ಗೆಲ್ಲಬೇಕಾದರೆ ಈ ತಕ್ಷಣ ರಾಹುಲ್ ದ್ರಾವಿಡ್ರನ್ನು ಆಸ್ಟ್ರೇಲಿಯಕ್ಕೆ ಕಳಿಸಿಕೊಡಿ!
Team Udayavani, Dec 21, 2020, 9:53 AM IST
ನವದೆಹಲಿ: ಅಡಿಲೇಡ್ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯ ವಿರುದ್ಧ ಭಾರತ ಹೀನಾಯ ಸೋಲುಕಂಡ ಹಿನ್ನೆಲೆಯಲ್ಲಿ ಒಬ್ಬೊಬ್ಬರು ಒಂದೊಂದು ರೀತಿಯ ಸಲಹೆ ನೀಡಲು ಆರಂಭಿಸಿದ್ದಾರೆ. ಈ ಪೈಕಿ ಮಾಜಿ ಆಟಗಾರ ದಿಲೀಪ್ ವೆಂಗ್ಸರ್ಕಾರ್, ಭಾರತೀಯ ಬ್ಯಾಟ್ಸ್ಮನ್ಗಳಿಗೆ ಮಾರ್ಗದರ್ಶನ ನೀಡಲು ರಾಹುಲ್ ದ್ರಾವಿಡ್ ತಕ್ಷಣ ಆಸ್ಟ್ರೇಲಿಯಕ್ಕೆ ತೆರಳಬೇಕು ಎಂದು ಒತ್ತಾಯಿಸಿದ್ದಾರೆ.
ಅಡಿಲೇಡ್ ಟೆಸ್ಟ್ನಲ್ಲಿ 36 ರನ್ಗಳಿಗೆ ಆಲೌಟ್ ಆಗುವ ಮೂಲಕ ಭಾರತದ ಟೆಸ್ಟ್ ಇತಿಹಾಸದಲ್ಲಿ ಅತ್ಯಂತಕನಿಷ್ಠ ಮೊತ್ತ ದಾಖಲಿಸಿದ ಅವಮಾನಕ್ಕೆ ತುತ್ತಾಗಿದೆ. ಹೀಗಾಗಿ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿಗೆ ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ದಿಲೀಪ್ ವೆಂಗ್ ಸರ್ಕಾರ್, ಈ ಸಲಹೆ ನೀಡಿದ್ದಾರೆ.
ಇದನ್ನೂ ಓದಿ:ಪಾಕ್ ವಿರುದ್ಧದ ಟಿ20 ಸರಣಿ ವಶಪಡಿಸಿಕೊಂಡ ನ್ಯೂಜಿಲ್ಯಾಂಡ್
ಭಾರತ ತಂಡಕ್ಕೆ ಸಹಾಯ ಮಾಡುವ ನಿಟ್ಟಿನಲ್ಲಿ ಬಿಸಿಸಿಐ, ರಾಹುಲ್ ದ್ರಾವಿಡ್ ಅವರನ್ನು ತತ್ಕ್ಷಣವೇ ಆಸ್ಟ್ರೇಲಿಯಗೆ ಕಳುಹಿಸಬೇಕು. ಆಸ್ಟ್ರೇಲಿಯದ ಪರಿಸ್ಥಿತಿಯಲ್ಲಿ ಚೆಂಡು ಹೇಗೆ ವರ್ತಿಸುತ್ತದೆ ಎಂಬುದಕ್ಕೆ ರಾಹುಲ್ ದ್ರಾವಿಡ್ ಅವರಿಗಿಂತ ಉತ್ತಮವಾಗಿ ಸಲಹೆ ನೀಡಲು ಬೇರೊಬ್ಬರಿಂದ ಸಾಧ್ಯವಿಲ್ಲ. ಆದ್ದರಿಂದ ದ್ರಾವಿಡ್ ಅವರ ಉಪಸ್ಥಿತಿ ತಂಡಕ್ಕೆ ದೊಡ್ಡ ಬಲ ನೀಡಲಿದೆ ಎಂದು ವೆಂಗ್ಸರ್ಕಾರ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ
ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್ನಿಂದ ಹೊರಬಿದ್ದ ಶ್ರೀಶಂಕರ್
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು