4 ವರ್ಷಗಳ ಬಳಿಕ ವಿಂಡೀಸ್‌ ತಂಡಕ್ಕೆ ಮರಳಿದ ಗ್ಯಾಬ್ರಿಯಲ್‌


Team Udayavani, Feb 22, 2023, 5:41 AM IST

4 ವರ್ಷಗಳ ಬಳಿಕ ವಿಂಡೀಸ್‌ ತಂಡಕ್ಕೆ ಮರಳಿದ ಗ್ಯಾಬ್ರಿಯಲ್‌

ಕಿಂಗ್‌ಸ್ಟನ್‌ (ಜಮೈಕಾ): ವೇಗದ ಬೌಲರ್‌ ಶಾನನ್‌ ಗ್ಯಾಬ್ರಿಯಲ್‌ 4 ವರ್ಷಗಳ ಬಳಿಕ ವೆಸ್ಟ್‌ ಇಂಡೀಸ್‌ ಏಕದಿನ ತಂಡಕ್ಕೆ ಮರಳಿದ್ದಾರೆ.

ದಕ್ಷಿಣ ಆಫ್ರಿಕಾ ಪ್ರವಾಸದ ವೇಳೆ ಆಡಲಾಗುವ 3 ಪಂದ್ಯಗಳ ಸರಣಿಗಾಗಿ ಪ್ರಕಟಿಸಲಾದ ತಂಡದಲ್ಲಿ ಗ್ಯಾಬ್ರಿಯಲ್‌ ಅವರಿಗೆ ಅವಕಾಶ ನೀಡಲಾಗಿದೆ.

ಗ್ಯಾಬ್ರಿಯಲ್‌ ಇತ್ತೀಚಿನ ಜಿಂಬಾಬ್ವೆ ವಿರುದ್ಧದ ಟೆಸ್ಟ್‌ ಸರಣಿಗಾಗಿ ತಂಡಕ್ಕೆ ಮರಳಿದ್ದರು. ಆದರೆ 2019ರ ವಿಶ್ವಕಪ್‌ ಬಳಿಕ ಏಕದಿನ ತಂಡದಿಂದ ದೂರವೇ ಉಳಿದಿದ್ದರು. ಗಾಯಾಳಾಗಿರುವ ವೇಗಿ ಜೇಡನ್‌ ಸೀಲ್ಸ್‌ ದಕ್ಷಿಣ ಆಫ್ರಿಕಾ ಸರಣಿಗೆ ಲಭ್ಯರಿರುವುದಿಲ್ಲ.

ಟಿ20 ಸರಣಿಗಾಗಿಯೂ ವೆಸ್ಟ್‌ ಇಂಡೀಸ್‌ ತಂಡ ಅಂತಿಮಗೊಂಡಿದೆ. ಎವಿನ್‌ ಲೂಯಿಸ್‌ ಬದಲು ರೊಮಾರಿಯೊ ಶೆಫರ್ಡ್‌ ಅವರನ್ನು ಸೇರಿಸಿಕೊಳ್ಳಲಾಗಿದೆ. ಏಕದಿನ ತಂಡಕ್ಕೆ ಶೈ ಹೋಪ್‌ ನಾಯಕರಾಗಿದ್ದು, ರೋವ¾ನ್‌ ಪೊವೆಲ್‌ ಉಪನಾಯಕರಾಗಿದ್ದಾರೆ. ಟಿ20 ತಂಡವನ್ನು ರೋವ¾ನ್‌ ಪೊವೆಲ್‌ ಮುನ್ನಡೆಸಲಿದ್ದು, ಕೈಲ್‌ ಮೇಯರ್ ಉಪನಾಯಕರಾಗಿದ್ದಾರೆ.

ಮಾ. 16ರಿಂದ 21ರ ತನಕ ಏಕದಿನ ಸರಣಿ, ಮಾ. 25ರಿಂದ 28ರ ತನಕ ಟಿ20 ಸರಣಿ ನಡೆಯಲಿದೆ.

 

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

1-wewweq

IPL; ಬೌಲರ್‌ಗಳನ್ನು ಕಾಪಾಡಿ: ಅಶ್ವಿ‌ನ್‌ ವಿನಂತಿ!

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.