ಅಂಡರ್‌-19 ಟಿ20 ವನಿತಾ ವಿಶ್ವಕಪ್‌: ಭಾರತಕ್ಕೆ ಶಫಾಲಿ ವರ್ಮ ನಾಯಕತ್ವ


Team Udayavani, Dec 5, 2022, 11:11 PM IST

ಅಂಡರ್‌-19 ಟಿ20 ವನಿತಾ ವಿಶ್ವಕಪ್‌: ಭಾರತಕ್ಕೆ ಶಫಾಲಿ ವರ್ಮ ನಾಯಕತ್ವ

ಹೊಸದಿಲ್ಲಿ: ದಕ್ಷಿಣ ಆಫ್ರಿಕಾ ದಲ್ಲಿ ಮುಂದಿನ ಜನವರಿಯಲ್ಲಿ ಆಡಲಾಗುವ ಚೊಚ್ಚಲ ಅಂಡರ್‌-19 ಟಿ20 ವನಿತಾ ವಿಶ್ವಕಪ್‌ ಪಂದ್ಯಾವಳಿ ಯಲ್ಲಿ ಭಾರತ ತಂಡ ವನ್ನು ಡ್ಯಾಶಿಂಗ್‌ ಓಪನರ್‌ ಶಫಾಲಿ ವರ್ಮ ಮುನ್ನಡೆಸಲಿದ್ದಾರೆ. ಸೋಮವಾರ ತಂಡವನ್ನು ಅಂತಿಮ ಗೊಳಿಸಲಾಯಿತು.

ವಿಶ್ವಕಪ್‌ ಪಂದ್ಯಾವಳಿ ಜ. 14ರಿಂದ 29ರ ತನಕ ಸಾಗಲಿದೆ. ಒಟ್ಟು 16 ತಂಡಗಳು ಪಾಲ್ಗೊಳ್ಳಲಿವೆ. ಇವನ್ನು 4 ಗುಂಪುಗಳಾಗಿ ವಿಂಗಡಿಸಲಾಗಿದೆ. ಭಾರತ “ಡಿ’ ಗುಂಪಿನಲ್ಲಿ ಸ್ಥಾನ ಪಡೆದಿದೆ. ಆತಿಥೇಯ ದಕ್ಷಿಣ ಆಫ್ರಿಕಾ, ಯುಎಇ ಮತ್ತು ಸ್ಕಾಟ್ಲೆಂಡ್‌ ಈ ವಿಭಾಗದ ಉಳಿದ ತಂಡಗಳು.

ಪ್ರತೀ ಗುಂಪಿನ ಅಗ್ರ 3 ತಂಡಗಳು ಸೂಪರ್‌-6 ಸುತ್ತು ಪ್ರವೇಶಿಸಲಿವೆ. ಇಲ್ಲಿ ತಲಾ 6 ತಂಡಗಳ 2 ವಿಭಾಗಗಳನ್ನಾಗಿ ಮಾಡಿ ಸ್ಪರ್ಧೆಯನ್ನು ಮುಂದುವರಿಸಲಾಗುವುದು. ಬಳಿಕ ಪ್ರತೀ ವಿಭಾಗದ 2 ಅಗ್ರ ತಂಡಗಳು ಸೆಮಿಫೈನಲ್‌ ಪ್ರವೇಶಿಸಲಿವೆ.

ವಿಶ್ವಕಪ್‌ ಪಂದ್ಯಾವಳಿಗೂ ಮುನ್ನ ಭಾರತ ತಂಡ ದಕ್ಷಿಣ ಆಫ್ರಿಕಾ ವಿರುದ್ಧ ಟಿ20 ಸರಣಿಯೊಂದನ್ನು ಆಡಲಿದೆ.

ಟಿ20 ವಿಶ್ವಕಪ್‌ ತಂಡ: ಶಫಾಲಿ ವರ್ಮ (ನಾಯಕಿ), ಶ್ವೇತಾ ಸೆಹ್ರಾವತ್‌ (ಉಪನಾಯಕಿ), ರಿಚಾ ಘೋಷ್‌, ಜಿ. ತಿೃಶಾ, ಸೌಮ್ಯಾ ತಿವಾರಿ, ಸೋನಿಯಾ , ಹರ್ಲಿ ಗಾಲಾ, ರಿಶಿತಾ ಬಸು, ಸೋನಂ ಯಾದವ್‌, ಮನ್ನತ್‌ ಕಶ್ಯಪ್‌, ಅರ್ಚನಾ ದೇವಿ, ಪರ್ಶವಿ ಚೋಪ್ರಾ, ಟಿಟಾಸ್‌ ಸಾಧು, ಫ‌ಲಕ್‌ ನಾಝ್, ಶಬ್ನಮ್‌ ಎಂ.ಡಿ.
ಮೀಸಲು ಆಟಗಾರ್ತಿಯರು: ಶಿಖಾ, ನಜ್ಲಾ ಸಿ.ಎಂ.ಸಿ., ಯಶಶ್ರೀ.

 

ಟಾಪ್ ನ್ಯೂಸ್

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.