ಚಾಂಪಿಯನ್ಸ್ ಟ್ರೋಫಿಗೆ ತಂಡ ಆಯ್ಕೆ ಮಾಡಿ: ಬಿಸಿಸಿಐಗೆ ಸೂಚನೆ
Team Udayavani, May 5, 2017, 1:00 PM IST
ಮುಂಬೈ: ಐಸಿಸಿ ವಿರುದ್ಧ ಆದಾಯ ಹಂಚಿಕೆಯಲ್ಲಿ ಪ್ರಕರಣದಲ್ಲಿ ಸೋಲನುಭ ವಿಸಿರುವ ಬಿಸಿಸಿಐ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ಗೆ ಗೈರಾಗಿ ಸೇಡು ತೀರಿಸಿಕೊಳ್ಳಲು ಯೋಚಿಸುತ್ತಿದೆ. ಚುನಾಯಿತ ಪದಾಧಿಕಾರಿಗಳು ಹೀಗೆ ಯೋಚಿಸುತ್ತಿದ್ದರೆ ನಿಯೋಜಿತ ಆಡಳಿತಾಧಿಕಾರಿಗಳು ಬೇರೆಯೇ ದಾರಿಯಲ್ಲಿದ್ದಾರೆ.
ಬಿಸಿಸಿಐ ಖಡಾಖಂಡಿತವಾಗಿ ಚಾಂಪಿ ಯನ್ಸ್ ಟ್ರೋಫಿಯಲ್ಲಿ ಪಾಲ್ಗೊಳ್ಳ ಲೇಬೇಕು. ಅದಕ್ಕಾಗಿ ತಂಡ ಆಯ್ಕೆ ಮಾಡಬೇಕು ಎಂದು ಆಡಳಿತಾಧಿಕಾರಿಗಳು ಹೇಳಿದ್ದಾರೆ. ಬಿಸಿಸಿಐ ಜೂನ್ 1ರ ಪ್ರತಿಷ್ಠಿತ ಕೂಟಕ್ಕೆ ತಂಡ ಆಯ್ಕೆ ಮಾಡಬೇಕು. ಐಸಿಸಿ ಏ.25ರ ಗಡುವು ನೀಡಿದ್ದರೂ ಇನ್ನೂ ತಂಡವನ್ನು ಆಯ್ಕೆ ಮಾಡಿಲ್ಲ. ಇದಕ್ಕಾಗಿ ತಕ್ಷಣ ಸಭೆ ಕರೆದು ತಕ್ಷಣ ತಂಡ ಆಯ್ಕೆ ಮಾಡಿ. ತಕ್ಷಣವೇ ಅದನ್ನು ಐಸಿಸಿಗೆ ಕಳುಹಿಸಿಕೊಡಿ ಎಂದು ಬಿಸಿಸಿಐಗೆ ಆಡಳಿತಾಧಿಕಾರಿಗಳು ನಿರ್ದೇಶನ ನೀಡಿದ್ದಾರೆ.
ಆದ್ದರಿಂದ ಹಂಗಾಮಿ ಕಾರ್ಯದರ್ಶಿ ಅಮಿತಾಭ್ ಚೌದರಿಗೆ ತಂಡವನ್ನು ಆಯ್ಕೆ ಮಾಡಲೇಬೇಕಾದ ಅನಿವಾರ್ಯತೆ ಎದುರಾಗಿದೆ. ಭಾರತ ಜಗತ್ತಿನ ಶ್ರೇಷ್ಠ ತಂಡ. ಇಂತಹ ತಂಡಕ್ಕೆ ಅಗತ್ಯ ಬೆಂಬಲವನ್ನು ನೀಡಬೇಕು. ಯಾವುದೇ ಗೊಂದಲ, ಅನಿಶ್ಚಿತತೆ ಎದುರಾಗಬಾರದು. ಈಗಾಗಲೇ ಸಾಕಷ್ಟು ಗೊಂದಲ ಇದೆ. ಅದನ್ನು ಕೂಡಲೇ ಸರಿಪಡಿಸಬೇಕು ಎಂದು ಪದಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ
ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್ನಿಂದ ಹೊರಬಿದ್ದ ಶ್ರೀಶಂಕರ್
MUST WATCH
ಹೊಸ ಸೇರ್ಪಡೆ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