ಬಾಬರ್ ಅಜಂ ಕ್ರಿಕೆಟ್ ನ ರೊನಾಲ್ಡೊ-ಮೆಸ್ಸಿ ಇದ್ದಂತೆ: ಶದಾಬ್ ಖಾನ್


Team Udayavani, Aug 21, 2022, 1:13 PM IST

ಬಾಬರ್ ಅಜಂ ಕ್ರಿಕೆಟ್ ನ ರೊನಾಲ್ಡೊ-ಮೆಸ್ಸಿ ಇದ್ದಂತೆ: ಶದಾಬ್ ಖಾನ್

ಆಮ್‌ಸ್ಟರ್‌ ಡ್ಯಾಮ್: ಪಾಕಿಸ್ಥಾನ ಸೀಮಿತ ಓವರ್ ಕ್ರಿಕೆಟ್ ತಂಡದ ಉಪ ನಾಯಕ ಶದಾಬ್ ಖಾನ್ ಅವರು ನಾಯಕ ಬಾಬರ್ ಅಜಂ ಅವರನ್ನು ಕ್ರಿಕೆಟ್ ನ ರೋನಾಲ್ಡೊ- ಮೆಸ್ಸಿ ಇದ್ದಂತೆ ಎಂದು ಬಣ್ಣಿಸಿದ್ದಾರೆ.

ಮಾಜಿ ಮ್ಯಾಂಚೆಸ್ಟರ್ ಯುನೈಟೆಡ್ ಮತ್ತು ಅಜಾಕ್ಸ್ ಲೆಜೆಂಡರಿ ಗೋಲ್ ಕೀಪರ್ ಎಡ್ವಿನ್ ವ್ಯಾನ್ ಡೆರ್ ಸಾರ್ ಗೆ ಶದಾಬ್ ಖಾನ್ ಈ ರೀತಿ ತಮ್ಮ ನಾಯಕನ ಪರಿಚಯ ಮಾಡಿಕೊಟ್ಟಿದ್ದಾರೆ.

ಬಾಬರ್ ಮತ್ತು ಅವರ ತಂಡದ ಸದಸ್ಯರು ನೆದರ್‌ಲ್ಯಾಂಡ್ಸ್‌ ನ ಆಮ್‌ಸ್ಟರ್‌ ಡ್ಯಾಮ್ ಫುಟ್‌ಬಾಲ್ ಕ್ಲಬ್ ಅಜಾಕ್ಸ್ ಅಥವಾ ಎಎಫ್ ಸಿ ಅಜಾಕ್ಸ್‌ ಗೆ ಭೇಟಿ ನೀಡಿದಾಗ ಶಾದಾಬ್ ಈ ರೀತಿ ಪರಿಚಯ ಮಾಡಿದರು. ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವೀಡಿಯೊದಲ್ಲಿ, ಶಾದಾಬ್ ಎಡ್ವಿನ್ ವ್ಯಾನ್ ಡೆರ್ ಸಾರ್‌ಗೆ ಬಾಬರ್‌ನತ್ತ ತೋರಿಸಿ ‘ಅವರು ಕ್ರಿಕೆಟ್‌ ನ ಕ್ರಿಸ್ಟಿಯಾನಲ್ ಮೆಸ್ಸಿ’ ಎಂದು ಹೇಳುವುದನ್ನು ಕಾಣಬಹುದು.

ಇದನ್ನೂ ಓದಿ:ಅಕ್ರಮ ಸಂಬಂಧ; ಅಂದಗೆಟ್ಟ ವಿವಾಹ ಬಂಧ; ಮೂರೂವರೆ ವರ್ಷದಲ್ಲಿ 981 ಕೇಸ್‌

ಇದೇ ವೇಳೆ ಪಾಕಿಸ್ಥಾನ ತಂದ ಮ್ಯಾನೇಜರ್ ಮನ್ಸೂರ್ ಅವರು, ಆಟಗಾರರ ಸಹಿಯುಳ್ಳ ಬ್ಯಾಟನ್ನು ಕ್ಲಬ್ ಗೆ ನೀಡಿದರು.

ಪಾಕ್ ಮತ್ತು ಅಜಾಕ್ಸ್ ತಂಡದ ನಾಯಕರು ಸಹಿಯುಳ್ಳ ಜೆರ್ಸಿಯನ್ನು ಇದೇ ವೇಳೆ ವಿನಿಮಯ ಮಾಡಿಕೊಂಡರು. ಮೂರು ಪಂದ್ಯಗಳ ಏಕದಿನ ಸರಣಿಗಾಗಿ ಪಾಕಿಸ್ತಾನ ತಂಡ ನೆದರ್ಲೆಂಡ್ಸ್ ಪ್ರವಾಸದಲ್ಲಿದ್ದು, ಭಾನುವಾರ ಅಂತಿಮ ಪಂದ್ಯವಾಡಲಿದೆ.

ಟಾಪ್ ನ್ಯೂಸ್

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

1-eeeeweq

RCB ತನ್ನಿಂದಾಗಿ ಕಪ್‌ ಕಳೆದುಕೊಂಡಿತು: ವಾಟ್ಸನ್‌ ಪಶ್ಚಾತ್ತಾಪ

1-ewqew

KKR ಸೋಲಿನ ಮೇಲೆ ಬರೆ : ಶ್ರೇಯಸ್‌ ಅಯ್ಯರ್‌ಗೆ 12 ಲಕ್ಷ ರೂ. ದಂಡ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

The Very Best Payment Techniques for Online Casinos

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.