![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ಕಾಮನ್ವೆಲ್ತ್ ಪವರ್ ಲಿಫ್ಟಿಂಗ್ಗೆ ಕುಂದಾಪುರದ ಸತೀಶ್ ಖಾರ್ವಿ
Team Udayavani, Nov 26, 2022, 11:12 PM IST
![ಕಾಮನ್ವೆಲ್ತ್ ಪವರ್ ಲಿಫ್ಟಿಂಗ್ಗೆ ಕುಂದಾಪುರದ ಸತೀಶ್ ಖಾರ್ವಿ](https://www.udayavani.com/wp-content/uploads/2022/11/SATISH-KHARVI-620x384.jpg)
ಕುಂದಾಪುರ: ವೃತ್ತಿಯಲ್ಲಿ ಮೀನುಗಾರ, ಪ್ರವೃತ್ತಿಯಲ್ಲಿ ಪವರ್ ಲಿಫ್ಟರ್ ಆಗಿರುವ ಕುಂದಾ ಪುರದ ಸತೀಶ್ ಖಾರ್ವಿ ಅವರು, ನ್ಯೂಜಿಲ್ಯಾಂಡ್ನಲ್ಲಿ ನಡೆಯಲಿರುವ ಕಾಮನ್ವೆಲ್ತ್ ಪವರ್ ಲಿಫ್ಟಿಂಗ್ ಚಾಂಪಿಯನ್ಶಿಪ್ಗೆ
ಆಯ್ಕೆಯಾಗಿದ್ದಾರೆ.
ಪದಕದ ನಿರೀಕ್ಷೆ ಯೊಂದಿಗೆ ಕಿವೀಸ್ ನಾಡಿಗೆ ಪಯಣ ಬೆಳೆಸಿದ್ದಾರೆ. ಅವರು ಕಾಮನ್ವೆಲ್ತ್ ಪವರ್ ಲಿಫ್ಟಿಂಗ್ನಲ್ಲಿ ಭಾರತವನ್ನು ಪ್ರತಿನಿಧಿಸುತ್ತಿರುವುದು ಇದೇ ಮೊದಲು.
2019ರ ಕೆನಡಾ ಕಾಮನ್ವೆಲ್ತ್ ಪವರ್
ಲಿಫ್ಟಿಂಗ್ ಚಾಂಪಿಯನ್ಶಿಪ್ಗೆ ಆಯ್ಕೆಯಾಗಿದ್ದರೂ ಸಕಾಲದಲ್ಲಿ ವೀಸಾ ಸಿಗದ ಕಾರಣ ಕೊನೆ ಗಳಿಗೆಯಲ್ಲಿ ಅವಕಾಶ ಕೈತಪ್ಪಿತ್ತು.”ಇದು ನನ್ನ ಮೊದಲ ಕಾಮನ್ವೆಲ್ತ್ ಪಂದ್ಯಾವಳಿ. ಪದಕದ ನಿರೀಕ್ಷೆಯಿದ್ದು, ಡೆಡ್ಲಿಫ್ಟ್ನಲ್ಲಿ ದಾಖಲೆ ಗಾಗಿ ಕಠಿನ ಪರಿಶ್ರಮ ನಡೆಸುತ್ತಿದ್ದೇನೆ’ ಎಂದು ಸತೀಶ್ ಖಾರ್ವಿ ಹೇಳಿದರು.
4 ವಿಭಾಗಗಳಲ್ಲಿ ಸ್ಪರ್ಧೆ:
ಸತೀಶ್ ಖಾರ್ವಿ ಅವರು ಪವರ್ ಲಿಫ್ಟಿಂಗ್ನಲ್ಲಿ ಮಾಸ್ಟರ್ ಒನ್ 66 ಕೆ.ಜಿ. ವಿಭಾಗದಲ್ಲಿ ಕ್ಲಾಸಿಕ್ ಪವರ್ ಲಿಫ್ಟಿಂಗ್, ಕ್ಲಾಸಿಕ್ ಬೆಂಚ್ ಪ್ರಸ್, ಎಕ್ವಿಪೆಡ್ ಪವರ್ ಲಿಫ್ಟಿಂಗ್ ಹಾಗೂ ಎಕ್ವಿಪೆಡ್ ಬೆಂಚ್ ಪ್ರಸ್ ಸ್ಪರ್ಧೆಯಲ್ಲಿ ಪ್ರತಿನಿಧಿಸಲಿದ್ದಾರೆ. ನ. 27ರಿಂದ ಡಿ. 5ರ ವರೆಗೆ ಪಂದ್ಯಾವಳಿ ನಡೆಯಲಿದೆ.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.