ಸಾತ್ವಿಕ್‌-ಅಶ್ವಿ‌ನಿ ಪೊನ್ನಪ್ಪ ಅಮೋಘ ಗೆಲುವು


Team Udayavani, Sep 18, 2019, 5:54 AM IST

ashwini

ಚಾಂಗ್‌ಝು (ಚೀನ): ಭಾರತದ ಮಿಕ್ಸೆಡ್‌ ಡಬಲ್ಸ್‌ ತಾರೆಯರಾದ ಸಾತ್ವಿಕ್‌ಸಾಯಿರಾಜ್‌ ರಾಂಕಿರೆಡ್ಡಿ ಮತ್ತು ಅಶ್ವಿ‌ನಿ ಪೊನ್ನಪ್ಪ ಅವರು ಚೀನ ಓಪನ್‌ ಬ್ಯಾಡ್ಮಿಂಟನ್‌ ಕೂಟದ ಮೊದಲ ಸುತ್ತಿನಲ್ಲಿ ಅಮೋಘವಾಗಿ ಆಟವಾಡಿ ಗೆಲುವು ಸಾಧಿಸಿ ಮುನ್ನಡೆದಿದ್ದಾರೆ.

ವಿಶ್ವದ 26ನೇ ರ್‍ಯಾಂಕಿನ ಸಾತ್ವಿಕ್‌-ಅಶ್ವಿ‌ನಿ ಅವರು ತೀವ್ರ ಪೈಪೋಟಿಯಿದ ಹೋರಾಟದಲ್ಲಿ ವಿಶ್ವದ 7ನೇ ರ್‍ಯಾಂಕಿನ ಇಂಡೋನೇಶ್ಯದ ಪ್ರವೀಣ್‌ ಜೋರ್ಡಾನ್‌ ಮತ್ತು ಮೆಲಟಿ ದಯೀವಾ ಒಕ್ತಾವಿಯಂತಿ ಅವರನ್ನು 22-20, 17-21, 21-17 ಗೇಮ್‌ಗಳಿಂದ ಉರುಳಿಸಲು ಯಶಸ್ವಿಯಾದರು. ಛಲದ ಮತ್ತು ಲೆಕ್ಕಾಚಾರದ ಆಟವಾಡಿದ ಸಾತ್ವಿಕ್‌-ಅಶ್ವಿ‌ನಿ ಅವರು 50 ನಿಮಿಷಗಳಲ್ಲಿ ಈ ಹೋರಾಟದಲ್ಲಿ ಗೆಲುವು ಸಾಧಿಸಿ ದ್ವಿತೀಯ ಸುತ್ತಿಗೇರಿದರು.
2018ರ ಇಂಡಿಯ ಓಪನ್‌ ಸಹಿತ ಜೋರ್ಡಾನ್‌ ಮತ್ತು ಮೆಲಟಿ ಅವರು ಇಷ್ಟರವರೆಗೆ ಐದು ಕೂಟದ ಫೈನಲ್‌ ಹಂತಕ್ಕೇರಿದ ಸಾಧನೆ ಮಾಡಿದ್ದಾರೆ. ಆದರೆ ಅವರಿಂದು ಭಾರತೀಯ ಶಟ್ಲರ್‌ಗಳ ನಿರಂತರ ಒತ್ತಡದ ಆಟಕ್ಕೆ ಮಣಿದು ಶರಣಾದರು. ಮೊದಲ ಗೇಮ್‌ನ ಆರಂಭದಲ್ಲಿ ಭಾರತೀಯ ಜೋಡಿ 4-7ರಿಂದ ಹಿನ್ನಡೆಯಲ್ಲಿತ್ತು. ಆಬಳಿಕ ಸತತ ಐದಂಕ ಗಳಿಸುವ ಮೂಲಕ ತಿರುಗೇಟು ನೀಡಿತು. ಇಲ್ಲಿಂದ ಜೋರ್ಡಾನ್‌-ಮೆಲಟಿ ಭರ್ಜರಿ ಆಟಕ್ಕೆ ಮುಂದಾಗಿ 18-12ಕ್ಕೆ ಮುನ್ನಡೆ ವಿಸ್ತರಿಸಿದರು. ಆದರೂ ಭಾರತೀಯರೂ ಸುಮ್ಮನಿರಲಿಲ್ಲ. ತಾಳ್ಮೆಯ ಆಟವಾಡಿ ಹಿನ್ನಡೆಯನ್ನು ಸರಿಪಡಿಸಿ 20-20 ಸಮಬಲಕ್ಕೆ ತಂದರಲ್ಲದೇ 22-20ರಿಂದ ಗೇಮ್‌ ಗೆದ್ದು ಅಚ್ಚರಿಗೊಳಿಸಿದರು.
ಸಾತ್ವಿಕ್‌-ಅಶ್ವಿ‌ನಿ ಅವರು ದ್ವಿತೀಯ ಸುತ್ತಿನಲ್ಲಿ ಜಪಾನಿನ ಯುಕಿ ಕನೆಕೊ-ಮಿಸಾಕಿ ಮಾಟ್ಸುಟೊಮೊ ಮತ್ತು ಅಯರ್‌ಲ್ಯಾಂಡಿನ ಅಣ್ಣ-ತಂಗಿ ಸ್ಯಾಮ್‌ ಮ್ಯಾಗೀ-ಚೊÉàಯಿ ಮ್ಯಾಗೀ ನಡುವಣ ಪಂದ್ಯದ ವಿಜೇತರನ್ನು ಎದುರಿಸಲಿದ್ದಾರೆ.

ಇಂದು ಸಿಂಧು ಹೋರಾಟ
ಇತ್ತೀಚೆಗೆ ನಡೆದ ವಿಶ್ವ ಬ್ಯಾಡ್ಮಿಂಟನ್‌ನಲ್ಲಿ ಚಿನ್ನ ಜಯಿಸಿದ್ದ ಭಾರತದ ಶಟ್ಲರ್‌ ಪಿವಿ ಸಿಂಧು ಅವರು ಬುಧವಾರ ನಡೆಯುವ ಸಿಂಗಲ್ಸ್‌ ವಿಭಾಗದ ಮೊದಲ ಸುತ್ತಿನಲ್ಲಿ ಚೀನದ ಲೀ ಕ್ಸುಯಿ ರುಯಿ ಅವರನ್ನು ಎದುರಿಸಲಿದ್ದಾರೆ. ಇದಕ್ಕಿಂತ ಮೊದಲು ಸೈನಾ ನೆಹ್ವಾಲ್‌ ಅವರು ಥಾçಲಂಡಿನ ಬುಸಾನನ್‌ ಆಂಗ್ಬಮುರುಗನ್‌ ಅವರನ್ನು ಎದುರಿಸಲಿದ್ದಾರೆ.

ಪುರುಷರಲ್ಲಿ ಪಾರುಪಳ್ಳಿ ಕಶ್ಯಪ್‌ ಅವರು ಬ್ರೈಸ್‌ ಲೆವರ್‌ಡೆಜ್‌ ಅವರನ್ನು ಎದುರಿಸಲಿದ್ದರೆ ಸಾಯಿ ಪ್ರಣೀತ್‌ ಅವರು ಸುಪ್ಪನ್ಯು ಅವಿಹಿಂಗಾÕನನ್‌ ಅವರ ಸವಾಲನ್ನು ಎದುರಿಸಲಿದ್ದಾರೆ.

ಟಾಪ್ ನ್ಯೂಸ್

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.