ಮೊದಲ ಟೆಸ್ಟ್‌ ಪಂದ್ಯದಿಂದಹೊರಬಿದ್ದ ಶಿಖರ್‌ ಧವನ್‌


Team Udayavani, Dec 31, 2017, 6:15 AM IST

Shikhar-Dhawan-30207.jpg

ಹೊಸದಿಲ್ಲಿ: ದಕ್ಷಿಣ ಆಫ್ರಿಕಾದಲ್ಲಿ ಸುದೀರ್ಘ‌ ಕ್ರಿಕೆಟ್‌ ಸರಣಿ ಆಡಬೇಕಿರುವ ಭಾರತ, ಇದರ ಆರಂಭಕ್ಕೂ ಮೊದಲೇ ಆಘಾತಕ್ಕೆ ಸಿಲುಕಿದೆ. ಎಡಗೈ ಆರಂಭಕಾರ ಶಿಖರ್‌ ಧವನ್‌ ಗಾಯಾಳಾಗಿ ಮೊದಲ ಟೆಸ್ಟ್‌ ಪಂದ್ಯದಿಂದ ಹೊರಬಿದ್ದಿದ್ದಾರೆ. ವರ್ಷಾರಂಭದ ಈ ಟೆಸ್ಟ್‌ ಜ. 5ರಿಂದ ಕೇಪ್‌ಟೌನ್‌ನ ನ್ಯೂಲ್ಯಾಂಡ್ಸ್‌ ಅಂಗಳದಲ್ಲಿ ಆರಂಭವಾಗಲಿದೆ.

ಶಿಖರ್‌ ಧವನ್‌ ಕಳೆದ ಮಂಗಳವಾರ ಮುಂಬಯಿಯಲ್ಲಿ ವಿರಾಟ್‌ ಕೊಹ್ಲಿ-ಅನುಷ್ಕಾ ಶರ್ಮ ಜೋಡಿಯ ಆರತಕ್ಷತೆಯಲ್ಲಿ ಪಾಲ್ಗೊಂಡಿದ್ದರು. ಅದೇ ದಿನ ಪಾದದ ನೋವಿಗೆ ಸಿಲುಕಿದರು. ಈಗ ನೋವು ತೀವ್ರಗೊಂಡಿದೆ. ಎಂಆರ್‌ಐ ಸ್ಕ್ಯಾನಿಂಗ್‌ ವರದಿ ಲಭಿಸಿದ್ದು, ಧವನ್‌ ಅವರಿಗೆ ಜ. 10ರ ತನಕ ವಿಶ್ರಾಂತಿ ಸೂಚಿಸಲಾಗಿದೆ. ಜ. 13ರಿಂದ ಆರಂಭವಾಗಲಿರುವ ಸೆಂಚುರಿಯನ್‌ ಟೆಸ್ಟ್‌ ಪಂದ್ಯಕ್ಕೆ ಧವನ್‌ ಲಭ್ಯರಾಗುವ ನಿರೀಕ್ಷೆ ಇದೆ.

ಈ ಸರಣಿಯಲ್ಲಿ ಶಿಖರ್‌ ಧವನ್‌ ಮತ್ತು ಮುರಳಿ ವಿಜಯ್‌ ಭಾರತದ ಮೊದಲ ಆಯ್ಕೆಯ ಆರಂಭಿಕರಾಗಿದ್ದರು. ಈಗ ಧವನ್‌ ಅನುಪಸ್ಥಿತಿಯಲ್ಲಿ ಕೆ.ಎಲ್‌. ರಾಹುಲ್‌ ಇನ್ನಿಂಗ್ಸ್‌ ಆರಂಭಿಸಲು ಇಳಿಯಬೇಕಿದೆ.

ವಿರಾಟ್‌ ಕೊಹ್ಲಿ ಅಸಮಾಧಾನ
ಶಿಖರ್‌ ಧವನ್‌ ಗಾಯಾಳಾಗಿ ಮೊದಲ ಟೆಸ್ಟ್‌ ಪಂದ್ಯದಿಂದ ಹೊರಬಿದ್ದಿರುವುದಕ್ಕೆ ನಾಯಕ ವಿರಾಟ್‌ ಕೊಹ್ಲಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅತ್ಯಂತ ಮಹತ್ವದ ಹಾಗೂ ಕಠಿನ ಸರಣಿ ಎದುರಿದ್ದಾಗ ಧವನ್‌ ಎಚ್ಚರಿಕೆ ವಹಿಸಬೇಕಿತ್ತು ಎಂದಿದ್ದಾರೆ.

