ಆಸ್ಟ್ರೇಲಿಯಾ ಓಪನ್ : ಸೆರೆನಾ ವಿಲಿಯಮ್ಸ್ ಗೆ ಸೋಲಿನ ಶಾಕ್ ನೀಡಿದ ವಾಂಗ್ ಕ್ವಿಯಾಂಗ್


Team Udayavani, Jan 24, 2020, 7:02 PM IST

Serena-Williams-730

ಮೆಲ್ಬೊರ್ನ್: ಏಳು ಬಾರಿಯ ಆಸ್ಟ್ರೇಲಿಯಾ ಓಪನ್ ಪ್ರಶಸ್ತಿ ವಿಜೇತೆ ಸೆರೆನಾ ವಿಲಿಯಮ್ಸ್ ಅವರನ್ನು ಮಹಿಳೆಯರ ಸಿಂಗಲ್ಸ್ ನಲ್ಲಿ ಮೂರನೇ ಸುತ್ತಿನಲ್ಲಿ ಕೆಡಹುವ ಮೂಲಕ ಚೀನಾದ ಟೆನ್ನಿಸ್ ಆಟಗಾರ್ತಿ ವಾಂಗ್ ಕ್ವಿಯಾಂಗ್ ಅವರು ಆಸ್ಟ್ರೇಲಿಯಾ ಓಪನ್ ಕೂಟದಲ್ಲಿ ಸೆನ್ಸೇಷನ್ ಸೃಷ್ಟಿಸಿದ್ದಾರೆ.

ವಿಶ್ವದ 29ನೇ ಶ್ರೇಯಾಂಕದ ವಾಂಗ್ ಗೆ 6-4, 7-6, 7-5 ಸೆಟ್ ಗಳಲ್ಲಿ ಶರಣಾಗುವ ಮೂಲಕ 23 ಗ್ರ್ಯಾಂಡ್ ಸ್ಲ್ಯಾಮ್ ಪ್ರಶಸ್ತಿ ವಿಜೇತೆ ವಿಶ್ವದ 09ನೇ ಶ್ರೇಯಾಂಕಿತೆ ಸೆರೆನಾ ಈ ಪ್ರತಿಷ್ಠಿತ ಕೂಟದ ಮೂರನೇ ಸುತ್ತಿನಲ್ಲೇ ಹೊರಬಿದ್ದಿದ್ದಾರೆ.

ಸೆರೆನಾ ವಿರುದ್ಧದ ಈ ಬಿಗ್ ಮ್ಯಾಚ್ ನಲ್ಲಿ ಮೊದಲ ಸೆಟ್ ಗೆಲ್ಲುವ ಅವಕಾಶ ವಾಂಗ್ ಅವರದ್ದಾಯಿತು. ಎರಡನೇ ಸೆಟ್ ನಲ್ಲೂ ವಾಂಗ್ ಅವರು 5-4 ಮುನ್ನಡೆಯಲ್ಲಿದ್ದರು ಆದರೆ ವಾಂಗ್ ಸರ್ವಿಸ್ ಬ್ರೇಕ್ ಮಾಡಿದ ಸೆರೆನಾ ಬಳಿಕ ಆಟದಲ್ಲಿ ಹಿಡಿತ ಸಾಧಿಸುವಲ್ಲಿ ಯಶಸ್ವಿಯಾದರು ಹಾಗೂ ಟೈ ಬ್ರೇಕರ್ ಹಂತದವರೆಗೆ ಹೋಗಿದ್ದ ಎರಡನೇ ಸೆಟ್ ಅನ್ನು 7-6 ಅಂತರದಲ್ಲಿ ಗೆದ್ದರು.

