ಇಂಡಿಯನ್‌ ವೆಲ್ಸ್‌ ಟೆನಿಸ್‌: ಸೆರೆನಾ ವಿಲಿಯಮ್ಸ್‌ ಗೆ ಗೆಲುವು


Team Udayavani, Mar 10, 2018, 8:15 AM IST

s-2.jpg

ಇಂಡಿಯನ್‌ ವೆಲ್ಸ್‌: ಗರ್ಭಿಣಿಯಾಗಿದ್ದರಿಂದ 15 ತಿಂಗಳ ದೀರ್ಘ‌ ಸಮಯದ ಬಳಿಕ ಟೆನಿಸ್‌ ಅಂಗಣಕ್ಕೆ ಮರಳಿದ ಸೆರೆನಾ ವಿಲಿಯಮ್ಸ್‌ ಅವರು ಡಬ್ಲ್ಯುಟಿಎ ಇಂಡಿಯನ್‌ ವೆಲ್ಸ್‌ ಟೆನಿಸ್‌ ಕೂಟದಲ್ಲಿ ಮೊದಲ ಗೆಲುವು ಕಂಡರು. 

ಈ ಕೂಟದ ಮೊದಲ ಸುತ್ತಿನಲ್ಲಿ ಸೆರೆನಾ ಅವರು ಝರಿನಾ ಡಿಯಾಸ್‌ ಅವರನ್ನು 7-5, 6-3 ಸೆಟ್‌ಗಳಿಂದ ಸೋಲಿಸಿದರು. 2017ರ ಆಸ್ಟ್ರೇಲಿಯನ್‌ ಓಪನ್‌ ಗೆದ್ದ ವೇಳೆ ಸೆರೆನಾ ವಿಶ್ವದ ನಂಬರ್‌ ವನ್‌ ಆಟಗಾರ್ತಿಯಾಗಿದ್ದರು. ಆಬಳಿಕ ಅವರು ಟೆನಿಸ್‌ನಿಂದ ದೂರ ಉಳಿದಿದ್ದರು ಮತ್ತು ಕಳೆದ ಸೆಪ್ಟಂಬರ್‌ನಲ್ಲಿ ಪುತ್ರಿ ಅಲೆಕ್ಸಿಸ್‌ ಒಲಿಂಪಿಯಾ ಅವರಿಗೆ ಜನ್ಮವಿತ್ತಿದ್ದರು. ಗುರುವಾರ ರಾತ್ರಿ ಮತ್ತೆ ಟೆನಿಸ್‌ ಅಂಗಣಕ್ಕೆ ಸೆರೆನಾ ಮರಳಿದಾಗ ಅರ್ಧ ತುಂಬಿದ್ದ ಕ್ರೀಡಾಂಗಣದ ಪ್ರೇಕ್ಷಕರು ಎದ್ದು ನಿಂತು ಮತ್ತು ಭಾರೀ ಕರತಾಡನದ ಮೂಲಕ ಅವರನ್ನು ಸ್ವಾಗತಿಸಿದರು. ಕಳೆದ 17 ವರ್ಷಗಳಲ್ಲಿ ಅವರು ಇಲ್ಲಿ ಆಡುತ್ತಿರುವುದು ಇದು ಕೇವಲ ಮೂರನೇ ಸಲವಾಗಿದೆ. 

36ರ ಹರೆಯದ ಸೆರೆನಾ ಇಂಡಿಯನ್ಸ್‌ ವೆಲ್ಸ್‌ನಲ್ಲಿ  ಆಕ ರ್ಷಣೆಯ ತಾರೆಯಾಗಿದ್ದಾರೆ. 23 ಬಾರಿಯ ಗ್ರ್ಯಾನ್‌ ಸ್ಲಾಮ್‌ ವಿಜೇತೆ ಸೆರೆನಾ ಉತ್ತಮವಾಗಿ ಆಡಿ ಪಂದ್ಯ ಗೆದ್ದು ತನ್ನ ಪುನರಾಗಮನ ಸಾರಿದರು. ದ್ವಿತೀಯ ಸುತ್ತಿನಲ್ಲಿ ಅವರು 29ನೇ ಶ್ರೇಯಾಂಕದ ಕಿಕಿ ಬೆರ್ಟೆನ್ಸ್‌ ಅವರನ್ನು ಎದುರಿಸಲಿದ್ದಾರೆ. 

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.