ಚತುರ್ದಿನ ಪಂದ್ಯ: ಪ್ರಸಿದ್ಧ್ ಕೃಷ್ಣ ಬದಲು ಶಾರ್ದೂಲ್ ಠಾಕೂರ್
Team Udayavani, Sep 4, 2022, 11:37 PM IST
ಬೆಂಗಳೂರು: ಬೆನ್ನುನೋವಿನಿಂದಾಗಿ ಭಾರತ “ಎ’ ತಂಡದಿಂದ ಬೇರ್ಪಟ್ಟ ಪ್ರಸಿದ್ಧ್ ಕೃಷ್ಣ ಸ್ಥಾನಕ್ಕೆ ಶಾರ್ದೂಲ್ ಠಾಕೂರ್ ಅವರನ್ನು ಆರಿಸಲಾಗಿದೆ.
ಇಲ್ಲಿ ನಡೆಯಲಿರುವ ಪ್ರವಾಸಿ ನ್ಯೂಜಿಲ್ಯಾಂಡ್ “ಎ’ ಎದುರಿನ ಉಳಿದೆರಡು ಚತುರ್ದಿನ ಪಂದ್ಯಗಳಿಗಾಗಿ ಈ ಬದಲಾವಣೆ ಮಾಡಿಕೊಳ್ಳಲಾಗಿದೆ.
ಪಶ್ಚಿಮ ವಲಯ ದುಲೀಪ್ ಟ್ರೋಫಿ ತಂಡದಲ್ಲಿರುವ ಅವರನ್ನು ಕೂಡಲೇ ಭಾರತ “ಎ’ ತಂಡವನ್ನು ಸೇರಿಕೊಳ್ಳುವಂತೆ ಸೂಚಿಸಲಾಗಿದೆ. ದುಲೀಪ್ ಟ್ರೋಫಿ ತಂಡಕ್ಕೆ ರಾಜ್ಕೋಟ್ನ ಎಡಗೈ ಪೇಸರ್ ಚೇತನ್ ಸಕಾರಿಯಾ ಅವರನ್ನು ಸೇರಿಸಿಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?
T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ
CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ
IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ
T20 World Cup; ರೋಹಿತ್, ವಿರಾಟ್ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?
MUST WATCH
ಹೊಸ ಸೇರ್ಪಡೆ
ಸೂಪರ್ ಸ್ಟಾರ್ ಮೋಹನ್ ಲಾಲ್ ಭೇಟಿಯಾದ ರಿಷಬ್: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!
Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು
Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್