ಇನ್ನು ಅಂತಿಮ ಸೆಟ್ ನಲ್ಲಿ 4-5 ಅಂತರದಲ್ಲಿದ್ದಾಗ ಮ್ಯಾಚ್ ಪಾಯಿಂಟ್ ಗೆಲ್ಲುವಲ್ಲಿ ಸೆರೆನಾ ಕೆಲಹೊತ್ತು ಪರದಾಡಿದರು ಆದರೂ ವಾಂಗ್ ಅವರನ್ನು ಕೆಲ ಹೊತ್ತು ಸೆರೆನಾ ಸತಾಯಿಸಿದರು. ಆದರೆ ಉತ್ತಮ ಪ್ರತಿರೋಧದ ಆಟ ಪ್ರದರ್ಶಿಸಿದ ವಾಂಗ್ ಕ್ವಿಯಾಂಗ್ ಅವರು ಮೂರನೇ ಸೆಟ್ ಅನ್ನು ತನ್ನದಾಗಿಸಿಕೊಂಡರು.

ಈ ಸೋಲಿನೊಂದಿಗೆ ಆಸ್ಟ್ರೇಲಿಯಾ ಓಪನ್ ಪ್ರಶಸ್ತಿಯನ್ನು ಗೆದ್ದು 24ನೇ ಗ್ರ್ಯಾಂಡ್ ಸ್ಲ್ಯಾಮ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಳ್ಳಬೆಕೆಂಬ ಸೆರೆನಾ ಕನಸು ನುಚ್ಚುನೂರಾಗಿದೆ. ಮತ್ತು ಮಾರ್ಗರೇಟ್ ಕೋರ್ಟ್ ಅವರ 24 ಗ್ರ್ಯಾಂಡ್ ಸ್ಲ್ಯಾಮ್ ಪ್ರಶಸ್ತಿಯನ್ನು ಸರಿಗಟ್ಟಲು ಸೆರೆನಾ ಇನ್ನಷ್ಟು ಕಾಯುವಂತಾಗಿದೆ.

ಸೆರೆನಾ ಅವರು 2018 ಮತ್ತು 2019ರಲ್ಲಿ ವಿಂಬಲ್ಡನ್ ಹಾಗೂ ಯು.ಎಸ್. ಓಪನ್ ಕೂಟಗಳ ಫೈನಲ್ ಕಾದಾಟದಲ್ಲಿ ಸೋತಿದ್ದರು. ಈ ಹಿಂದೆ ಸೆರೆನಾ ಅವರು 2003, 2005, 2007, 2009, 2010, 2015 ಹಾಗೂ 2017ರಲ್ಲಿ ಆಸ್ಟ್ರೇಲಿಯಾ ಓಪನ್ ಕೂಟದ ಚಾಂಪಿಯನ್ ಆಗಿ ಹೊರಹೊಮ್ಮಿದ್ದರು.

ಸೆರನಾ ಅವರ ಹಿರಿಯ ಸಹೋದರ ವಿನಸ್ ವಿಲಿಯಮ್ಸ್ ಅವರು ಈ ಕೂಟದ ಮಹಿಳೆಯರ ಸಿಂಗಲ್ಸ್ ನಲ್ಲಿ ಕೊಕೊ ಗಫ್ ಅವರಿಗೆ ಶರಣಾಗುವ ಮೂಲಕ ಪ್ರಥಮ ಸುತ್ತಿನಲ್ಲೇ ಹೊರಬಿದ್ದಿದ್ದರು.

ಟಾಪ್ ನ್ಯೂಸ್

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwewq

IPL; ಲಕ್ನೋ ಸೂಪರ್‌ ಜೈಂಟ್ಸ್‌ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ

1-ewewewq

IPL; ಆಸ್ಟ್ರೇಲಿಯನ್‌ ಆಲ್‌ರೌಂಡರ್‌ ಮಾರ್ಷ್‌ ಔಟ್‌

Kohli IPL 2024

IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್‌ ನೀಡಿದ ಆರ್‌ಸಿಬಿ!

1-eewqewqe

IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ

IPL 2024; ಏಳು ಪಂದ್ಯ ಸೋತರೂ ಇನ್ನೂ ಆರ್ ಸಿಬಿಗೆ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ವಿವರ

IPL 2024; ಏಳು ಪಂದ್ಯ ಸೋತರೂ ಇನ್ನೂ ಆರ್ ಸಿಬಿಗೆ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ವಿವರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.