ಬೋಲ್ಯಾಂಡ್‌ ಪಾರ್ಕ್‌ನಲ್ಲಿ ಅಭ್ಯಾಸ
ಟೆಸ್ಟ್‌ ಸರಣಿಗೂ ಮುನ್ನ ಆಡಬೇಕಿದ್ದ 2 ದಿನಗಳ ಅಭ್ಯಾಸ ಪಂದ್ಯವನ್ನು ಭಾರತ ರದ್ದುಗೊಳಿಸಿದ ಕಾರಣ ನೇರವಾಗಿ ನೆಟ್‌ ಪ್ರ್ಯಾಕ್ಟೀಸ್‌ಗೆ ಇಳಿಯಲಿದೆ. ಇದಕ್ಕಾಗಿ ಪಾರ್ಲ್ನ “ಬೋಲ್ಯಾಂಡ್‌ ಪಾರ್ಕ್‌’ ಅಂಗಳವನ್ನು ಒದಗಿಸಲಾಗಿದೆ.

ಅಭ್ಯಾಸಕ್ಕಾಗಿ ಪಾರ್ಲ್ನ “ಸೆಂಟರ್‌ ಪಿಚ್‌’ ಅನ್ನೇ ಒದಗಿಸಬೇಕೆಂದು ತಂಡದ ಆಡಳಿತ ಮಂಡಳಿ ಬಿಸಿಸಿಐಗೆ ಮನವಿ ಮಾಡಿತ್ತು. ಭಾರತೀಯ ಕ್ರಿಕೆಟ್‌ ಮಂಡಳಿಯ ಕೋರಿಕೆಗೆ “ಕ್ರಿಕೆಟ್‌ ಸೌತ್‌ ಆಫ್ರಿಕಾ’ (ಸಿಎಸ್‌ಎ) ಅನುಮತಿ ನೀಡಿರಲಿಲ್ಲ. ಈಗ ಇದಕ್ಕೆ ಸಮ್ಮತಿಸಿದೆ. ಟೀಮ್‌ ಇಂಡಿಯಾ ಕ್ರಿಕೆಟಿಗರು ಸದ್ಯದಲ್ಲೇ ಇಲ್ಲಿ ಅಭ್ಯಾಸ ಆರಂಭಿಸಲಿದ್ದಾರೆ.
ಭಾರತ 2013-14ರ ದಕ್ಷಿಣ ಆಫ್ರಿಕಾ ಪ್ರವಾಸದ ವೇಳೆಯೂ ಇಂಥದೇ ಮನವಿ ಮಾಡಿತ್ತು. ಆದರೆ ಇದಕ್ಕೆ ಅಂದು ಸಿಎಸ್‌ಎ ಅನುಮತಿ ಕೊಟ್ಟಿರಲಿಲ್ಲ.

ಟಾಪ್ ನ್ಯೂಸ್

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

nosthush-kenjige

T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್‌ ಕೆಂಜಿಗೆಗೆ ಸ್ಥಾನ

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Belgaum Lok Sabha Constituency: ಅನುಭವದ ರಾಜಕಾರಣಕ್ಕೆ ಯುವ ಮುಖದ ಸವಾಲು

Belgaum Lok Sabha Constituency: ಅನುಭವದ ರಾಜಕಾರಣಕ್ಕೆ ಯುವ ಮುಖದ ಸವಾಲು

vijayendra

Hubli; ಕೇರಳ ಮಾದರಿಯಲ್ಲಿ ರಾಜ್ಯದಲ್ಲಿ ಸರ್ಕಾರ ನಡೆಯುತ್ತಿದೆ: ವಿಜಯೇಂದ್ರ ಆರೋಪ

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

nosthush-kenjige

T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್‌ ಕೆಂಜಿಗೆಗೆ ಸ್ಥಾನ

Kohli IPL 2024

IPL;ಇಂದು ಆರ್‌ಸಿಬಿ ಎದುರಾಳಿ ಗುಜರಾತ್‌ ಟೈಟಾನ್ಸ್‌:ಪ್ಲೇಆಫ್ ಸಾಧ್ಯತೆಗೆ ಗೆಲುವು ಅನಿವಾರ್ಯ

1-qewqeqwe

England;  20 ವರ್ಷದ ಕ್ರಿಕೆಟಿಗ ನಿಗೂಢ ಸಾವು!

1-weweqwe

IPL; ವಾಂಖೇಡೆಯಲ್ಲಿ ಬೌಲರ್‌ಗಳ ಮೇಲುಗೈ: ಮುಂಬೈ ವಿರುದ್ಧ ಕೆಕೆಆರ್ ಜಯಭೇರಿ

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅರವಿಂದ್‌ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು? ಸುಪ್ರೀಂ ಸುಳಿವು

ಅರವಿಂದ್‌ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು? ಸುಪ್ರೀಂ ಸುಳಿವು

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

nosthush-kenjige

T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್‌ ಕೆಂಜಿಗೆಗೆ ಸ್ಥಾನ

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.