- Monday 09 Dec 2019
ಆಧುನಿಕ ಯುಗದಲ್ಲಿ ಈ ಭಾರತೀಯನಿಗೆ ಬೌಲಿಂಗ್ ಮಾಡಲು ಕಷ್ಟವಂತೆ
Team Udayavani, Nov 18, 2019, 11:27 AM IST
ಹೊಸದಿಲ್ಲಿ: ಆಧುನಿಕ ಕ್ರಿಕೆಟ್ ನಲ್ಲಿ ಬೌಲಿಂಗ್ ಮಾಡಲು ಯಾವ ಬ್ಯಾಟ್ಸಮನ್ ಗೆ ಕಷ್ಟ ಎಂದು ಕೇಳಲಾದ ಪ್ರಶ್ನೆಗೆ ಪಾಕಿಸ್ಥಾನದ ಮಾಜಿ ವೇಗಿ ಶೋಯೆಬ್ ಅಖ್ತರ್ ಓರ್ವ ಭಾರತೀಯನ್ನು ಹೆಸರಿಸಿದ್ದಾರೆ.
ಶೋಯೇಬ್ ಅಖ್ತರ್ ರವಿವಾರ ಟ್ವಿಟರ್ ನಲ್ಲಿ ಅಭಿಮಾನಿಗಳಿಗೆ ಏನಾದರೂ ಪ್ರಶ್ನೆ ಕೇಳಿದರೆ ಉತ್ತರಿಸುವುದಾಗಿ ಹೇಳಿದ್ದರು. ಅದರಲ್ಲಿ ಅಭಿಮಾನಿಯೊಬ್ಬ, ಆಧುನಿಕ ಯುಗದಲ್ಲಿ ಬೌಲಿಂಗ್ ಮಾಡಲು ಯಾವ ಬ್ಯಾಟ್ಸಮನ್ ಗೆ ಕಷ್ಟ ಎಂದು ಕೇಳಿದ್ದಾರೆ.
ಇದಕ್ಕೆ ಉತ್ತರಿಸಿದ ರಾವಲ್ಪಿಂಡಿ ಎಕ್ಸ್ ಪ್ರೆಸ್ ಅಖ್ತರ್, ಭಾರತೀಯ ನಾಯಕ ವಿರಾಟ್ ಕೊಹ್ಲಿಯನ್ನು ಹೆಸರಿಸಿದ್ದಾರೆ. ಕೊಹ್ಲಿಗೆ ಬೌಲಿಂಗ್ ಮಾಡುವುದು ಕಷ್ಟ ಎಂದಿದ್ದಾರೆ.
ಶೋಯೇಬ್ ಅಖ್ತರ್ ಈ ಹಿಂದೆಯೂ ಅನೇಕ ಬಾರಿ ವಿರಾಟ್ ಕೊಹ್ಲಿ ಹೊಗಳಿ ಮಾತನಾಡಿದ್ದರು.
ಈ ವಿಭಾಗದಿಂದ ಇನ್ನಷ್ಟು
-
ಹೊಸದಿಲ್ಲಿ: ಸೋಮವಾರದಿಂದ ರಣಜಿ ಪಂದ್ಯಾವಳಿ ಆರಂಭವಾಗಲಿದೆ. ಆದರೆ ಬಿಸಿಸಿಐ ಇನ್ನೂ ಅಂಕಣ ಹೇಗಿರಬೇಕೆಂಬ ಮಾರ್ಗದರ್ಶಿ ಸೂತ್ರಗಳನ್ನು ತಿಳಿಸಿಲ್ಲ ಎಂದು ಕ್ಯುರೇಟರ್ಗಳು...
-
ಕಾಠ್ಮಂಡು (ನೇಪಾಲ): ಸೌತ್ ಏಶ್ಯನ್ ಗೇಮ್ಸ್ ಕುಸ್ತಿ ಸ್ಪರ್ಧೆಯಲ್ಲಿ ಭಾರತದ ಪಾರಮ್ಯ ಮುಂದುವರಿದಿದೆ. ರವಿವಾರ ನಡೆದ ವನಿತೆಯರ 62 ಕೆಜಿ ವಿಭಾಗದಲ್ಲಿ ಒಲಿಂಪಿಕ್...
