ಡೆಲ್ಲಿ ಡೇರ್‌ಡೆವಿಲ್ಸ್‌ ತಂಡಕ್ಕೆ ಮರಳಿದ ಶಿಖರ್‌ ಧವನ್‌


Team Udayavani, Nov 6, 2018, 6:00 AM IST

shikhar-dhawan.jpg

ಹೊಸದಿಲ್ಲಿ: ಸನ್‌ರೈಸರ್ ಹೈದರಾಬಾದ್‌ ತಂಡದಿಂದ ಬೇರ್ಪಟ್ಟ ಶಿಖರ್‌ ಧವನ್‌ ತವರಿನ ತಂಡಕ್ಕೆ ಮರಳಿದ್ದು, 10 ವರ್ಷಗಳ ಬಳಿಕ ಡೆಲ್ಲಿ ಡೇರ್‌ಡೆವಿಲ್ಸ್‌ ಪರ ಆಡಲಿದ್ದಾರೆ.

“ಬದಲಾವಣೆ ಪ್ರಕ್ರಿಯೆ’ಯಲ್ಲಿ ಡೆಲ್ಲಿ ಡೇರ್‌ಡೆವಿಲ್ಸ್‌ ತಂಡದಲ್ಲಿದ್ದ ಆಲ್‌ರೌಂಡರ್‌ ವಿಜಯ್‌ ಶಂಕರ್‌, ಸ್ಪಿನ್ನರ್‌ ಶಾಬಾಜ್‌ ನದೀಂ ಹಾಗೂ ಅಭಿಷೇಕ್‌ ಶರ್ಮ ಅವರನ್ನು ಸನ್‌ರೈಸರ್ ಪಾಲಾಗಿದ್ದಾರೆ. ತಂಡಕ್ಕೆ ನೀಡಿದೆ.

“ಐಪಿಎಲ್‌ನ ಅದ್ಭುತ ಆಟಗಾರನಾದ ಶಿಖರ್‌ ಧವನ್‌ ಮುಂದಿನ ಆವೃತ್ತಿಯಲ್ಲಿ ಹೈದರಾಬಾದ್‌ ತಂಡದಲ್ಲಿರುವುದಿಲ್ಲ ಎಂದು ತಿಳಿಸಲು ವಿಷಾದವಾಗುತ್ತಿದೆ. ಆರ್‌ಟಿಎಮ್‌ ಕಾರ್ಡ್ಸ್‌ ಮೂಲಕ ಧವನ್‌ ಅವರನ್ನು ಖರೀದಿಸಿದ್ದೇವು. ಆದರೆ ಹರಾಜಿನಲ್ಲಿ ಅಲ್ಪ ಮೊತ್ತದಿಂದ ತೃಪ್ತರಾಗದ ಕಾರಣ ಅವರು ಹೈದರಾಬಾದ್‌ ಫ್ರಾಂಚೈಸಿ ಬಿಟ್ಟು ಹೋಗಿದ್ದಾರೆ. ಹಲವು ವರ್ಷಗಳಿಂದ ಹೈದರಾಬಾದ್‌ಗೆ ಅವರ ನೀಡಿರುವ ಕೊಡೆಗೆಯ ಬಗ್ಗೆ ಗೌರವವಿದೆ. ಆದರೆ ಆರ್ಥಿಕ ವಿಚಾರದಲ್ಲಿ ಬೇಸರವಾಗಿದೆ ಹೀಗಾಗಿ ಧವನ್‌ ಹಿಂದೆ ಸರಿದಿದ್ದಾರೆ’ ಎಂದು ಹೈದರಾಬಾದ್‌ ಫ್ರಾಂಚೈಸಿ ತಿಳಿಸಿದೆ. 

2013ರಿಂದ ಹೈದರಾಬಾದ್‌ ತಂಡದ ಪರ ಆಡಿದ ಧವನ್‌ 91 ಇನ್ನಿಂಗ್ಸ್‌ಗಳಲ್ಲಿ 2,768 ರನ್‌ ಪೇರಿಸಿದ್ದಾರೆ.ಇತ್ತ ಡೆಲ್ಲಿ ಡೇರ್‌ಡೆವಿಲ್ಸ್‌ ತಂಡ ಧವನ್‌ ಆಗಮನದಿಂದ ದೊಡ್ಡದೊಂದು ಬದಲಾವಣೆಯ ನಿರೀಕ್ಷೆಯಲ್ಲಿದೆ.

“ಮುಂದಿನ ಐಪಿಎಲ್‌ನಲ್ಲಿ ಧವನ್‌ ಡೆಲ್ಲಿ ಪರ ಆಡುಲಿರುವ ವಿಚಾರ ಸಂತಸ ತಂದಿದೆ. ಐಪಿಎಲ್‌ನಲ್ಲಿ ಧವನ್‌ ಅತ್ಯುತ್ತಮ ಪ್ರದರ್ಶನ ನೀಡಿದ್ದು, ಡೆಲ್ಲಿ ತಂಡಕ್ಕೆ ಅವರ ಅನುಭವ ನೆರವಾಗಲಿದೆ. ಡೆಲ್ಲಿ ಅಭಿಮಾನಿಗಳು ಸ್ಥಳೀಯ ಆಟಗಾರನ ಆಟವನ್ನು ಖುಷಿಯಿಂದ ವೀಕ್ಷಿಸುವುದರಲ್ಲಿ ಅನುಮಾನವಿಲ್ಲ’ ಎಂದು ಡೆಲ್ಲಿ ಡೇರ್‌ಡೆವಿಲ್ಸ್‌ ತಂಡದ ಅಧ್ಯಕ್ಷ ಪಾರ್ಥ್ ಜಿಂದಾಲ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewqewq

Doping: ಶಾಲು ಚೌಧರಿ ದೋಷಮುಕ್ತ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.