ಏರ್ ಇಂಡಿಯಾ ವಿರುದ್ಧ ಸೌರಭ್ ಆಕ್ರೋಶ
Team Udayavani, May 27, 2019, 6:00 AM IST
ಹೊಸದಿಲ್ಲಿ: ಭಾರತ ಬ್ಯಾಡ್ಮಿಂಟನ್ ತಾರೆ ಸೌರಭ್ ವರ್ಮ ಏರ್ ಇಂಡಿಯಾ ವಿಮಾನ ಯಾನ ಸಂಸ್ಥೆ ವಿರುದ್ಧ ಟ್ವಿಟರ್ನಲ್ಲಿ ಆಕ್ರೋಶ ಹೊರಹಾಕಿದ್ದಾರೆ. ಲಗೇಜ್ ಬ್ಯಾಗ್ಗೆ ಹಾನಿಯಾಗಿದ್ದಕ್ಕೆ ದೂರು ನೀಡಿದರೂ ಕ್ರಮ ತೆಗೆದುಕೊಳ್ಳದೆ ತೀವ್ರ ನಿರ್ಲಕ್ಷ್ಯವಹಿಸಿದ್ದಾರೆ ಎಂದು ದೂರಿದ್ದಾರೆ.
ದೂರಿಗೆ ಪ್ರತಿಕ್ರಿಯೆ ಇಲ್ಲ
“ಏರ್ ಇಂಡಿಯಾ ವಿಮಾನದಲ್ಲಿ ಹೊಸದಿಲ್ಲಿಯಿಂದ ಡೆನ್ಮಾರ್ಕ್ನ ಕೋಪನ್ಹೆಗನ್ಗೆ ತೆರಳಿದ್ದೆ. ಈ ವೇಳೆ ನನ್ನ ಲಗೇಜ್ ಬ್ಯಾಗ್ಗೆ ಹಾನಿಯಾಗಿದೆ. ಕೂಡಲೇ ನಾನು ಸಂಸ್ಥೆಗೆ ದೂರು ನೀಡಿದ್ದೇನೆ. ನನಗಾದ ನಷ್ಟವನ್ನು ತುಂಬಿಕೊಡುವಂತೆ ತಿಳಿಸಿದ್ದೇನೆ. ಇ ಮೇಲ್ ಮೂಲಕವೂ ಅವರಿಗೆ ಮಾಹಿತಿ ನೀಡಿದ್ದೆ. ಆದರೆ ಇದುವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ’ ಎಂದು ಸೌರಭ್ ವರ್ಮ ತಮ್ಮ ಸಿಟ್ಟನ್ನು ಹೊರಹಾಕಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್
PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್
IPL: ಆಟ ಮೆರೆದಾಟ; ಬ್ಯಾಟಿಂಗ್ ಅಷ್ಟೇ ಕ್ರಿಕೆಟ್ಟಾ?
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
MUST WATCH
ಹೊಸ ಸೇರ್ಪಡೆ
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