Delhi Court: ಪತ್ನಿಯಿಂದ ಮಾನಸಿಕ ಹಿಂಸೆ: ಶಿಖರ್ ಧವನ್ ವಿಚ್ಛೇದನಕ್ಕೆ ಕೋರ್ಟ್ ಸಮ್ಮತಿ


Team Udayavani, Oct 5, 2023, 10:17 AM IST

Delhi Court: ಪತ್ನಿಯಿಂದ ಮಾನಸಿಕ ಹಿಂಸೆ: ಶಿಖರ್ ಧವನ್ ವಿಚ್ಛೇದನಕ್ಕೆ ಕೋರ್ಟ್ ಒಪ್ಪಿಗೆ

ನವದೆಹಲಿ: ಭಾರತದ ಹಿರಿಯ ಕ್ರಿಕೆಟಿಗ ಶಿಖರ್ ಧವನ್ ತಮ್ಮ ಪತ್ನಿ ಆಯೇಷಾ ಮುಖರ್ಜಿಯಿಂದ ವಿಚ್ಛೇದನ ಪಡೆದಿದ್ದಾರೆ. ದೆಹಲಿಯ ಪಟಿಯಾಲ ಕೌಟುಂಬಿಕ ನ್ಯಾಯಾಲಯ ಬುಧವಾರ ವಿಚ್ಛೇದನವನ್ನು ಅನುಮೋದಿಸಿದೆ.

ವಿಚಾರಣೆ ನಡೆಸಿದ ದೆಹಲಿಯ ಕೌಟುಂಬಿಕ ನ್ಯಾಯಾಲಯವು, ಶಿಖರ್ ಧವನ್‌ ಪತ್ನಿಯಿಂದ ಮಾನಸಿಕ ಹಿಂಸೆಗೆ ಗುರಿಯಾಗಿದ್ದಾರೆ ಎಂದು ಅಭಿಪ್ರಾಯಪಟ್ಟು ವಿಚ್ಛೇದನ ಮಂಜೂರು ಮಾಡಿದೆ.

ಶಿಖರ್‌ ಮತ್ತು ಆಯೇಷಾ 2012ರಲ್ಲಿ ಮದುವೆಯಾಗಿದ್ದು ಇಬ್ಬರಿಗೂ ಓರ್ವ ಮಗನಿದ್ದಾನೆ. ಅಲ್ಲದೆ ಆಯೇಷಾಳ ಎರಡನೇ ಮದುವೆಯಾಗಿತ್ತು. ಈ ನಡುವೆ ತನ್ನ ಏಕೈಕ ಪುತ್ರನಿಂದ ವರ್ಷಗಟ್ಟಲೆ ಬೇರ್ಪಟ್ಟು ಬದುಕುವಂತೆ ಒತ್ತಾಯಿಸಿ ಪತಿಗೆ ಆಯೇಷಾ ಮಾನಸಿಕವಾಗಿ ಒತ್ತಡ ಹಾಕಿದ್ದಳು ಇದರಿಂದ ಮಾನಸಿಕವಾಗಿ ನೊಂದಿದ್ದ ಧವನ್ ವಿಚ್ಛೇದನ ಅರ್ಜಿಯನ್ನು ಸಲ್ಲಿಸಿದ್ದರು.

ವಿಚ್ಛೇದನ ಅರ್ಜಿಯಲ್ಲಿ ಪತ್ನಿ ವಿರುದ್ಧ ಧವನ್ ಮಾಡಿರುವ ಎಲ್ಲಾ ಆರೋಪಗಳನ್ನು ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶ ಹರೀಶ್ ಕುಮಾರ್ ಒಪ್ಪಿಕೊಂಡಿದ್ದು, ತಮ್ಮ ಆದೇಶದಲ್ಲಿ, ಧವನ್ ಅವರ ಪತ್ನಿ ತನ್ನನ್ನು ತಾನು ಸಮರ್ಥಿಸಿಕೊಳ್ಳಲು ವಿಫಲರಾಗಿದ್ದಾರೆ ಎಂದು ಹೇಳಿದ್ದಾರೆ.

ಮಗನ ಖಾಯಂ ಕಸ್ಟಡಿಗೆ ಸಂಬಂಧಿಸಿದಂತೆ ನ್ಯಾಯಾಲಯ ಯಾವುದೇ ಆದೇಶ ನೀಡಿಲ್ಲವಾದರೂ ಧವನ್ ಗೆ ತನ್ನ ಮಗನನ್ನು ಭೇಟಿ ಮಾಡುವ ಅಥವಾ ವಿಡಿಯೋ ಕರೆ ಮಾಡಿ ಮಾತನಾಡುವ ಅವಕಾಶವನ್ನು ಕೋರ್ಟ್ ನೀಡಿದೆ ಅದರಂತೆ ಧವನ್ ಭಾರತ ಅಥವಾ ಆಸ್ಟ್ರೇಲಿಯಾದಲ್ಲೂ ತನ್ನ ಮಗನನ್ನು ಭೇಟಿಯಾಗಬಹುದು ಎಂದು ಹೇಳಿದೆ.

ಇದನ್ನೂ ಓದಿ: Tragedy: ಸಾಲ ಬಾಧೆ ತಾಳಲಾರದೆ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾದ ರೈತ ಮಹಿಳೆ

ಟಾಪ್ ನ್ಯೂಸ್

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

Vijayendra (2)

JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು

1-wdsad

I.N.D.I.A ಕೂಟದಲ್ಲಿ ವರ್ಷಕ್ಕೆ ಒಬ್ಬರನ್ನು ಪ್ರಧಾನಿಯನ್ನಾಗಿಸಲು ಚಿಂತನೆ: ಅಣ್ಣಾಮಲೈ

1-wwwqe

HSC PARALI; ಲಕ್ಷದ್ವೀಪದಿಂದ ಮಂಗಳೂರಿಗೆ ಆಗಮಿಸಿದ ಹೈ ಸ್ಪೀಡ್ ಪರಲಿ

1-qweqweq

CNG ಇಂಧನ ನಿರಂತರ ಪೂರೈಕೆಗೆ ಕೇಂದ್ರಕ್ಕೆ ಯಶ್ ಪಾಲ್ ಸುವರ್ಣ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

SUNIPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

IPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

Vijayendra (2)

JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು

Uppinangady: ತೀವ್ರ ಜ್ವರ; ಅರ್ಚಕ ಸಾವು

Uppinangady: ತೀವ್ರ ಜ್ವರ; ಅರ್ಚಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.