WTC Final 2023: ಬ್ರಾಡ್ಮನ್-  ಬಾರ್ಡರ್‌ ದಾಖಲೆ ಸರಿಗಟ್ಟಿದ ಶಾರ್ದೂಲ್ ಠಾಕೂರ್


Team Udayavani, Jun 10, 2023, 10:51 AM IST

Shardul Thakur joins a list of elite names with his third successive fifty-plus score at The Oval

ಲಂಡನ್: ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯದಲ್ಲಿ ಭಾರತದ ವಿರುದ್ದ ಆಸ್ಟ್ರೇಲಿಯಾ ಹಿಡಿತ ಸಾಧಿಸಿದೆ. ಎರಡು ದಿನಗಳ ಆಟ ಬಾಕಿಯಿದ್ದು, ಪ್ಯಾಟ್ ಕಮಿನ್ಸ್ ಬಳಗವು 296 ರನ್ ಮುನ್ನಡೆ ಸಾಧಿಸಿದೆ.

ಮೊದಲ ಇನ್ನಿಂಗ್ಸ್ ನಲ್ಲಿ ಭಾರತ ತಂಡವು 296 ರನ್ ಗಳನ್ನು ಗಳಿಸಿತ್ತು. ಒಂದು ಹಂತದಲ್ಲಿ 152 ರನ್ ಗೆ ಆರು ವಿಕೆಟ್ ಕಳೆದುಕೊಂಡಿದ್ದ ಭಾರತಕ್ಕೆ ನಂತರ ಅಜಿಂಕ್ಯ ರಹಾನೆ ಮತ್ತು ಶಾರ್ದೂಲ್ ಠಾಕೂರ್ ಶತಕದ ಜೊತೆಯಾಟವಾಡಿ ಆಧರಿಸಿದರು.

ಭಾರತ ಟೆಸ್ಟ್‌ ತಂಡದ ಆಲ್‌ರೌಂಡರ್‌ ಶಾರ್ದೂಲ್‌ ಠಾಕೂರ್‌ ವಿಶಿಷ್ಟ ಸಾಧನೆ ಮಾಡಿದ್ದಾರೆ. ಓವಲ್‌ ಕ್ರೀಡಾಂಗಣದಲ್ಲಿ ಸತತ ಮೂರು ಅರ್ಧಶತಕ ಬಾರಿಸುವ ಮೂಲಕ ಸರ್‌ ಬ್ರಾಡ್‌ಮನ್‌ ಮತ್ತು ಅಲನ್‌ ಬಾರ್ಡರ್‌ ಅವರ ದಾಖಲೆ ಸರಿಗಟ್ಟಿದ್ದಾರೆ. ಠಾಕೂರ್‌ ಅವರು 57(36), 60(72) ಮತ್ತು 51(109) ರನ್‌ ಬಾರಿಸಿ ಈ ಸಾಧನೆ ಮಾಡಿದ್ದಾರೆ. ಈ ಮೂಲಕ ಅಗ್ರ ಬ್ಯಾಟ್ಸ್‌ಮನ್‌ಗಳ ಎಲೈಟ್‌ ಕ್ಲಬ್‌ ಗೆ ಸೇರಿದ್ದಾರೆ.

ಇದನ್ನೂ ಓದಿ:Congress ತೊರೆದು ಹೊಸ ಪಕ್ಷ ಕಟ್ಟುವತ್ತ ಸಚಿನ್ ಪೈಲಟ್ ಚಿತ್ತ? ಏನಿದು ಹೊಸ ಬೆಳವಣಿಗೆ?

ಶುಕ್ರವಾರ ಫೈನಲ್ ಪಂದ್ಯದಲ್ಲಿ ಶಾರ್ದೂಲ್ ಠಾಕೂರ್ 109 ಎಸೆತಗಳಲ್ಲಿ 51 ರನ್ ಗಳಿಸಿದ್ದರು. ಇದರಲ್ಲಿ ಆರು ಬೌಂಡರಿ ಒಳಗೊಂಡಿತ್ತು. ಅಲ್ಲದೆ ರಹಾನೆ ಜೊತೆ ಸೇರಿ ಏಳನೇ ವಿಕೆಟ್ ಗೆ 109 ರನ್ ಜೊತೆಯಾಟವಾಡಿದರು.

