತ್ತ ಡಾಲಿ ನಿರ್ಮಾಣದ ಚಿತ್ರ

ಶೂಟಿಂಗ್ ಮುಗಿಸಿದ ‘ಟಗರು ಪಲ್ಯ’: ಪೋಸ್ಟ್ ಪ್ರೊಡಕ್ಷನ್ ನತ್ತ ಡಾಲಿ ನಿರ್ಮಾಣದ ಚಿತ್ರ

congress

Congress Guarantee ಬಜರಂಗದಳದ ನಿರುದ್ಯೋಗಿಗಳಿಗೂ ಯುವನಿಧಿ ಫ್ರೀ!

mysore

ಕುರುಬೂರು ಅಪಘಾತ ಪ್ರಕರಣ: ಸಾವಿನ ಸಂಖ್ಯೆ 11ಕ್ಕೆ ಏರಿಕೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

1-wewqe

UP; ಅಯೋಧ್ಯೆಯಲ್ಲಿ ಬ್ರಿಜ್ ಭೂಷಣ್ ‘ಮಹಾ ರ‍್ಯಾಲಿ’ಗೆ ಅನುಮತಿ ನಿರಾಕಾರ

kerala

ಕಾಲೇಜು ವಿದ್ಯಾರ್ಥಿನಿಗೆ ಮಾದಕ ದ್ರವ್ಯ ನೀಡಿ ಅತ್ಯಾಚಾರ! ಕೇರಳದಲ್ಲಿ ನಡೆದ ಘಟನೆ

1-sada-dsad

Wrestlers protest : 1983ರ ಕ್ರಿಕೆಟ್ ವಿಶ್ವಕಪ್ ವಿಜೇತ ತಂಡದ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sada-dsad

Wrestlers protest : 1983ರ ಕ್ರಿಕೆಟ್ ವಿಶ್ವಕಪ್ ವಿಜೇತ ತಂಡದ ಬೆಂಬಲ

World Test Championship Final: ಐಪಿಎಲ್ ಆಟ ಟೆಸ್ಟ್ ನಲ್ಲೂ ಕಾಣುತ್ತಾ?

World Test Championship Final: ಐಪಿಎಲ್ ಆಟ ಟೆಸ್ಟ್ ನಲ್ಲೂ ಕಾಣುತ್ತಾ?

thumb-5

ಮಹಿಳಾ Asia Cup ಗೆ ಭಾರತ ಎ ತಂಡ ಪ್ರಕಟ: ಕರ್ನಾಟಕದ ಶ್ರೇಯಾಂಕಾ ಪಾಟೀಲ್ ಗೆ ಸ್ಥಾನ

Thailand Open Badminton: ಕಿರಣ್‌, ಸೇನ್‌ ಕ್ವಾರ್ಟರ್‌ ಫೈನಲಿಗೆ

Thailand Open Badminton: ಕಿರಣ್‌, ಸೇನ್‌ ಕ್ವಾರ್ಟರ್‌ ಫೈನಲಿಗೆ

thumb-1

Sri Lanka;ಏಕದಿನಕ್ಕೆ ಮರಳಿದ ದಿಮುತ್‌ ಕರುಣಾರತ್ನೆ

MUST WATCH

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

ಹೊಸ ಸೇರ್ಪಡೆ

ಶೂಟಿಂಗ್ ಮುಗಿಸಿದ ‘ಟಗರು ಪಲ್ಯ’: ಪೋಸ್ಟ್ ಪ್ರೊಡಕ್ಷನ್ ನತ್ತ ಡಾಲಿ ನಿರ್ಮಾಣದ ಚಿತ್ರ

ಶೂಟಿಂಗ್ ಮುಗಿಸಿದ ‘ಟಗರು ಪಲ್ಯ’: ಪೋಸ್ಟ್ ಪ್ರೊಡಕ್ಷನ್ ನತ್ತ ಡಾಲಿ ನಿರ್ಮಾಣದ ಚಿತ್ರ

congress

Congress Guarantee ಬಜರಂಗದಳದ ನಿರುದ್ಯೋಗಿಗಳಿಗೂ ಯುವನಿಧಿ ಫ್ರೀ!

mysore

ಕುರುಬೂರು ಅಪಘಾತ ಪ್ರಕರಣ: ಸಾವಿನ ಸಂಖ್ಯೆ 11ಕ್ಕೆ ಏರಿಕೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

1-wewqe

UP; ಅಯೋಧ್ಯೆಯಲ್ಲಿ ಬ್ರಿಜ್ ಭೂಷಣ್ ‘ಮಹಾ ರ‍್ಯಾಲಿ’ಗೆ ಅನುಮತಿ ನಿರಾಕಾರ