ಫೈನಲ್‌ ಸೋಲಿಗೆ ಶಾಹೀನ್ ಅಫ್ರಿದಿ ಗಾಯವೇ ಕಾರಣ: ಪಾಕ್ ಅಭಿಮಾನಿಗಳ ಪ್ರತಿಕ್ರಿಯೆ

ಫಿಟ್ ಆಗಿರದ ಆಟಗಾರರನ್ನು ವಿಶ್ವಕಪ್‌ಗೆ ಕರೆದೊಯ್ಯಬೇಡಿ...

Team Udayavani, Nov 13, 2022, 7:19 PM IST

1we4rtwew

ಇಸ್ಲಾಮಾಬಾದ್ :  ಎಂಸಿಜಿಯಲ್ಲಿ ಭಾನುವಾರ ನಡೆದ ಟಿ20 ವಿಶ್ವಕಪ್ ಫೈನಲ್‌ನಲ್ಲಿ ಇಂಗ್ಲೆಂಡ್ ಎದುರು ಬಾಬರ್ ಅಜಮ್ ನಾಯಕತ್ವದ ಪಾಕಿಸ್ಥಾನ ತಂಡದ ಐದು ವಿಕೆಟ್‌ಗಳ ಅಂತರದ ಸೋಲಿಗೆ ವೇಗಿ ಶಾಹೀನ್ ಅಫ್ರಿದಿ ಅವರಿಗಾದ ಗಾಯವೇ ಕಾರಣ ಎಂದು ಪಾಕ್ ಅಭಿಮಾನಿಗಳು ಪ್ರತಿಕ್ರಿಯೆ ನೀಡಿದ್ದಾರೆ. ಸಾಮಾಜಿಕ ತಾಣಗಳಲ್ಲಿ ಪ್ರತಿಕ್ರಿಯೆಯ ಮಹಾಪೂರವೇ ಹರಿದು ಬಂದಿದೆ.

16ನೇ ಓವರ್ ಆಟದ ಮಹತ್ವದ ತಿರುವು. ಕೇವಲ ಒಂದು ಎಸೆತವನ್ನು ಬೌಲಿಂಗ್ ಮಾಡಿದ ನಂತರ, ಶಾಹೀನ್ ಅವರು ಗಾಯದ ಕಾರಣ ರನ್ ಮೈದಾನವನ್ನು ತೊರೆದರು. ಇಫ್ತಿಕರ್ ಅಹ್ಮದ್ ಓವರ್ ಪೂರ್ಣಗೊಳಿಸಿದರು ಮತ್ತು ಆ ಓವರ್‌ನಲ್ಲಿ ಅವರು 13 ರನ್‌ ನೀಡಿದರು. ಇದಾದ ನಂತರ ಡೆತ್ ಓವರ್‌ಗಳಲ್ಲಿ ಇಂಗ್ಲೆಂಡ್ ವೇಗ ಪಡೆದು ಆಟ ಮುಗಿಸಿತು. ಅಫ್ರಿದಿಯ ಗಾಯವು ಪಂದ್ಯದ ಮಹತ್ವದ ತಿರುವು ಎಂದು ಪಾಕಿಸ್ಥಾನದ ಅನೇಕ ಅಭಿಮಾನಿಗಳು ಮತ್ತು ಪ್ರೇಕ್ಷಕರು ಭಾವಿಸಿ ನೋವು ಹೊರ ಹಾಕಿದ್ದಾರೆ. 2.1 ಓವರ್ ಎಸೆದ ಅಫ್ರಿದಿ 13 ರನ್ ಗಳನ್ನು ನೀಡಿ 1 ವಿಕೆಟ್ ಪಡೆದಿದ್ದರು.

