ಟೆಸ್ಟ್‌  ಸರಣಿ ಜಯಿಸಿದ ಭಾರತ “ಎ’; ಕಾರ್ಟರ್‌ ಶತಕ ವ್ಯರ್ಥ

ನ್ಯೂಜಿಲ್ಯಾಂಡ್‌ "ಎ' ವಿರುದ್ಧ 113 ರನ್‌ ಜಯ

Team Udayavani, Sep 18, 2022, 11:32 PM IST

ಟೆಸ್ಟ್‌  ಸರಣಿ ಜಯಿಸಿದ ಭಾರತ “ಎ’; ಕಾರ್ಟರ್‌ ಶತಕ ವ್ಯರ್ಥ

ಬೆಂಗಳೂರು: ಎಡಗೈ ಸ್ಪಿನ್ನರ್‌ ಸೌರಭ್‌ ಕುಮಾರ್‌ ಅವರ ಮತ್ತೂಂದು ಘಾತಕ ಬೌಲಿಂಗ್‌ ದಾಳಿಯ ನೆರವಿನಿಂದ ಪ್ರವಾಸಿ ನ್ಯೂಜಿಲ್ಯಾಂಡ್‌ “ಎ’ ವಿರುದ್ಧದ 3ನೇ ಅನಧಿಕೃತ ಟೆಸ್ಟ್‌ ಪಂದ್ಯವನ್ನು ಭಾರತ “ಎ’ 113 ರನ್ನುಗಳಿಂದ ಜಯಿಸಿದೆ. 3 ಪಂದ್ಯಗಳ ಸರಣಿಯನ್ನು 1-0 ಅಂತರದಿಂದ ತನ್ನದಾಗಿಸಿಕೊಂಡಿದೆ.

ಇಲ್ಲಿನ “ಎಂ. ಚಿನ್ನಸ್ವಾಮಿ ಸ್ಟೇಡಿಯಂ’ನಲ್ಲಿ ನಡೆದ ಅಂತಿಮ ಪಂದ್ಯದಲ್ಲಿ 416 ರನ್‌ ಗುರಿ ಪಡೆದ ನ್ಯೂಜಿಲ್ಯಾಂಡ್‌ “ಎ’ 302ಕ್ಕೆ ಆಲೌಟ್‌ ಆಯಿತು. ಸೌರಭ್‌ ಕುಮಾರ್‌ 103 ರನ್ನಿತ್ತು 5 ವಿಕೆಟ್‌ ಉಡಾಯಿಸಿದರು. ಈ ಐದೂ ವಿಕೆಟ್‌ಗಳನ್ನು ಅವರು ಲೆಗ್‌ ಬಿಫೋರ್‌ ರೂಪದಲ್ಲಿ ಕೆಡವಿದ್ದು ವಿಶೇಷ. ಮೊದಲ ಸರದಿಯಲ್ಲಿ ಅವರು 4 ವಿಕೆಟ್‌ ಉರುಳಿಸಿದ್ದರು.

ಜೋ ಕಾರ್ಟರ್‌ ಶತಕ
ಆರಂಭಕಾರ ಜೋ ಕಾರ್ಟರ್‌ 111 ರನ್‌ ಬಾರಿಸಿ (230 ಎಸೆತ, 12 ಬೌಂಡರಿ, 1 ಸಿಕ್ಸರ್‌) ಸೋಲು ತಪ್ಪಿಸಲು ಭಾರೀ ಪ್ರಯತ್ನಪಟ್ಟರು. ಇವರು ಪೆವಿಲಿಯನ್‌ ಸೇರಿಕೊಂಡದ್ದೇ 9ನೇ ವಿಕೆಟ್‌ ರೂಪದಲ್ಲಿ. ಕಾರ್ಟರ್‌ ಸಾಹಸದಿಂದಾಗಿ ನ್ಯೂಜಿಲ್ಯಾಂಡ್‌ “ಎ’ ಒಂದು ಹಂತದಲ್ಲಿ 3 ವಿಕೆಟಿಗೆ 197 ರನ್‌ ಗಳಿಸಿ ಪಂದ್ಯವನ್ನು ಉಳಿಸಿಕೊಳ್ಳುವ ಸಾಧ್ಯತೆಯನ್ನು ತೆರೆದಿರಿಸಿತ್ತು. ಆದರೆ ಸೌರಭ್‌ ಕುಮಾರ್‌ ಪ್ರವಾಸಿ ಸರದಿಯ ಮೇಲೆ ಘಾತಕವಾಗಿ ಎರಗಿದರು. 51 ರನ್‌ ಅಂತರದಲ್ಲಿ ಕೊನೆಯ 5 ವಿಕೆಟ್‌ ಉರುಳಿತು.

ಜೋ ಕಾರ್ಟರ್‌ ಅವರಿಗೆ ಡೇನ್‌ ಕ್ಲೀವರ್‌ (44) ಮತ್ತು ಮಾರ್ಕ್‌ ಚಾಪ್‌ಮನ್‌ (45) ಉತ್ತಮ ಬೆಂಬಲವಿತ್ತರು. 3ನೇ ಹಾಗೂ 4ನೇ ವಿಕೆಟಿಗೆ ಕ್ರಮವಾಗಿ 85 ಮತ್ತು 82 ರನ್‌ ಒಟ್ಟುಗೂಡಿಸಿದರು. ಚಾಪ್‌ಮನ್‌ ಅವರನ್ನು ಔಟ್‌ ಮಾಡುವ ಮೂಲಕ ಸಫ‌ìರಾಜ್‌ ಖಾನ್‌ ಭಾರತಕ್ಕೆ ದೊಡ್ಡ ಬ್ರೇಕ್‌ ಒದಗಿಸಿದರು. ಈ ಜೋಡಿ 19 ಓವರ್‌ಗಳನ್ನು ಯಶಸ್ವಿಯಾಗಿ ನಿಭಾಯಿಸಿ ಪಂದ್ಯವನ್ನು ಉಳಿಸಿಕೊಳ್ಳಲು ಇನ್ನಿಲ್ಲದ ಪ್ರಯತ್ನ ಮಾಡಿದರೂ ಯಶಸ್ವಿಯಾಗಲಿಲ್ಲ.

ಬೆಂಗಳೂರಿನಲ್ಲೇ ನಡೆದ ಮೊದಲ ಟೆಸ್ಟ್‌ ಹಾಗೂ ಹುಬ್ಬಳ್ಳಿಯಲ್ಲಿ ಆಡಲಾದ ದ್ವಿತೀಯ ಟೆಸ್ಟ್‌ ಪಂದ್ಯ ಡ್ರಾಗೊಂಡಿತ್ತು.

ಸಂಕ್ಷಿಪ್ತ ಸ್ಕೋರ್‌:
ಭಾರತ “ಎ’-293 ಮತ್ತು 7 ವಿಕೆಟಿಗೆ 359 ಡಿಕ್ಲೇರ್‌. ನ್ಯೂಜಿಲ್ಯಾಂಡ್‌ “ಎ’-237 ಮತ್ತು 302 (ಜೋ ಕಾರ್ಟರ್‌ 111, ಮಾರ್ಕ್‌ ಚಾಪ್‌ಮನ್‌ 45, ಡೇನ್‌ ಕ್ಲೀವರ್‌ 44, ಸೌರಭ್‌ ಕುಮಾರ್‌ 103ಕ್ಕೆ 5,ಸರ್ಫರಾಜ್ ಖಾನ್‌ 48ಕ್ಕೆ 2).

ಟಾಪ್ ನ್ಯೂಸ್

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.