ಸಿಡ್ನಿ ಟೆಸ್ಟ್‌: ಉಮೇಶ್ ಬದಲಿಗೆ ಶಾರ್ದೂಲ್ ಠಾಕೂರ್‌ಗೆ ಹೆಚ್ಚಿನ ಅವಕಾಶ


Team Udayavani, Dec 31, 2020, 4:26 PM IST

shardul thakur

ಹೊಸದಿಲ್ಲಿ: ಸಿಡ್ನಿಯಲ್ಲಿ ನಡೆಯಲಿರುವ “ನ್ಯೂ ಇಯರ್‌ ಟೆಸ್ಟ್‌’ ಪಂದ್ಯದಲ್ಲಿ ಗಾಯಾಳು ಬೌಲರ್‌ ಉಮೇಶ್‌ ಯಾದವ್‌ ಬದಲು ಶಾರ್ದೂಲ್ ಠಾಕೂರ್‌ ಆಡುವ ಅವಕಾಶ ಹೆಚ್ಚಿದೆ ತಿಳಿದು ಬಂದಿದೆ. ಟಿ. ನಟರಾಜನ್‌ಗೆ ಹೋಲಿಸಿದರೆ ಠಾಕೂರ್‌ಗೆ ಅನುಭವ ಹೆಚ್ಚು ಎಂಬುದೇ ಇದಕ್ಕೆ ಕಾರಣ.

ಶಾರ್ದೂಲ್ ಠಾಕೂರ್‌ ಅವರ ಟೆಸ್ಟ್‌ ಪ್ರವೇಶ ಅತ್ಯಂತ ದುರಂತದ್ದಾಗಿತ್ತು. 2018ರಲ್ಲಿ ಪ್ರವಾಸಿ ವೆಸ್ಟ್‌ ಇಂಡೀಸ್‌ ವಿರುದ್ಧ ಹೈದರಾಬಾದ್‌ನಲ್ಲಿ ಟೆಸ್ಟ್‌ ಕ್ಯಾಪ್‌ ಧರಿಸಿದ ಅವರು ಕೇವಲ 1.4 ಓವರ್‌ ಎಸೆಯುವಷ್ಟರಲ್ಲಿ ಗಾಯಾಳಾಗಿ ಹೊರಬೀಳುವ ಸಂಕಟಕ್ಕೆ ಸಿಲುಕಿದ್ದರು. ಅಂದಿನಿಂದ ಟೆಸ್ಟ್‌ ಆಡುವ ಅವಕಾಶವೇ ಶಾರ್ದೂಲ್ ಗೆ ಲಭಿಸಿಲ್ಲ. ಆದರೆ 62 ಪ್ರಥಮ ದರ್ಜೆ ಪಂದ್ಯಗಳಿಂದ 206 ವಿಕೆಟ್‌ ಕೆಡವಿದ್ದಾರೆ. ಭಾರತವನ್ನು 12 ಏಕದಿನ ಪಂದ್ಯಗಳಲ್ಲೂ ಪ್ರತಿನಿಧಿಸಿದ್ದಾರೆ.

ಇದನ್ನೂ ಓದಿ:ಬಾಂಗ್ಲಾದೇಶ ಪ್ರವಾಸಕ್ಕೆ ವಿಂಡೀಸ್‌ ಆಟಗಾರರ ಹಿಂದೇಟು! ಪ್ರಮುಖ ಆಟಗಾರರ ಗೈರು!

ತಂಡ ಸಿಡ್ನಿ ತಲುಪಿದ ಬಳಿಕ ಕೋಚ್‌ ರವಿಶಾಸ್ತ್ರಿ, ಉಸ್ತುವಾರಿ ನಾಯಕ ಅಜಿಂಕ್ಯ ರಹಾನೆ ಮತ್ತು ಬೌಲಿಂಗ್‌ ಕೋಚ್‌ ಭರತ್‌ ಅರುಣ್‌ ಸೇರಿಕೊಂಡು ಅಂತಿಮ ತೀರ್ಮಾನಕ್ಕೆ ಬರಲಿದ್ದಾರೆ.

ಇದೇ ವೇಳೆ ಗಾಯಾಳು ಉಮೇಶ್‌ ಯಾದವ್‌ ಭಾರತಕ್ಕೆ ಮರಳಿ ಬೆಂಗಳೂರಿನ ಎನ್‌ಸಿಎಯಲ್ಲಿ ಪುನಶ್ಚೇತನ ಪ್ರಕ್ರಿಯೆಯಲ್ಲಿ ತೊಡಗಲಿದ್ದಾರೆ.

ಟಾಪ್ ನ್ಯೂಸ್

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

1-wewqwewq

IPL; ಲಕ್ನೋ ಸೂಪರ್‌ ಜೈಂಟ್ಸ್‌ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ

1-ewewewq

IPL; ಆಸ್ಟ್ರೇಲಿಯನ್‌ ಆಲ್‌ರೌಂಡರ್‌ ಮಾರ್ಷ್‌ ಔಟ್‌

Kohli IPL 2024

IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್‌ ನೀಡಿದ ಆರ್‌ಸಿಬಿ!

1-eewqewqe

IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.