ಸಾತ್ವಿಕ್‌-ಅಶ್ವಿ‌ನಿ ಪೊನ್ನಪ್ಪ ಅಮೋಘ ಗೆಲುವು


Team Udayavani, Sep 18, 2019, 5:54 AM IST

ashwini

ಚಾಂಗ್‌ಝು (ಚೀನ): ಭಾರತದ ಮಿಕ್ಸೆಡ್‌ ಡಬಲ್ಸ್‌ ತಾರೆಯರಾದ ಸಾತ್ವಿಕ್‌ಸಾಯಿರಾಜ್‌ ರಾಂಕಿರೆಡ್ಡಿ ಮತ್ತು ಅಶ್ವಿ‌ನಿ ಪೊನ್ನಪ್ಪ ಅವರು ಚೀನ ಓಪನ್‌ ಬ್ಯಾಡ್ಮಿಂಟನ್‌ ಕೂಟದ ಮೊದಲ ಸುತ್ತಿನಲ್ಲಿ ಅಮೋಘವಾಗಿ ಆಟವಾಡಿ ಗೆಲುವು ಸಾಧಿಸಿ ಮುನ್ನಡೆದಿದ್ದಾರೆ.

ವಿಶ್ವದ 26ನೇ ರ್‍ಯಾಂಕಿನ ಸಾತ್ವಿಕ್‌-ಅಶ್ವಿ‌ನಿ ಅವರು ತೀವ್ರ ಪೈಪೋಟಿಯಿದ ಹೋರಾಟದಲ್ಲಿ ವಿಶ್ವದ 7ನೇ ರ್‍ಯಾಂಕಿನ ಇಂಡೋನೇಶ್ಯದ ಪ್ರವೀಣ್‌ ಜೋರ್ಡಾನ್‌ ಮತ್ತು ಮೆಲಟಿ ದಯೀವಾ ಒಕ್ತಾವಿಯಂತಿ ಅವರನ್ನು 22-20, 17-21, 21-17 ಗೇಮ್‌ಗಳಿಂದ ಉರುಳಿಸಲು ಯಶಸ್ವಿಯಾದರು. ಛಲದ ಮತ್ತು ಲೆಕ್ಕಾಚಾರದ ಆಟವಾಡಿದ ಸಾತ್ವಿಕ್‌-ಅಶ್ವಿ‌ನಿ ಅವರು 50 ನಿಮಿಷಗಳಲ್ಲಿ ಈ ಹೋರಾಟದಲ್ಲಿ ಗೆಲುವು ಸಾಧಿಸಿ ದ್ವಿತೀಯ ಸುತ್ತಿಗೇರಿದರು.
2018ರ ಇಂಡಿಯ ಓಪನ್‌ ಸಹಿತ ಜೋರ್ಡಾನ್‌ ಮತ್ತು ಮೆಲಟಿ ಅವರು ಇಷ್ಟರವರೆಗೆ ಐದು ಕೂಟದ ಫೈನಲ್‌ ಹಂತಕ್ಕೇರಿದ ಸಾಧನೆ ಮಾಡಿದ್ದಾರೆ. ಆದರೆ ಅವರಿಂದು ಭಾರತೀಯ ಶಟ್ಲರ್‌ಗಳ ನಿರಂತರ ಒತ್ತಡದ ಆಟಕ್ಕೆ ಮಣಿದು ಶರಣಾದರು. ಮೊದಲ ಗೇಮ್‌ನ ಆರಂಭದಲ್ಲಿ ಭಾರತೀಯ ಜೋಡಿ 4-7ರಿಂದ ಹಿನ್ನಡೆಯಲ್ಲಿತ್ತು. ಆಬಳಿಕ ಸತತ ಐದಂಕ ಗಳಿಸುವ ಮೂಲಕ ತಿರುಗೇಟು ನೀಡಿತು. ಇಲ್ಲಿಂದ ಜೋರ್ಡಾನ್‌-ಮೆಲಟಿ ಭರ್ಜರಿ ಆಟಕ್ಕೆ ಮುಂದಾಗಿ 18-12ಕ್ಕೆ ಮುನ್ನಡೆ ವಿಸ್ತರಿಸಿದರು. ಆದರೂ ಭಾರತೀಯರೂ ಸುಮ್ಮನಿರಲಿಲ್ಲ. ತಾಳ್ಮೆಯ ಆಟವಾಡಿ ಹಿನ್ನಡೆಯನ್ನು ಸರಿಪಡಿಸಿ 20-20 ಸಮಬಲಕ್ಕೆ ತಂದರಲ್ಲದೇ 22-20ರಿಂದ ಗೇಮ್‌ ಗೆದ್ದು ಅಚ್ಚರಿಗೊಳಿಸಿದರು.
ಸಾತ್ವಿಕ್‌-ಅಶ್ವಿ‌ನಿ ಅವರು ದ್ವಿತೀಯ ಸುತ್ತಿನಲ್ಲಿ ಜಪಾನಿನ ಯುಕಿ ಕನೆಕೊ-ಮಿಸಾಕಿ ಮಾಟ್ಸುಟೊಮೊ ಮತ್ತು ಅಯರ್‌ಲ್ಯಾಂಡಿನ ಅಣ್ಣ-ತಂಗಿ ಸ್ಯಾಮ್‌ ಮ್ಯಾಗೀ-ಚೊÉàಯಿ ಮ್ಯಾಗೀ ನಡುವಣ ಪಂದ್ಯದ ವಿಜೇತರನ್ನು ಎದುರಿಸಲಿದ್ದಾರೆ.