ಡೀಪ್‌ನಲ್ಲಿ ಕ್ಯಾಚ್ ಹಿಡಿಯುವಾಗ ಅಫ್ರಿದಿ ಎರಡು ಓವರ್‌ಗಳ ಮೊದಲು ಮೊಣಕಾಲು ನೋಯಿಸಿ ಕೊಂಡಿದ್ದರು. ಹ್ಯಾರಿ ಬ್ರೂಕ್ ಅವರು ನೀಡಿದ ಅದ್ಭುತ ಕ್ಯಾಚ್ ತೆಗೆದುಕೊಳ್ಳಲು ಅವರು ಕಠಿಣವಾಗಿ ಓಡಿ ಮುಂದೆ ಡೈವ್ ಮಾಡಿ ಅದ್ಭುತ ಕ್ಯಾಚ್ ಪಡೆದರು. ಆದರೆ ಅವರು ತಮ್ಮ ಮೊಣಕಾಲಿಗೆ ನೋವು ಮಾಡಿಕೊಂಡರು. ಈ ಹಿಂದೆಯೂ ಇದೇ ಮಂಡಿಯೇ ಅವರಿಗೆ ಸಮಸ್ಯೆ ಸೃಷ್ಟಿಸಿತ್ತು. ಅವರು ಜುಲೈನಲ್ಲಿ ಶ್ರೀಲಂಕಾದಲ್ಲಿ ಟೆಸ್ಟ್ ಸರಣಿಯಲ್ಲಿ ಗಾಯಗೊಂಡಿದ್ದರು ಮತ್ತು ವಿಶ್ವಕಪ್‌ ಗೆ ಪುನರಾಗಮನ ಮಾಡುವ ಮೊದಲು 3 ತಿಂಗಳ ಕಾಲ ತಂಡದಿಂದ ಹೊರಗಿದ್ದರು.

ಟಾಪ್ ನ್ಯೂಸ್

1-saddsadsad-asds

ಜೆಡಿಎಸ್ 25 ಸ್ಥಾನ ಗೆಲ್ಲಲ್ಲ, ಕಾಂಗ್ರೆಸ್ ಅಧಿಕಾರಕ್ಕೆ ಬರೋದು ಗ್ಯಾರಂಟಿ: ಡಾ.ಯತೀಂದ್ರ

1-sadsad-as-d

ವಿಶ್ವ ಚಾಂಪಿಯನ್‌ಶಿಪ್: ಪ್ರಶಸ್ತಿ ಮುಡಿಗೇರಿಸಿಕೊಂಡ ಬಾಕ್ಸರ್ ನಿಖತ್ ಜರೀನ್

ಮೋದಿ ಕೈಕೆಳಗೆ ಕೆಲಸ ಮಾಡುತ್ತೇನೆಯೇ ಹೊರತು ರಾಜ್ಯ ರಾಜಕಾರಣಕ್ಕೆ ಬರಲ್ಲ: ಪ್ರತಾಪ್ ಸಿಂಹ

ಮೋದಿ ಕೈಕೆಳಗೆ ಕೆಲಸ ಮಾಡುತ್ತೇನೆಯೇ ಹೊರತು ರಾಜ್ಯ ರಾಜಕಾರಣಕ್ಕೆ ಬರಲ್ಲ: ಪ್ರತಾಪ್ ಸಿಂಹ

ರಾಜಧಾನಿಯಲ್ಲಿ ಮೇಳೈಸಿದ ಸ್ಟಾರ್‌ ನ್ಪೋಟ್ಸ್‌ನ “ಟ್ರೋಫಿ ಟೂರ್‌’

ರಾಜಧಾನಿಯಲ್ಲಿ ಮೇಳೈಸಿದ ಸ್ಟಾರ್‌ ಸ್ಪೋರ್ಟ್ಸ್ ನ “ಟ್ರೋಫಿ ಟೂರ್‌’

HDK

50 ಕೊಡ್ತಿರಿ ಅಂತ ಗೊತ್ತಿದೆ,ಬೇಕಿರೋದು 123 ಸ್ಥಾನ : ಹೆಚ್.ಡಿ.ಕುಮಾರಸ್ವಾಮಿ

14-wwqwe

ಮಧ್ಯಪ್ರದೇಶದಲ್ಲಿ 230 ರಲ್ಲಿ ಬಿಜೆಪಿ 200ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ: ನಡ್ಡಾ

1-ww-ewewe

ಮೋದಿ ಸರಕಾರ 9 ವರ್ಷಗಳಲ್ಲಿ ಏನು ಕಡಿದು ಗುಡ್ಡೆ ಹಾಕಿದೆ: ನಲಪಾಡ್ ಪ್ರಶ್ನೆ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadsad-as-d

