ಸ್ವಯಂ ಪ್ರತ್ಯೇಕವಾಗಿರಲು ದಕ್ಷಿಣ ಆಫ್ರಿಕಾ ಕ್ರಿಕೆಟಿಗರು ನಿರ್ಧಾರ


Team Udayavani, Mar 19, 2020, 11:30 AM IST

ಸ್ವಯಂ ಪ್ರತ್ಯೇಕವಾಗಿರಲು ದಕ್ಷಿಣ ಆಫ್ರಿಕಾ ಕ್ರಿಕೆಟಿಗರು ನಿರ್ಧಾರ

ಜೋಹಾನ್ಸ್‌ಬರ್ಗ್‌: ಕ್ಷಿಪ್ರ ವೇಗದಲ್ಲಿ ಕೊರೊನಾ ವೈರಸ್‌ ಹಬ್ಬಿದ್ದರಿಂದ ದಕ್ಷಿಣ ಆಫ್ರಿಕಾ ತಂಡ ಭಾರತ ಆತಿಥ್ಯದ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಅರ್ಧಕ್ಕೆ ಮೊಟಕುಗೊಳಿಸಿ ತವರಿಗೆ ತೆರಳಿದೆ.

ಈ ಬೆನ್ನಲ್ಲೇ ಸರಣಿಯಲ್ಲಿ ಪಾಲ್ಗೊಂಡ ಎಲ್ಲ ಆಟಗಾರರು, ಸಿಬ್ಬಂದಿ ಕೆಲವು ದಿನಗಳು ಸ್ವಯಂ ಪ್ರತ್ಯೇಕವಾಗಿರಲು ನಿರ್ಧರಿಸಿದ್ದಾರೆ. ವೈದ್ಯಕೀಯ ತಜ್ಞರ ಸೂಚನೆ ಮೇರೆಗೆ ಆಫ್ರಿಕಾ ತಂಡ ನಿರ್ಧಾರಕ್ಕೆ ಬಂದಿದೆ. ಈ ಬಗ್ಗೆ ಮಾತನಾಡಿದ ಡಾ. ಶುಯೈಬ್‌ ಮಂಜ್ರಾ, “ಕುಟುಂಬ, ಒಟ್ಟಾರೆ ಸಮಾಜದಿಂದ 14 ದಿನ ದೂರ ಇದ್ದು ಅಂತರ ಕಾಯ್ದುಕೊಳ್ಳುವಂತೆ ಆಟಗಾರರಿಗೆ ಶಿಫಾರಸು ಮಾಡಿದ್ದೇವೆ. ಈ ವೇಳೆ ಅನಾರೋಗ್ಯಕ್ಕೆ ತುತ್ತಾದರೆ ಅವರ ಬಗ್ಗೆ ನಿಗಾವಹಿಸಲಾಗುತ್ತದೆ. ಆರೋಗ್ಯ ಸ್ಥಿತಿ ಹತೋಟಿಗೆ ತರಲು ನಿಯಮಾವಳಿಯಂತೆ ಸೂಕ್ತ ಚಿಕಿತ್ಸೆ ನೀಡಬೇಕಾಗುತ್ತದೆ’ ಎಂದು ತಿಳಿಸಿದರು.

ದಕ್ಷಿಣ ಆಫ್ರಿಕಾ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಧರ್ಮಶಾಲಾದಿಂದ ಆರಂಭಿಸಿತ್ತು. ಮಳೆಯಿಂದಾಗಿ ಒಂದೂ ಎಸೆತ ಕಾಣದಂತೆ ಈ ಪಂದ್ಯ ರದ್ದಾಗಿತ್ತು. ಆ ಬಳಿಕ ಕೊರೊನಾ ಪ್ರಕರಣಗಳು ಹೆಚ್ಚಾಗಿದ್ದರಿಂದ ಆಫ್ರಿಕಾ ಕ್ರಿಕೆಟಿಗರು ಕೂಟದಿಂದ ದಿಢೀರ್‌ ಹಿಂದಕ್ಕೆ ಸರಿದಿದ್ದರು.

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1–vi

Lancashire ಪರ ಆಡುವ ವೆಂಕಟೇಶ್‌ ಅಯ್ಯರ್‌

1-srrr

Women’s Asia Cup: ಪಾಕ್ ವಿರುದ್ಧ ರೋಚಕ ಜಯ; ಫೈನಲ್‌ಗೆ ಲಂಕಾ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.