ಇರಾನಿ ಕಪ್‌ ಕ್ರಿಕೆಟ್‌; ಮೊದಲ ದಿನವೇ ಸೌರಾಷ್ಟ್ರ ಸುಸ್ತು

ಸೌರಾಷ್ಟ್ರ 98 ಆಲೌಟ್‌ ; ಸರ್ಫರಾಜ್ ಅಜೇಯ 125; ಶೇಷ ಭಾರತ 3ಕ್ಕೆ 205

Team Udayavani, Oct 1, 2022, 10:44 PM IST

ಇರಾನಿ ಕಪ್‌ ಕ್ರಿಕೆಟ್‌; ಮೊದಲ ದಿನವೇ ಸೌರಾಷ್ಟ್ರ ಸುಸ್ತು

ರಾಜ್‌ಕೋಟ್‌: “ಇರಾನಿ ಕಪ್‌’ ಕ್ರಿಕೆಟ್‌ ಪಂದ್ಯದ ಮೊದಲ ದಿನವೇ ಸೌರಾಷ್ಟ್ರ ಸುಸ್ತು ಹೊಡೆದಿದೆ. ಶೇಷ ಭಾರತ (ರೆಸ್ಟ್‌ ಆಫ್ ಇಂಡಿಯಾ) ಅಮೋಘ ಹಿಡಿತ ಸಾಧಿಸಿದೆ.

ತವರಿನಂಗಳದಲ್ಲಿ ಮೊದಲು ಬ್ಯಾಟಿಂಗ್‌ ನಡೆಸುವ ಅವಕಾಶ ಪಡೆದ ಜೈದೇವ್‌ ಉನಾದ್ಕತ್‌ ಸಾರಥ್ಯದ ಸೌರಾಷ್ಟ್ರ ಜುಜುಬಿ 98 ರನ್ನಿಗೆ ಕುಸಿಯಿತು. ಶೇಷ ಭಾರತ ಆರಂಭಿಕ ಕುಸಿತದಿಂದ ಅಮೋಘ ರೀತಿಯಲ್ಲಿ ಚೇತರಿಸಿ ಕೊಂಡು 3 ವಿಕೆಟಿಗೆ 205 ರನ್‌ ಪೇರಿಸಿ ಬೃಹತ್‌ ಮುನ್ನಡೆಯ ಸೂಚನೆ ನೀಡಿದೆ.

ಸಫ‌ìರಾಜ್‌ ಖಾನ್‌ 125 ರನ್‌ ಹಾಗೂ ನಾಯಕ ಹನುಮ ವಿಹಾರಿ 62 ರನ್‌ ಬಾರಿಸಿ ಬ್ಯಾಟಿಂಗ್‌ ಕಾಯ್ದುಕೊಂಡಿದ್ದಾರೆ. 18 ರನ್ನಿಗೆ 3 ವಿಕೆಟ್‌ ಬಿದ್ದಾಗ ಇವರಿಬ್ಬರು ಜತೆಯಾಗಿದ್ದರು. ಮುರಿಯದ 4ನೇ ವಿಕೆಟಿಗೆ 187 ರನ್‌ ಪೇರಿಸಿ ಮುನ್ನುಗ್ಗಿದ್ದಾರೆ.

ತ್ರಿವಳಿ ವೇಗಿಗಳಾದ ಮುಕೇಶ್‌ ಕುಮಾರ್‌ (23ಕ್ಕೆ 4), ಉಮ್ರಾನ್‌ ಮಲಿಕ್‌ (25ಕ್ಕೆ 3) ಮತ್ತು ಕುಲದೀಪ್‌ ಸೇನ್‌ (41ಕ್ಕೆ 3) ಸೌರಾಷ್ಟ್ರದ ಮೇಲೆ ಘಾತಕವಾಗಿ ಎರಗಿದರು. ಮೊದಲ ಐವರಿಂದ ಒಟ್ಟುಗೂಡಿದ್ದು ಕೇವಲ 7 ರನ್‌. ಇದರಲ್ಲಿ ಇಬ್ಬರದ್ದು ಶೂನ್ಯ ಸಂಪಾದನೆ. ಟೆಸ್ಟ್‌ ಸ್ಪೆಷಲಿಸ್ಟ್‌ ಚೇತೇಶ್ವರ್‌ ಪೂಜಾರ ಒಂದೇ ರನ್ನಿಗೆ ಔಟ್‌. ಧರ್ಮೇಂದ್ರ ಜಡೇಜ ಸರ್ವಾಧಿಕ 28, ಅರ್ಪಿತ್‌ ವಸವಾಡ 22 ರನ್‌ ಮಾಡಿದರು.

ಸಿಡಿದು ನಿಂತ ಸರ್ಫರಾಜ್
ಶೇಷ ಭಾರತ ಅಭಿಮನ್ಯು ಈಶ್ವರನ್‌ (0), ಮಾಯಾಂಕ್‌ ಅಗರ್ವಾಲ್‌ (11) ಮತ್ತು ಯಶ್‌ ಧುಲ್‌ (5) ಅವರನ್ನು ಅಗ್ಗಕ್ಕೆ ಕಳೆದುಕೊಂಡಿತು. ಬಳಿಕ ವಿಹಾರಿ ಕಪ್ತಾನನ ಆಟವಾಡಿದರು.

ಸರ್ಫರಾಜ್ ಮುನ್ನುಗ್ಗಿ ಹೋದರು. ಅವರ 125 ರನ್‌ ಕೇವಲ 126 ಎಸೆತಗಳಲ್ಲಿ ಬಂದಿದೆ. ಸಿಡಿಸಿದ್ದು 19 ಬೌಂಡರಿ ಹಾಗೂ 2 ಸಿಕ್ಸರ್‌. ವಿಹಾರಿ 145 ಎಸೆತ ನಿಭಾಯಿಸಿ ನಿಂತಿದ್ದಾರೆ. 63 ರನ್ನಿನಲ್ಲಿ 9 ಫೋರ್‌, ಒಂದು ಸಿಕ್ಸರ್‌ ಒಳಗೊಂಡಿದೆ.

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.