‘ಎ’ ತಂಡಗಳ ದ್ವಿತೀಯ ಟೆಸ್ಟ್‌: ಭಾರತದ ಮುಂದೆ ಕ್ಲೀನ್‌ ಸ್ವೀಪ್‌ ಗುರಿ


Team Udayavani, Aug 10, 2018, 6:15 AM IST

india-south-africa-team.jpg

ಬೆಂಗಳೂರು: ಭಾರತ-ದಕ್ಷಿಣ ಆಫ್ರಿಕಾ “ಎ’ ತಂಡಗಳು ಶುಕ್ರವಾರದಿಂದ ಆಲೂರಿನಲ್ಲಿ ನಡೆಯಲಿರುವ 2ನೇ ಅನಧಿಕೃತ ಟೆಸ್ಟ್‌ ಪಂದ್ಯದಲ್ಲಿ ಮುಖಾಮುಖೀಯಾಗಲಿವೆ.

ಈಗಾಗಲೇ “ಎಂ. ಚಿನ್ನಸ್ವಾಮಿ ಕ್ರೀಡಾಂಗಣ’ದಲ್ಲಿ ನಡೆದ ಮೊದಲ ಟೆಸ್ಟ್‌ನಲ್ಲಿ ಭಾರತ “ಎ’ ತಂಡ ಭಾರೀ ಅಂತರದ ಗೆಲುವು ಸಾಧಿಸಿ 2 ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಇದೀಗ ದ್ವಿತೀಯ ಪಂದ್ಯದಲ್ಲೂ ಮತ್ತೂಂದು ದೊಡ್ಡ ಗೆಲುವಿನ ನಿರೀಕ್ಷೆಯೊಂದಿಗೆ ಕ್ಲೀನ್‌ಸ್ವೀಪ್‌ ಗುರಿ ಹಾಕಿಕೊಂಡಿದೆ. ಭಾರತ “ಎ’ ತಂಡ ಬ್ಯಾಟಿಂಗ್‌ ಅತ್ಯಂತ ಬಲಿಷ್ಠ. 

ಮಾಯಾಂಕ್‌ ಅಗರ್ವಾಲ್‌, ಪೃಥ್ವಿ ಶಾ, ಶ್ರೇಯಸ್‌ ಅಯ್ಯರ್‌ ಅವರಂಥ ಇನ್‌ಫಾರ್ಮ್ ಆಟಗಾರರನ್ನು ಹೊಂದಿದೆ. ಮೊದಲ ಟೆಸ್ಟ್‌ನಲ್ಲಿ ಮಾಯಾಂಕ್‌ ದ್ವಿಶತಕ ಸಿಡಿಸಿ ಆಫ್ರಿಕಾ ಬೌಲರ್‌ಗಳಿಗೆ ಚಳಿ ಬಿಡಿಸಿದ್ದರು. ಪೃಥ್ವಿ ಶಾ ಶತಕ ಸಿಡಿಸಿದ್ದರು.

ಬೌಲಿಂಗ್‌ ವಿಭಾಗದಲ್ಲಿ ವೇಗಿ ಮೊಹಮ್ಮದ್‌ ಸಿರಾಜ್‌ ಮೇಲೆ ಹೆಚ್ಚಿನ ನಿರೀಕ್ಷೆ ಇಡಲಾಗಿದೆ. ಇವರು ಮೊದಲ ಟೆಸ್ಟ್‌ನಲ್ಲಿ ಒಟ್ಟು 10 ವಿಕೆಟ್‌ ಕಿತ್ತು ದಕ್ಷಿಣ ಆಫ್ರಿಕಾ ಪತನಕ್ಕೆ ಪ್ರಮುಖ ಕಾರಣರಾಗಿದ್ದರು.

ಮೊದಲ ಟೆಸ್ಟ್‌ ಪಂದ್ಯವನ್ನು ಕಳೆದುಕೊಂಡು ಹಿನ್ನಡೆಯಲ್ಲಿರುವ ಆಫ್ರಿಕಾ “ಎ’ ತಂಡ 2ನೇ ಪಂದ್ಯದಲ್ಲಿ ತಿರುಗಿ ಬೀಳಬಹುದೆಂಬ ನಿರೀಕ್ಷೆಯೇನೂ ಇಲ್ಲ. ಮೊದಲ ಟೆಸ್ಟ್‌ನ ಅಂತಿಮ ದಿನದಾಟದಲ್ಲಿ ಕೇವಲ 6 ವಿಕೆಟ್‌ ಕೈಯಲ್ಲಿದ್ದರೂ ರುಡಿ ಸೆಕೆಂಡ್‌ ಮತ್ತು ಶಾನ್‌ ಬರ್ಗ್‌ ತಾಳ್ಮೆಯ ಆಟವಾಡಿ ಡ್ರಾ ಸಾಧಿಸಲು ದೊಡ್ಡ ಹೋರಾಟ ನಡೆಸಿದ್ದರು. ಒಂದು ದಿನವಿಡೀ ವಿಕೆಟ್‌ ಹಿಡಿದಿಟ್ಟುಕೊಂಡು ಭಾರತೀಯ ಬೌಲರ್‌ಗಳಿಗೆ ಸತಾಯಿಸಿದ್ದರು. ಆದರೆ ಇದರಲ್ಲಿ ಆಫ್ರಿಕಾ ಆಟಗಾರರು ಯಶಸ್ಸು ಸಾಧಿಸಲಿಲ್ಲ.

ಟಾಪ್ ನ್ಯೂಸ್

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

1-eeeeweq

RCB ತನ್ನಿಂದಾಗಿ ಕಪ್‌ ಕಳೆದುಕೊಂಡಿತು: ವಾಟ್ಸನ್‌ ಪಶ್ಚಾತ್ತಾಪ

1-ewqew

KKR ಸೋಲಿನ ಮೇಲೆ ಬರೆ : ಶ್ರೇಯಸ್‌ ಅಯ್ಯರ್‌ಗೆ 12 ಲಕ್ಷ ರೂ. ದಂಡ

Hockey

Hockey; ಕುಂಡ್ಯೋಳಂಡ ಟೂರ್ನಿ: ಕಣ್ಣಂಡ ತಂಡಕ್ಕೆ ಜಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

6-fusion

UV Fusion: ಇಂಡಿ ಪಂಪ್‌ ಮಟ..

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.