- Monday 16 Dec 2019
ಐಸಿಸಿ ಚುನಾವಣೆ: ಶಶಾಂಕ್ಗೆ ಬಿಸಿಸಿಐ ಸಡ್ಡು?
Team Udayavani, Nov 15, 2019, 5:27 AM IST
ದುಬಾೖ: ಸದ್ಯದಲ್ಲಿಯೇ ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ ಚುನಾವಣೆ ನಡೆಯಲಿದೆ. ಮೂರನೇ ಬಾರಿಗೆ ಐಸಿಸಿ ಮುಖ್ಯಸ್ಥರಾಗಿ ಪುನರಾಯ್ಕೆಗೊಳ್ಳಲು ಶಶಾಂಕ್ ಮನೋಹರ್ ಸಿದ್ಧವಾಗಿದ್ದಾರೆ.
ಇದಕ್ಕೆ ತಡೆ ಹಾಕಲು ಬಿಸಿಸಿಐ ಸಜ್ಜುಗೊಂಡಿದೆ. ಡಿ. ಒಂದರಂದು ವಿನೋದ್ ರಾಯ್ ಸಮಿತಿ ರಚಿಸಿರುವ ಆಡಳಿತಾತ್ಮಕ ತಿದ್ದುಪಡಿಗಳಿಗೆ ಮತ್ತೆ ತಿದ್ದುಪಡಿ ತಂದು, ಎನ್. ಶ್ರೀನಿವಾಸನ್ ಅವರನ್ನು ಬಿಸಿಸಿಐ ಪ್ರತಿನಿಧಿಯಾಗಿ ಐಸಿಸಿಗೆ ಕಳುಹಿಸಲು ಸಿದ್ಧತೆ ನಡೆಯುತ್ತಿದೆ.
ಡಿ. 1ರಂದು ಬಿಸಿಸಿಐ ಸರ್ವ ಸದಸ್ಯರ ಸಭೆಯಿದೆ. ಅಲ್ಲಿ 4ರಲ್ಲಿ 3ರಷ್ಟು ಬಹುಮತದ ಮೂಲಕ ತಿದ್ದುಪಡಿಗಳಿಗೆ ಬೆಂಬಲ ಪಡೆದರೆ, ಅದನ್ನು ಸರ್ವೋಚ್ಚ ನ್ಯಾಯಾಲಯದಲ್ಲಿ ಮಂಡಿಸಲು ಸಾಧ್ಯವಾಗುತ್ತದೆ. ಒಂದುವೇಳೆ ತಿದ್ದುಪಡಿಯನ್ನು ಸರ್ವೋಚ್ಚ ನ್ಯಾಯಾಲಯ ಮನ್ನಿಸಿದರೆ, ಐಸಿಸಿಗೆ ಶ್ರೀನಿವಾಸನ್ ಬಿಸಿಸಿಐ ಪ್ರತಿನಿಧಿಯಾಗಿ ತೆರಳಲು ಸಾಧ್ಯವಿದೆ. ಅಷ್ಟೇ ಅಲ್ಲ, ಐಸಿಸಿ ಚುನಾವಣೆಗೂ ಸ್ಪರ್ಧಿಸಬಹುದಾಗಿದೆ. ಆಗ ಇಬ್ಬರು ಭಾರತೀಯರ ನಡುವೆ ಮುಖ್ಯಸ್ಥ ಸ್ಥಾನಕ್ಕೆ ಸ್ಪರ್ಧೆ ನಡೆಯಲಿದೆ.
ಈ ವಿಭಾಗದಿಂದ ಇನ್ನಷ್ಟು
-
ನವದೆಹಲಿ: ಮುಂಬರುವ ಟಿ20 ವಿಶ್ವಕಪ್ ಕ್ರಿಕೆಟ್ ಕೂಟದಲ್ಲಿ ಭಾರತದ ಆರಂಭಿಕ ಬ್ಯಾಟ್ಸ್ಮನ್ ಕೆ.ಎಲ್ .ರಾಹುಲ್ ಹೆಚ್ಚುವರಿಯಾಗಿ ವಿಕೆಟ್ ಕೀಪಿಂಗ್ ಜವಾಬ್ದಾರಿ...
-
ಪರ್ತ್: ಇಲ್ಲಿ ನಡೆದ ಹಗಲು-ರಾತ್ರಿ ಟೆಸ್ಟ್ ಪಂದ್ಯದಲ್ಲಿ ಆತಿಥೇಯ ಆಸ್ಟ್ರೇಲಿಯ 296 ರನ್ನುಗಳ ಭಾರೀ ಅಂತರದಿಂದ ನ್ಯೂಜಿಲ್ಯಾಂಡನ್ನು ಮಣಿಸಿದೆ. ಇದರೊಂದಿಗೆ ಆಡಿದ...
