ಭಾರತ ಪ್ರವಾಸದ ವೇಳೆಯೇ ಬಿಗ್‌ ಬಾಶ್‌


Team Udayavani, Jul 16, 2020, 7:36 AM IST

ಭಾರತ ಪ್ರವಾಸದ ವೇಳೆಯೇ ಬಿಗ್‌ ಬಾಶ್‌

ಮೆಲ್ಬರ್ನ್: 10ನೇ ಬಿಗ್‌ ಬಾಶ್‌ ಲೀಗ್‌ ಟಿ20 ಕ್ರಿಕೆಟ್‌ (ಬಿಬಿಎಲ್‌) ಋತುವಿನ ವೇಳಾಪಟ್ಟಿಯನ್ನು “ಕ್ರಿಕೆಟ್‌ ಆಸ್ಟ್ರೇಲಿಯ’ (ಸಿಎ) ಬುಧವಾರ ಪ್ರಕಟಿಸಿದೆ. ಕಾಕತಾಳೀಯವೆಂದರೆ, ವರ್ಷಾಂತ್ಯದ ಭಾರತ ಪ್ರವಾಸದ ವೇಳೆಯೇ ಈ ಟೂರ್ನಿ ನಡೆಯುವುದು! ಪುರುಷರ ಬಿಬಿಎಲ್‌ ಪಂದ್ಯಾವಳಿ ಡಿ. 3ರಿಂದ ಮೊದಲ್ಗೊಂಡು ಫೆ. 6ರ ತನಕ ಸಾಗಲಿದೆ. ಈ ಅವಧಿಯಲ್ಲಿ ಒಟ್ಟು 61 ಪಂದ್ಯಗಳನ್ನು ಆಡಲಾಗುವುದು. ವನಿತೆಯರ ಪಂದ್ಯಾವಳಿ ಅ. 17ರಿಂದ ನ. 29ರ ತನಕ ನಡೆಯಲಿದ್ದು, ಒಟ್ಟು 59 ಪಂದ್ಯಗಳನ್ನು ಆಡಲಾಗುತ್ತದೆ.

“ಸರಕಾರ ಹಾಗೂ ಆರೋಗ್ಯ ಇಲಾಖೆಯ ಮಾರ್ಗಸೂಚಿ, ಸ್ಥಳೀಯ ಸರಕಾರ, ಜೈವಿಕ ಸುರಕ್ಷಾ ತಜ್ಞರು, ಆಟಗಾರರು, ಪ್ರಸಾರಕರು ಮೊದಲಾದವರೊಂದಿಗೆ ಸೂಕ್ತ ಸಮಾಲೋಚನೆ ನಡೆಸಿ ಪಂದ್ಯಾವಳಿಯನ್ನು ನಡೆಸಲು ಮುಂದಾಗಿದ್ದೇವೆ. ಮುಂದೆಯೂ ಇವರೆಲ್ಲರ ನಿರಂತರ ಸಂಪರ್ಕದಲ್ಲಿರುತ್ತೇವೆ’ ಎಂದು ಬಿಗ್‌ ಬಾಶ್‌ ಲೀಗ್‌ ಟೂರ್ನಿಯ ಮುಖ್ಯಸ್ಥ ಅಲಿಸ್ಟೇರ್‌ ಡಾಬ್ಸನ್‌ ಹೇಳಿದ್ದಾರೆ. ಇದರೊಂದಿಗೆ ಕೋವಿಡ್‌ ಕಾಲದಲ್ಲಿ 2 ಕ್ರಿಕೆಟ್‌ ಲೀಗ್‌ಗಳ ವೇಳಾಪಟ್ಟಿ ಘೋಷಣೆಯಾಗಿದೆ. ಇದಕ್ಕೂ ಮುನ್ನ ಆ. 18ರಿಂದ ಕೆರಿಬಿಯನ್‌ ಪ್ರೀಮಿಯರ್‌ ಲೀಗ್‌ ಮೊದಲ್ಗೊಳ್ಳಲಿದೆ.

5 ದಿನಗಳ ವಿರಾಮ
“ಅಡಿಲೇಡ್‌ ಓವಲ್‌’ನಲ್ಲಿ ನಡೆಯುವ ಡಿ.3ರ ಉದ್ಘಾಟನಾ ಪಂದ್ಯದಲ್ಲಿ ಸ್ಟ್ರೈಕರ್ ಮತ್ತು ರೆನೆಗೇಡ್ಸ್‌ ತಂಡಗಳು ಮುಖಾಮುಖೀಯಾಗಲಿವೆ. ಆಗಷ್ಟೇ ಭಾರತ-ಆಸ್ಟ್ರೇಲಿಯ ನಡುವಿನ ಬ್ರಿಸ್ಬೇನ್‌ ಟೆಸ್ಟ್‌ ಪಂದ್ಯದ ಮೊದಲ ದಿನದಾಟ ಮುಗಿದಿರುತ್ತದೆ. ಆದರೆ ಭಾರತ-ಆಸ್ಟ್ರೇಲಿಯ ನಡುವಿನ ಅಡಿಲೇಡ್‌ ಡೇ-ನೈಟ್‌ ಟೆಸ್ಟ್‌ ಪಂದ್ಯದ (ಡಿ. 11-15) ವೇಳೆ ಬಿಗ್‌ ಬಾಶ್‌ಗೆ 5 ದಿನಗಳ ವಿರಾಮ ಘೋಷಿಸಲಾಗಿದೆ.

ಟಾಪ್ ನ್ಯೂಸ್

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.