“ನಿಮಗೆ ನಮ್ಮ ಮೇಲೆ ಅನುಮಾನವಿದ್ದರೆ…”: ಟೀಂ ಇಂಡಿಯಾ ವಿಶ್ವಕಪ್ ತಯಾರಿ ಬಗ್ಗೆ ಶಮಿ ಮಾತು


Team Udayavani, Jan 22, 2023, 11:08 AM IST

Shami spoke about Team India’s world cup preparation

ರಾಯ್ಪುರ: ನ್ಯೂಜಿಲ್ಯಾಂಡ್ ವಿರುದ್ಧದ ಏಕದಿನ ಸರಣಿಯ ದ್ವಿತೀಯ ಪಂದ್ಯದಲ್ಲಿ ಭಾರತ ತಂಡವು ಭರ್ಜರಿ ಜಯ ಸಾಧಿಸಿದೆ. ಬೌಲರ್ ಗಳ ಸಾಹಸದಿಂದ ಕಿವೀಸ್ ತಂಡವನ್ನು ಅಲ್ಪ ಮೊತ್ತಕ್ಕೆ ಕಟ್ಟಿಹಾಕಿದ ಟೀಂ ಇಂಡಿಯಾ ಸುಲಭ ಗೆಲುವು ಸಾಧಿಸಿದೆ.

ಘಾತಕ ದಾಳಿ ನಡೆಸಿದ ಅನುಭವಿ ವೇಗಿ ಮೊಹಮ್ಮದ್ ಶಮಿ ಅವರು ಕೇವಲ 18 ರನ್ ನೀಡಿ ಮೂರು ವಿಕೆಟ್ ಕಿತ್ತರು. ಬಿಗು ದಾಳಿ ನಡೆಸಿದ ಸಿರಾಜ್ ಆರು ಓವರ್ ನಲ್ಲಿ ಕೇವಲ 10 ರನ್ ನೀಡಿ ಒಂದು ವಿಕೆಟ್ ಕಿತ್ತರು.

ಪಂದ್ಯದ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶಮಿ ಅವರಿಗೆ ಟೀಮ್ ಇಂಡಿಯಾ ಈ ವರ್ಷದ ಕೊನೆಯಲ್ಲಿ ತವರಿನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ ಗೆ ಸರಿಯಾದ ಹಾದಿಯಲ್ಲಿ ತಯಾರಿಯಲ್ಲಿ ತೊಡಗಿದೆಯೇ ಎಂದು ಕೇಳಲಾಯಿತು.

ಇದನ್ನೂ ಓದಿ:ಜಲ್ಲಿಕಟ್ಟು: ಗೂಳಿ ದಾಳಿಗೆ ಸಿಲುಕಿ 14 ವರ್ಷದ ಬಾಲಕ ಸಾವು

ಇದಕ್ಕೆ ಉತ್ತರಿಸಿದ ಶಮಿ, “ಜನರಿಗೆ ಭಾರತ ತಂಡದ ಮೇಲೆ ಅನುಮಾನವಿದೆ ಎಂದು ನಾನು ಭಾವಿಸುವುದಿಲ್ಲ. ಕಳೆದ 4-6 ವರ್ಷಗಳಿಂದ ಉತ್ತಮ ಫಲಿತಾಂಶ ನೀಡುತ್ತಿದ್ದೇವೆ. ಇನ್ನೂ ಯಾವುದೇ ಅನುಮಾನಗಳಿದ್ದರೂ, ವಿಶ್ವಕಪ್‌ ಗೆ ನಮಗೆ ಸಾಕಷ್ಟು ಸಮಯ ಉಳಿದಿದೆ. ವಿಶ್ವಕಪ್ ಅಭ್ಯಾಸಕ್ಕಾಗಿ ನಾವು ಅನೇಕ ಸರಣಿಗಳನ್ನು ಹೊಂದಿದ್ದೇವೆ. ಆಟಗಾರರನ್ನು ತಿಳಿದುಕೊಳ್ಳಲು ನಮಗೆ ಹೆಚ್ಚಿನ ಸಮಯವಿದೆ. ನಮಗೆ ಇನ್ನೂ ಸಮಯವಿದೆ. ನಾವು ಸದ್ಯ ಪ್ರತಿ ಪಂದ್ಯದ ಮೇಲೆ ಗಮನ ಹರಿಸುತ್ತಿದ್ದೇವೆ” ಎಂದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.