ಸಂಕ್ಷಿಪ್ತ ಸ್ಕೋರ್

ಆಸ್ಟ್ರೇಲಿಯಾ: 469 & 123/4 (44)

ಭಾರತ: 296

ಟಾಪ್ ನ್ಯೂಸ್

trMangaluru”14 ಮಿನಿಟ್ಸ್‌ ಮಿರಾಕಲ್‌’ ಯೋಜನೆ: ವಂದೇ ಭಾರತ್‌ ರೈಲಿನ ಸ್ವಚ್ಛತೆ

Mangaluru”14 ಮಿನಿಟ್ಸ್‌ ಮಿರಾಕಲ್‌’ ಯೋಜನೆ: ವಂದೇ ಭಾರತ್‌ ರೈಲಿನ ಸ್ವಚ್ಛತೆ

Udupi ಜಿಲ್ಲಾಡಳಿತ-ಲಾರಿ, ಟೆಂಪೋ ಮಾಲಕರ ಸಂಧಾನ ಸಭೆ ವಿಫ‌ಲ

Udupi ಜಿಲ್ಲಾಡಳಿತ-ಲಾರಿ, ಟೆಂಪೋ ಮಾಲಕರ ಸಂಧಾನ ಸಭೆ ವಿಫ‌ಲ

Kundapura ಯಕ್ಷಗಾನ ಕಲಾರಂಗ ದೊಡ್ಡ ಆಸ್ತಿ:ಯಶ್‌ಪಾಲ್‌

Kundapura ಯಕ್ಷಗಾನ ಕಲಾರಂಗ ದೊಡ್ಡ ಆಸ್ತಿ:ಯಶ್‌ಪಾಲ್‌

Udupi ಪರೀಕ್ಷಾ ಸಮಯದಲ್ಲಿ ಬಂದ್‌ ಬೇಡ: ಕೋಟ ಶ್ರೀನಿವಾಸ ಪೂಜಾರಿ

Udupi ಪರೀಕ್ಷಾ ಸಮಯದಲ್ಲಿ ಬಂದ್‌ ಬೇಡ: ಕೋಟ ಶ್ರೀನಿವಾಸ ಪೂಜಾರಿ

Belthangady ಕಾನರ್ಪದಲ್ಲಿ ಕಾಡಾನೆ ದಾಳಿ: ಭತ್ತದ ಗದ್ದೆ ನಾಶ

Belthangady ಕಾನರ್ಪದಲ್ಲಿ ಕಾಡಾನೆ ದಾಳಿ: ಭತ್ತದ ಗದ್ದೆ ನಾಶ

1-saasd

Temples; ರಜೆ ಹಿನ್ನೆಲೆಯಲ್ಲಿ ಕರಾವಳಿಯ ದೇಗುಲಗಳಲ್ಲಿ ಭಕ್ತರ ದಂಡು

Rain ಕರಾವಳಿಯಲ್ಲಿ ಮುಂದುವರಿದ ಮಳೆ

Rain ಕರಾವಳಿಯಲ್ಲಿ ಮುಂದುವರಿದ ಮಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sad-sd

