ಡಿಸ್ಕಸ್‌: ಸೀಮಾಗೆ ಬೆಳ್ಳಿ, ಕೌರ್‌ಗೆ ಕಂಚು


Team Udayavani, Apr 13, 2018, 6:15 AM IST

PTI4_12_2018_000218B.jpg

ಗೋಲ್ಡ್‌ಕೋಸ್ಟ್‌: ಕಾಮನ್ವೆಲ್ತ್‌ ಗೇಮ್ಸ್‌ ವನಿತಾ ಡಿಸ್ಕಸ್‌ ತ್ರೋನಲ್ಲಿ ಭಾರತದ ಸೀಮಾ ಪೂನಿಯಾ ಮತ್ತು ನವಜೀತ್‌ ಕೌರ್‌ ಧಿಲ್ಲೋನ್‌ ಕ್ರಮವಾಗಿ ಬೆಳ್ಳಿ ಮತ್ತು ಕಂಚಿನ ಪದಕ ಜಯಿಸಿದ್ದಾರೆ. ಇದರೊಂದಿಗೆ ಗೇಮ್ಸ್‌ ಆ್ಯತ್ಲೆಟಿಕ್ಸ್‌ ವಿಭಾಗದಲ್ಲಿ ಭಾರತ ಪದಕದ ಖಾತೆ ತೆರೆಯಿತು.

ಅನುಭವಿ ಆ್ಯತ್ಲೀಟ್‌ ಸೀಮಾ ಗ್ಲಾಸೊYà ಗೇಮ್ಸ್‌ನಲ್ಲೂ ಬೆಳ್ಳಿ ಜಯಿಸಿದ್ದರು. ಈ ಬಾರಿ ಡಿಸ್ಕಸ್‌ ತ್ರೋ ಸ್ಪರ್ಧೆಯ ಚಿನ್ನ ಆಸ್ಟ್ರೇಲಿಯದ ಡ್ಯಾನಿ ಸ್ಟೀವನ್ಸ್‌ ಪಾಲಾಯಿತು. ಅವರು 68.26 ಮೀ. ದೂರ ಎಸೆದು ಗೇಮ್ಸ್‌ ದಾಖಲೆ ಬರೆದರು.
ಮೊದಲ ಪ್ರಯತ್ನದ 60.41 ಮೀ. ಎಸೆತಕ್ಕೆ ಸೀಮಾಗೆ ಬೆಳ್ಳಿ ಒಲಿದರೆ, ನವಜೀತ್‌ ಕೊನೆಯ ಪ್ರಯತ್ನದಲ್ಲಿ 57.43 ಮೀ. ದೂರ ಚಕ್ರ ಎಸೆದು ಕಂಚು ತಮ್ಮದಾಗಿಸಿಕೊಂಡರು.

ಲಾಂಗ್‌ಜಂಪ್‌: ನಯನಾ, ನೀನಾ ವಿಫ‌ಲ
ಡಿಸ್ಕಸ್‌ ಎಸೆತಕ್ಕೂ ಮುನ್ನ ನಡೆದ ವನಿತಾ ಲಾಂಗ್‌ಜಂಪ್‌ನಲ್ಲಿ ನಯನಾ ಜೇಮ್ಸ್‌ ಮತ್ತು ನೀನಾ ಅಗ್ರ ಎಂಟರೊಳಗೆ ಸ್ಥಾನ ಗಳಿಸಲಾಗದೆ ಫೈನಲ್‌ಗ‌ೂ ಮೊದಲೇ ಸ್ಪರ್ಧೆಯಿಂದ ಹೊರಬಿದ್ದರು. ಫೆಡ್‌ ಕಪ್‌ ವಿಜೇತೆ ನಯನಾ ಬರೀ 6.14 ಮೀ. ಜಿಗಿಯಲಷ್ಟೇ ಶಕ್ತರಾದರು. ಹಿಂದೆ 6.54 ಮೀ. ಜಿಗಿದ ಸಾಧನೆ ಮಾಡಿದ್ದ ನಯನಾ ಈ ಗೇಮ್ಸ್‌ನಲ್ಲಿ ಪದಕದ ನಿರೀಕ್ಷೆ ಮೂಡಿಸಿದ್ದರು.

ಟಾಪ್ ನ್ಯೂಸ್

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.