-
ಹೊಸದಿಲ್ಲಿ: ಭಾರತದ ವಿಶ್ವವಿಖ್ಯಾತ ಡಬಲ್ಸ್ ಟೆನಿಸಿಗ ಲಿಯಾಂಡರ್ ಪೇಸ್ ನಿವೃತ್ತಿ ಹೇಳುವರೇ? ಸ್ವತಃ ಪೇಸ್ ಆಡಿದ ಮಾತು ಇದನ್ನು ಪುಷ್ಟೀಕರಿಸುತ್ತದೆ. ವರದಿಗಾರರೊಂದಿಗೆ...
-
ಜೊಹಾನ್ಸ್ಬರ್ಗ್: ಆಂತರಿಕ ಜಗಳದ ಸುಳಿಗೆ ಸಿಕ್ಕಿ ತತ್ತರಿಸಿರುವ ದಕ್ಷಿಣ ಆಫ್ರಿಕಾ ಕ್ರಿಕೆಟಿಗೆ ಮಾಜಿ ನಾಯಕ ಗ್ರೇಮ್ ಸ್ಮಿತ್ ನೆರವಾದಾರೇ ಎಂಬ ಪ್ರಶ್ನೆಗೆ...
-
ಕ್ಯಾನ್ಬೆರಾ (ಆಸ್ಟ್ರೇಲಿಯ): ಮೂರು ರಾಷ್ಟ್ರಗಳ ವನಿತಾ ಜೂನಿಯರ್ ಹಾಕಿ ಪಂದ್ಯಾವಳಿಯಲ್ಲಿ ಭಾರತ ಚಾಂಪಿಯನ್ ಆಗಿ ಮೂಡಿ ಬಂದಿದೆ. ರವಿವಾರದ ಅಂತಿಮ ಲೀಗ್ ಪಂದ್ಯದಲ್ಲಿ...
ಹೊಸ ಸೇರ್ಪಡೆ
-
ಚಿಕ್ಕಬಳ್ಳಾಪುರ: ಉಪಚುನಾವಣೆಯ ಅಂಚೆ ಮತಎಣಿಕೆ ಪ್ರಕ್ರಿಯೆ ಆರಂಭವಾಗುತ್ತಿದ್ದಂತೆಯೇ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿರುವ ಹೊಸಕೋಟೆ ಪಕ್ಷೇತರ ಅಭ್ಯರ್ಥಿ...
-
ಇಂದೋರ್: ಐದು ವರ್ಷಗಳಲ್ಲಿ ದೇಶದಲ್ಲಿರುವ 10 ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ)ಗಳಲ್ಲಿ ಒಟ್ಟು 27 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ....
-
ಬೆಂಗಳೂರು:ರಾಜ್ಯದ ಬಿಜೆಪಿ ಸರ್ಕಾರದ ಭವಿಷ್ಯ ನಿರ್ಧರಿಸಲಿರುವ ಹದಿನೈದು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತಎಣಿಕೆ ಸೋಮವಾರ ಬೆಳಗ್ಗೆ 8ಗಂಟೆಗೆ ಆರಂಭ. ಯಾರಿಗೆ...
-
ಹೊಸದಿಲ್ಲಿ: ನೆರೆರಾಷ್ಟ್ರಗಳ ಮುಸ್ಲಿಮೇತರರಿಗೆ ಭಾರತದ ಪೌರತ್ವ ನೀಡುವ ಉದ್ದೇಶ ವಿರುವ ಪೌರತ್ವ (ತಿದ್ದುಪಡಿ) ಮಸೂದೆಯನ್ನು ಲೋಕಸಭೆಯಲ್ಲಿ ಸೋಮವಾರ ಮಧ್ಯಾಹ್ನ...
-
ಬೆಂಗಳೂರು: ರಾಜ್ಯದಲ್ಲಿ ಐದು ತಿಂಗಳ ಹಿಂದೆ ನಡೆದ ರಾಜಕೀಯ ಪ್ರಹಸನದ ಅನಂತರ ರಚನೆಯಾದ ಬಿಜೆಪಿ ಸರಕಾರದ ಅಳಿವು-ಉಳಿವು ಹಾಗೂ ಅನರ್ಹಗೊಂಡ 17 ಶಾಸಕರ ಪೈಕಿ ಉಪಚುನಾವಣೆಗೆ...