ವಿಶ್ವ ಚಾಂಪಿಯನ್‌ಶಿಪ್: ಪ್ರಶಸ್ತಿ ಮುಡಿಗೇರಿಸಿಕೊಂಡ ಬಾಕ್ಸರ್ ನಿಖತ್ ಜರೀನ್

ರಾಜಧಾನಿಯಲ್ಲಿ ಮೇಳೈಸಿದ ಸ್ಟಾರ್‌ ನ್ಪೋಟ್ಸ್‌ನ “ಟ್ರೋಫಿ ಟೂರ್‌’

ರಾಜಧಾನಿಯಲ್ಲಿ ಮೇಳೈಸಿದ ಸ್ಟಾರ್‌ ಸ್ಪೋರ್ಟ್ಸ್ ನ “ಟ್ರೋಫಿ ಟೂರ್‌’

MI

ಬುಮ್ರಾ ಬಳಿಕ ಐಪಿಎಲ್ ನಿಂದ ಹೊರಬಿದ್ದ ಮತ್ತೊಬ್ಬ ಮುಂಬೈ ಇಂಡಿಯನ್ಸ್ ಬೌಲರ್

1-sfsdf-sfsdfd

ಸ್ವಿಸ್ ಓಪನ್ ಸೂಪರ್ ಪ್ರಶಸ್ತಿ ಗೆದ್ದ ಸಾಯಿರಾಜ್-ಚಿರಾಗ್ ಜೋಡಿ

ಡೆಲ್ಲಿ ವರ್ಸಸ್‌ ಮುಂಬೈ; ಮಹಿಳಾಮಣಿಗಳ ಫೈನಲ್‌ ಹಣಾಹಣಿ

ಡೆಲ್ಲಿ ವರ್ಸಸ್‌ ಮುಂಬೈ; ಮಹಿಳಾಮಣಿಗಳ ಫೈನಲ್‌ ಹಣಾಹಣಿ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

1-saddsadsad-asds

ಜೆಡಿಎಸ್ 25 ಸ್ಥಾನ ಗೆಲ್ಲಲ್ಲ, ಕಾಂಗ್ರೆಸ್ ಅಧಿಕಾರಕ್ಕೆ ಬರೋದು ಗ್ಯಾರಂಟಿ: ಡಾ.ಯತೀಂದ್ರ

1-sadsad-as-d

ವಿಶ್ವ ಚಾಂಪಿಯನ್‌ಶಿಪ್: ಪ್ರಶಸ್ತಿ ಮುಡಿಗೇರಿಸಿಕೊಂಡ ಬಾಕ್ಸರ್ ನಿಖತ್ ಜರೀನ್

ಮೋದಿ ಕೈಕೆಳಗೆ ಕೆಲಸ ಮಾಡುತ್ತೇನೆಯೇ ಹೊರತು ರಾಜ್ಯ ರಾಜಕಾರಣಕ್ಕೆ ಬರಲ್ಲ: ಪ್ರತಾಪ್ ಸಿಂಹ

ಮೋದಿ ಕೈಕೆಳಗೆ ಕೆಲಸ ಮಾಡುತ್ತೇನೆಯೇ ಹೊರತು ರಾಜ್ಯ ರಾಜಕಾರಣಕ್ಕೆ ಬರಲ್ಲ: ಪ್ರತಾಪ್ ಸಿಂಹ

ರಾಜಧಾನಿಯಲ್ಲಿ ಮೇಳೈಸಿದ ಸ್ಟಾರ್‌ ನ್ಪೋಟ್ಸ್‌ನ “ಟ್ರೋಫಿ ಟೂರ್‌’

ರಾಜಧಾನಿಯಲ್ಲಿ ಮೇಳೈಸಿದ ಸ್ಟಾರ್‌ ಸ್ಪೋರ್ಟ್ಸ್ ನ “ಟ್ರೋಫಿ ಟೂರ್‌’

HDK

50 ಕೊಡ್ತಿರಿ ಅಂತ ಗೊತ್ತಿದೆ,ಬೇಕಿರೋದು 123 ಸ್ಥಾನ : ಹೆಚ್.ಡಿ.ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.