ಸಯ್ಯದ್ ಮುಷ್ತಾಕ್ ಅಲಿ ಟಿ20: ರಾಜ್ಯ ತಂಡ ಪ್ರಕಟ
Team Udayavani, Feb 16, 2019, 12:30 AM IST
ಬೆಂಗಳೂರು: ಕಟಕ್ನಲ್ಲಿ ಫೆ.21ರಿಂದ ಮಾ. 2ರ ತನಕ ನಡೆಯಲಿರುವ ಸಯ್ಯದ್ ಮುಷ್ತಾಕ್ ಅಲಿ ಟಿ20 ಕ್ರಿಕೆಟ್ ಕೂಟಕ್ಕೆ ಕರ್ನಾಟಕ ತಂಡ ಪ್ರಕಟಗೊಂಡಿದೆ. ಮನೀಷ್ ಪಾಂಡೆ ರಾಜ್ಯ ತಂಡವನ್ನು ಮುನ್ನಡೆಸಲಿದ್ದಾರೆ. ಕರ್ನಾಟಕ ಮೊದಲ ಪಂದ್ಯದಲ್ಲಿ ಅಸ್ಸಾಂ ಸವಾಲನ್ನು ಎದುರಿಸಲಿದೆ.
ಕರ್ನಾಟಕ ತಂಡ: ಮನೀಷ್ ಪಾಂಡೆ (ನಾಯಕ), ಕರುಣ್ ನಾಯರ್ (ಉಪ ನಾಯಕ), ಮಾಯಾಂಕ್ ಅಗರ್ವಾಲ್, ರೋಹನ್ ಕದಮ್, ಬಿ.ಆರ್. ಶರತ್, ಜೆ. ಸುಚಿತ್, ಶ್ರೇಯಸ್ ಗೋಪಾಲ್, ವಿನಯ್ ಕುಮಾರ್, ಪ್ರಸಿದ್ಧ್ ಎಂ. ಕೃಷ್ಣ, ಅಭಿಮನ್ಯು ಮಿಥುನ್, ಕೆ.ಸಿ. ಕಾರಿಯಪ್ಪ, ವಿ.ಕೌಶಿಕ್.