ಇಂದು ಸಿಂಧು ಹೋರಾಟ
ಇತ್ತೀಚೆಗೆ ನಡೆದ ವಿಶ್ವ ಬ್ಯಾಡ್ಮಿಂಟನ್‌ನಲ್ಲಿ ಚಿನ್ನ ಜಯಿಸಿದ್ದ ಭಾರತದ ಶಟ್ಲರ್‌ ಪಿವಿ ಸಿಂಧು ಅವರು ಬುಧವಾರ ನಡೆಯುವ ಸಿಂಗಲ್ಸ್‌ ವಿಭಾಗದ ಮೊದಲ ಸುತ್ತಿನಲ್ಲಿ ಚೀನದ ಲೀ ಕ್ಸುಯಿ ರುಯಿ ಅವರನ್ನು ಎದುರಿಸಲಿದ್ದಾರೆ. ಇದಕ್ಕಿಂತ ಮೊದಲು ಸೈನಾ ನೆಹ್ವಾಲ್‌ ಅವರು ಥಾçಲಂಡಿನ ಬುಸಾನನ್‌ ಆಂಗ್ಬಮುರುಗನ್‌ ಅವರನ್ನು ಎದುರಿಸಲಿದ್ದಾರೆ.

ಪುರುಷರಲ್ಲಿ ಪಾರುಪಳ್ಳಿ ಕಶ್ಯಪ್‌ ಅವರು ಬ್ರೈಸ್‌ ಲೆವರ್‌ಡೆಜ್‌ ಅವರನ್ನು ಎದುರಿಸಲಿದ್ದರೆ ಸಾಯಿ ಪ್ರಣೀತ್‌ ಅವರು ಸುಪ್ಪನ್ಯು ಅವಿಹಿಂಗಾÕನನ್‌ ಅವರ ಸವಾಲನ್ನು ಎದುರಿಸಲಿದ್ದಾರೆ.

ಟಾಪ್ ನ್ಯೂಸ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1-asaas

Mumbai Indians; ಹಾರ್ದಿಕ್‌ ಪಾಂಡ್ಯ, ಬೌಷರ್‌ ಮೌನ!

1-wewewqe

‘Bangaluru’: ಅನ್‌ಬಾಕ್ಸ್‌  ಸಮಾರಂಭದಲ್ಲಿ ಆರ್‌ಸಿಬಿ ವನಿತೆಯರು

1-saddas-aa-4

IPL:ರಾಹುಲ್‌ ಫಿಟ್‌; ಕೀಪಿಂಗ್‌ ಡೌಟ್‌

1-saddas-aa-3

IPL; ಬೆಂಗಳೂರಿನಲ್ಲಿ ಅಭ್ಯಾಸ ಆರಂಭಿಸಿದ ಕೊಹ್ಲಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.