ವಿಂಡೀಸ್ ವಿರುದ್ಧ ಏಕದಿನ ಸರಣಿಗೂ ಧವನ್ ಅನುಮಾನ: ಮಯಾಂಕ್ ಗೆ ಸ್ಥಾನ?
Team Udayavani, Dec 10, 2019, 2:15 PM IST
ಮುಂಬೈ: ಗಾಯದ ಸಮಸ್ಯೆಯಿಂದಾಗಿ ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧದ ಟಿ ಟ್ವೆಂಟಿ ಸರಣಿಯಿಂದ ಹೊರಬಿದ್ದಿರುವ ಶಿಖರ್ ಧವನ್ ಮುಂದಿನ ಏಕದಿನ ಸರಣಿಯನ್ನು ಆಡುವುದೂ ಅನುಮಾನ ಎನ್ನಲಾಗಿದೆ.
ಸಯ್ಯದ್ ಮುಷ್ತಾಕ್ ಆಲಿ ಟ್ರೋಫಿಯಲ್ಲಿ ಆಡುವಾಗ ಗಾಯಗೊಂಡಿದ್ದರು. ಇದರಿಂದಾಗಿ ವಿಂಡೀಸ್ ವಿರುದ್ಧ ಟಿ ಟ್ವೆಂಟಿ ಸರಣಿಯಿಂದಲೂ ಔಟ್ ಆಗಿದ್ದರು.
ಆದರೆ ಸದ್ಯದ ವರದಿಯ ಪ್ರಕಾರ ಧವನ್ ಇನ್ನೂ ಫಿಟ್ ಆಗಿಲ್ಲ. ಅವರ ಗಾಯದ ಸಮಸ್ಯೆ ಇನ್ನೂ ಸರಿಯಾಗಿಲ್ಲ. ಹೀಗಾಗಿ ಏಕದಿನ ಸರಣಿಯಿಂದಲೂ ಔಟ್ ಆಗಲಿದ್ದಾರೆ.
ಟಿ ಟ್ವೆಂಟಿ ಸರಣಿಗೆ ಧವನ್ ಬದಲು ಸಂಜು ಸ್ಯಾಮ್ಸನ್ ಆಯ್ಕೆಯಾಗಿದ್ದರು. ಆದರೆ ಏಕದಿನ ಸರಣಿಯಿಂದ ಧವನ್ ಹೊರಬಿದ್ದಲ್ಲಿ ಕರ್ನಾಟಕದ ಮಯಾಂಕ್ ಅಗರ್ವಾಲ್ ಆಯ್ಕೆಯಾಗುವ ಸಾಧ್ಯತೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!