ಜನಾಂಗೀಯ ನಿಂದನೆ ಪಾಕಿಸ್ಥಾನ ತಂಡದ ಸಂಸ್ಕೃತಿಯಲ್ಲ: ಅಖ್ತರ್‌

ಎಲ್ಲ ಕ್ರಿಕೆಟಿಗರೂ ಕನೇರಿಯ ಜತೆ ಕೆಟ್ಟದಾಗಿ ವರ್ತಿಸಿಲ್ಲ: ಸ್ಪಷ್ಟನೆ ನೀಡಿದ ವೇಗಿ

Team Udayavani, Dec 29, 2019, 10:55 PM IST

bg-58

ಕರಾಚಿ: ದಾನಿಶ್‌ ಕನೇರಿಯ ಹಿಂದೂ ಎನ್ನುವ ಕಾರಣಕ್ಕೆ ಪಾಕಿಸ್ಥಾನ ಕ್ರಿಕೆಟಿಗರು ಕೀಳಾಗಿ ನಡೆಸಿಕೊಳ್ಳುತ್ತಿದ್ದ ಬಗ್ಗೆ ಪಾಕಿಸ್ಥಾನದ ಮಾಜಿ ವೇಗದ ಬೌಲರ್‌ ಶೋಯಿಬ್‌ ಅಖ್ತರ್‌ ನೀಡಿರುವ ಹೇಳಿಕೆ ಕ್ರಿಕೆಟ್‌ ವಲಯದಲ್ಲಿ ಭಾರೀ ವಿವಾದಕ್ಕೆ ಕಾರಣವಾಗಿದೆ. ಇದರ ಬೆನ್ನಲ್ಲೇ ಅಖ್ತರ್‌ ಸ್ಪಷ್ಟನೆ ನೀಡಿದ್ದಾರೆ.

“ಜನಾಂಗೀಯ ನಿಂದನೆ ಪಾಕ್‌ ತಂಡದ ಸಂಸ್ಕೃತಿ ಅಲ್ಲ’ ಎಂಬುದಾಗಿ ಅಖ್ತರ್‌ ಹೇಳಿದ್ದಾರೆ. ಈ ಮೂಲಕ ತನ್ನ ಹೇಳಿಕೆಯಿಂದಾಗಿರುವ ವಿವಾದವನ್ನು ತಗ್ಗಿಸುವ ಪ್ರಯತ್ನ ನಡೆಸಿದ್ದಾರೆ. ಟ್ವಿಟರ್‌ನಲ್ಲಿ ಪ್ರತಿಕ್ರಿಯಿಸಿರುವ ಅಖ್ತರ್‌, “ನನ್ನ ಹೇಳಿಕೆಯನ್ನು ತಿರುಚಲಾಗಿದೆ. ಸಂಪೂರ್ಣ ವಿಷಯಾಂತರ ಮಾಡಲಾಗಿದೆ. ಕನೇರಿಯ ಹಿಂದೂ ಎನ್ನುವ ಕಾರಣಕ್ಕೆ ಒಂದಿಬ್ಬರು ಆಟಗಾರರು ಅಂತಹ ನಿಲುವು ಹೊಂದಿದ್ದರು. ಹಾಗಂತ ತಂಡದ ಉಳಿದ ಆಟಗಾರರು ಯಾವತ್ತೂ ಕನೇರಿಯ ಅವರನ್ನು ಆ ರೀತಿಯಲ್ಲಿ ನೋಡಿರಲಿಲ್ಲ’ ಎಂದಿದ್ದಾರೆ.

“ಹಣಕ್ಕೆ ಮಾರಾಟವಾಗಿಲ್ಲ’
ಈ ನಡುವೆ, ಕನೇರಿಯ ಹಣಕ್ಕಾಗಿ ಇಂಥ ಕೆಲಸ ಮಾಡಿದ್ದಾರೆ ಎಂಬ ಪಾಕ್‌ ಮಾಜಿ ಆಟಗಾರ ಜಾವೇದ್‌ ಮಿಯಾಂದಾದ್‌ ಹೇಳಿಕೆಗೆ ಅವರು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. “ಪಾಕ್‌ ತಂಡಕ್ಕಾಗಿ ನಾನು ಬೆವರು ಸುರಿಸಿ 10 ವರ್ಷ ಕ್ರಿಕೆಟ್‌ ಆಡಿದ್ದೇನೆ. ಹಣಕ್ಕಾಗಿ, ಪ್ರಚಾರಕ್ಕಾಗಿ ನಾನೆಂದೂ ಯಾವುದೇ ವಿಷಯವನ್ನು ದೊಡ್ಡದು ಮಾಡಿಲ್ಲ. ನನಗಾಗಿರುವ ಅನ್ಯಾಯವನ್ನು ಅಖ್ತರ್‌ ಹೇಳಿದ್ದಾರೆ. ಅದು ನಿಜ ಎನ್ನುವುದನ್ನು ನಾನೂ ಒಪ್ಪಿಕೊಂಡಿದ್ದೇನೆ. ಹಣಕ್ಕಾಗಿ ಮಾರಾಟವಾದ ಕ್ರಿಕೆಟಿಗರು ಸ್ಪಾಟ್‌ ಫಿಕ್ಸಿಂಗ್‌ ಮಾಡಿ ಈಗ ಮತ್ತೆ ರಾಷ್ಟ್ರೀಯ ತಂಡದ ಪರ ಆಡುತ್ತಿದ್ದಾರೆ…’ ಎಂದು ಕನೇರಿಯ ಮಿಯಾಂದಾದ್‌ಗೆ ತಿರುಗೇಟು ನೀಡಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.