-
ಟೋಕಿಯೊ: ಇನ್ನು 7 ತಿಂಗಳಲ್ಲಿ ಜರಗಲಿರುವ 2020ರ ಟೋಕಿಯೊ ಒಲಿಂಪಿಕ್ಸ್ನ ಉದ್ಘಾಟನಾ ಸಮಾರಂಭದ, 60 ಸಾವಿರ ಆಸನ ಸಾಮರ್ಥ್ಯದ ನ್ಯೂ ನ್ಯಾಶನಲ್ ಒಲಿಂಪಿಕ್ ಕ್ರೀಡಾಂಗಣವನ್ನು...
-
ಕೋಲ್ಕತಾ, ಡಿ. 15: ರವಿವಾರ ನಡೆದ 100,000 ಡಾಲರ್ ಬಹು ಮಾನದ "ಟಾಟಾ ಸ್ಟೀಲ್ ಕೋಲ್ಕತಾ 25ಕೆ ಮ್ಯಾರಥಾನ್' ಸ್ಪರ್ಧೆ ಯಲ್ಲಿ ಕೀನ್ಯದ ಲಿಯೋನಾರ್ಡ್ ಬಾರ್ಸೊಟನ್ ಮತ್ತು...
-
ಗ್ವಾಂಗ್ಜೂ: ವಿಶ್ವದ ನಂಬರ್ ವನ್ ಶಟ್ಲರ್ ಜಪಾನಿನ ಕೆಂಟೊ ಮೊಮೊಟ "ಬಿಡಬ್ಲ್ಯುಎಫ್ ವರ್ಲ್ಡ್ ಟೂರ್ ಫೈನಲ್ಸ್' ಬ್ಯಾಡ್ಮಿಂಟನ್ ಕೂಟದ ಪುರುಷರ ಸಿಂಗಲ್ಸ್...
ಹೊಸ ಸೇರ್ಪಡೆ
-
ಬೆಂಗಳೂರು: ಎಸ್ ಸಿಪಿ ಮತ್ತು ಟಿಎಸ್ ಪಿ ಕಾರ್ಯಕ್ರಮದಡಿ ಯಾವುದೇ ಅನುದಾನ ಲ್ಯಾಪ್ಸ್ ಆಗದಂತೆ ಸಮರ್ಪಕವಾಗಿ ಅನುಷ್ಠಾನ ಗೊಳಿಸಬೇಕು ಎಂದು ಉಪಮುಖ್ಯಮಂತ್ರಿ ಶ್ರೀ...
-
ಬೀದರ: ಬರವಣೆಗೆ ಒಂದು ಮನೋವೈಜ್ಞಾನಿಕ ಕ್ರಮ. ನಮ್ಮೊಳಗಿನ ನೇತ್ಯಾತ್ಮಕ ವಿಚಾರಧಾರೆ ಮತ್ತು ಒತ್ತಡ ಕಡಿಮೆ ಮಾಡಬಲ್ಲ ಸಾಧನವೆಂದರೆ ಅದು ಬರವಣಿಗೆ. ತಂತ್ರಜ್ಞಾನ...
-
ಹುಬ್ಬಳ್ಳಿ: ರಾಜ್ಯದಲ್ಲಿ ವಿಶೇಷವಾಗಿ ಉತ್ತರ ಕರ್ನಾಟಕದಲ್ಲಿ ಉದ್ಯಮ ಹೂಡಿಕೆ ಆಕರ್ಷಣೆ ನಿಟ್ಟಿನಲ್ಲಿ ನಾನು ಹಾಗೂ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸೇರಿ ಡಿಸೆಂಬರ್...
-
ಶರತ್ ಭದ್ರಾವತಿ ಶಿವಮೊಗ್ಗ: ಒಂದು ಕಡೆ ಹೊಸ ಬಡಾವಣೆ ಮಾಡಲು ರಿಯಲ್ ಎಸ್ಟೇಟ್ ಉದ್ದಿಮೆದಾರರು ಮುಂದಾಗುತ್ತಿಲ್ಲ. ಇನ್ನೊಂದು ಕಡೆ ಬಡವರು, ಮಧ್ಯಮ ವರ್ಗದ ಜನರಿಗೆ...
-
ಎಚ್.ಬಿ. ನಿರಂಜನ ಮೂರ್ತಿ ಭರಮಸಾಗರ: ಬರೋಬ್ಬರಿ 2.70 ಕೋಟಿ ರೂ. ವೆಚ್ಚದಲ್ಲಿ ಇಲ್ಲಿನ ವಿದ್ಯಾನಗರದಲ್ಲಿ 2013-14ನೇ ಸಾಲಿನಲ್ಲಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ...