ಮಾನವತೆ ಮೆರೆಯಲಿ: ಅಫ್ರಿದಿ ಸಂದೇಶ
Team Udayavani, Aug 16, 2017, 11:39 AM IST
ಹೊಸದಿಲ್ಲಿ: ಪಾಕಿಸ್ಥಾನಿ ಕ್ರಿಕೆಟಿಗ ಶಾಹಿದ್ ಅಫ್ರಿದಿ ಸ್ವಾತಂತ್ರ್ಯ ದಿನದ ಸಂಭ್ರಮದಲ್ಲಿರುವ ಭಾರತಕ್ಕೆ ಶುಭ ಹಾರೈಸಿದ್ದಾರೆ. ಗಡಿಯಲ್ಲಿ ಸದಾ ಶಾಂತಿ, ಸೌಹಾರ್ದದ ವಾತಾ ವರಣ ನೆಲೆಸಲಿ; ಮಾನವತೆ ಮೆರೆಯಲಿ ಎಂದಿದ್ದಾರೆ.
ಶಾಹಿದ್ ಅಫ್ರಿದಿ ತಮ್ಮ ಸಂದೇಶವನ್ನು ಟ್ವಿಟರ್ ಮೂಲಕ ಸಾರಿದ್ದು, “ಹ್ಯಾಪ್ಪಿ ಇಂಡಿಪೆಂಡೆನ್ಸ್ ಡೇ ಇಂಡಿಯಾ! ನೆರೆಹೊರೆ ಯವರನ್ನು ಬೇರ್ಪಡಿಸಲಾಗದು. ಶಾಂತಿ, ಸಹಿಷ್ಣುತೆ ಮತ್ತು ಪರಸ್ಪರ ಪ್ರೀತಿಗಾಗಿ ದುಡಿಯೋಣ. ಮಾನವತೆ ಮೆರೆಯಲಿ. ಇದರಲ್ಲಿ ಸೋಲದಿರೋಣ…’ ಎಂದು ಅಫ್ರಿದಿ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ
IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ
T20 World Cup; ರೋಹಿತ್, ವಿರಾಟ್ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?
IPL; ಪಂಜಾಬ್ ಕಿಂಗ್ಸ್-ಮುಂಬೈ ಇಂಡಿಯನ್ಸ್ : ಒಂದೇ ದೋಣಿಯ ಪಯಣಿಗರು
TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ
MUST WATCH
ಹೊಸ ಸೇರ್ಪಡೆ
CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ
LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ
Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