Asian Games; ತೇಜಿಂದರ್‌ ಗೆ ಚಿನ್ನ , ಬ್ಯಾಡ್ಮಿಂಟನ್ ನಲ್ಲಿ ಬೆಳ್ಳಿಗೆ ತೃಪ್ತಿ

1-sadasd

Asian Games:100 ಮೀಟರ್ ಹರ್ಡಲ್ಸ್‌ನಲ್ಲಿ ವಿವಾದಾತ್ಮಕ ಕ್ಷಣ!;ಬೆಳ್ಳಿ ಗೆದ್ದ ಭಾರತದ ಜ್ಯೋತಿ

Asian Games: ಸ್ಟೀಪಲ್ ಚೇಸ್ ನಲ್ಲಿ ದಾಖಲೆಯೊಂದಿಗೆ ಬಂಗಾರ ಗೆದ್ದ ಅವಿನಾಶ್ ಸಬ್ಲೆ

Asian Games: ಸ್ಟೀಪಲ್ ಚೇಸ್ ನಲ್ಲಿ ದಾಖಲೆಯೊಂದಿಗೆ ಬಂಗಾರ ಗೆದ್ದ ಅವಿನಾಶ್ ಸಬ್ಲೆ

CWC2023 ಟೀಂ ಇಂಡಿಯಾದ ಮಧ್ಯಮ ಕ್ರಮಾಂಕ ಹೆಸರಿಸಿದ ಸೆಹವಾಗ್; ಸ್ಟಾರ್ ಬ್ಯಾಟರ್ ಗಿಲ್ಲ ಚಾನ್ಸ್

CWC2023 ಟೀಂ ಇಂಡಿಯಾದ ಮಧ್ಯಮ ಕ್ರಮಾಂಕ ಹೆಸರಿಸಿದ ಸೆಹವಾಗ್; ಸ್ಟಾರ್ ಬ್ಯಾಟರ್ ಗಿಲ್ಲ ಚಾನ್ಸ್

Asian Games: Gold for India in Shooting Trap Men’s Team Event

Asian Games: ಶೂಟಿಂಗ್ ಟ್ರ್ಯಾಪ್ ಪುರುಷರ ತಂಡ ಸ್ಪರ್ಧೆಯಲ್ಲಿ ಭಾರತಕ್ಕೆ ಚಿನ್ನ

MUST WATCH

udayavani youtube

ಉಡುಪಿಯ ಕೃಷ್ಣಮಠದ ರಾಜಾಂಗಣದಲ್ಲೊಂದು ಹೋಟೆಲ್ ಬಿಸಿ ಬಿಸಿ ಇಡ್ಲಿ ಚಟ್ನಿಗೆ ಬಾರಿ ಫೇಮಸ್

udayavani youtube

ಸಾಗರದಾಳದಲ್ಲಿ ಕಣ್ಮರೆಯಾಗಿದ್ದ 8 ನೇ ಖಂಡ ಪತ್ತೆ

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

ಹೊಸ ಸೇರ್ಪಡೆ

trMangaluru”14 ಮಿನಿಟ್ಸ್‌ ಮಿರಾಕಲ್‌’ ಯೋಜನೆ: ವಂದೇ ಭಾರತ್‌ ರೈಲಿನ ಸ್ವಚ್ಛತೆ

Mangaluru”14 ಮಿನಿಟ್ಸ್‌ ಮಿರಾಕಲ್‌’ ಯೋಜನೆ: ವಂದೇ ಭಾರತ್‌ ರೈಲಿನ ಸ್ವಚ್ಛತೆ

Udupi ಜಿಲ್ಲಾಡಳಿತ-ಲಾರಿ, ಟೆಂಪೋ ಮಾಲಕರ ಸಂಧಾನ ಸಭೆ ವಿಫ‌ಲ

Udupi ಜಿಲ್ಲಾಡಳಿತ-ಲಾರಿ, ಟೆಂಪೋ ಮಾಲಕರ ಸಂಧಾನ ಸಭೆ ವಿಫ‌ಲ

Kundapura ಯಕ್ಷಗಾನ ಕಲಾರಂಗ ದೊಡ್ಡ ಆಸ್ತಿ:ಯಶ್‌ಪಾಲ್‌

Kundapura ಯಕ್ಷಗಾನ ಕಲಾರಂಗ ದೊಡ್ಡ ಆಸ್ತಿ:ಯಶ್‌ಪಾಲ್‌

Udupi ಪರೀಕ್ಷಾ ಸಮಯದಲ್ಲಿ ಬಂದ್‌ ಬೇಡ: ಕೋಟ ಶ್ರೀನಿವಾಸ ಪೂಜಾರಿ

Udupi ಪರೀಕ್ಷಾ ಸಮಯದಲ್ಲಿ ಬಂದ್‌ ಬೇಡ: ಕೋಟ ಶ್ರೀನಿವಾಸ ಪೂಜಾರಿ

Belthangady ಕಾನರ್ಪದಲ್ಲಿ ಕಾಡಾನೆ ದಾಳಿ: ಭತ್ತದ ಗದ್ದೆ ನಾಶ

Belthangady ಕಾನರ್ಪದಲ್ಲಿ ಕಾಡಾನೆ ದಾಳಿ: ಭತ್ತದ ಗದ್ದೆ ನಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.