ಶಶಾಂಕ್ಗೆ ಅನಾರೋಗ್ಯ: ಐಸಿಸಿ ಸಭೆ ದುಬಾೖಗೆ ಸ್ಥಳಾಂತರ
Team Udayavani, Sep 30, 2019, 5:18 AM IST
ಮುಂಬಯಿ: ಮುಂದಿನ ತಿಂಗಳು ಆಸ್ಟ್ರೇಲಿಯದ ಸಿಡ್ನಿಯಲ್ಲಿ ನಡೆಯಬೇಕಿದ್ದ ಅಂತಾರಾಷ್ಟ್ರೀಯ ಕ್ರಿಕೆಟ್ ಸಂಸ್ಥೆ (ಐಸಿಸಿ) ಸಭೆ ದುಬಾೖಗೆ ಸ್ಥಳಾಂತರವಾಗಿದೆ.
ಐಸಿಸಿ ಮುಖ್ಯಸ್ಥ ಶಶಾಂಕ್ ಮನೋಹರ್ ಅನಾರೋಗ್ಯಪೀಡಿತರಾಗಿದ್ದಾರೆ, ಅವರಿಗೆ ದೂರದ ಸ್ಥಳಗಳಿಗೆ ಪ್ರವಾಸ ಹೋಗಲು ಸಾಧ್ಯವಿಲ್ಲವಿರುವುದರಿಂದ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ಹೇಳಿವೆ.
ಅಲ್ಲದೇ ಮುಂದಿನ ತಿಂಗಳು 4ರಂದು ನಡೆಯಬೇಕಿರುವ ಕಾರ್ಯನಿರ್ವಣಾಧಿಕಾರಿಗಳ ಸಭೆಯನ್ನು ಒಂದು ವಾರ ಮುಂದೂಡಲಾಗಿದೆ. ಈ ಸಭೆಯನ್ನು ಐಸಿಸಿ ಮುಖ್ಯ ಸಭೆಯಲ್ಲೇ ನಡೆಸಲು ತೀರ್ಮಾನಿಸಲಾಗಿದೆ. ಇದನ್ನೂ ಅಧಿಕೃತವಾಗಿ ತಿಳಿಸಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?
IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್ ವಿರುದ್ಧ ಮುಖಾಮುಖಿ
RCB ; ರವಿವಾರ ಕೆಕೆಆರ್ ವಿರುದ್ಧ ಈಡನ್ನಲ್ಲಿ ಗೋ ಗ್ರೀನ್ ಗೇಮ್
MUST WATCH
ಹೊಸ ಸೇರ್ಪಡೆ
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