Sania Mirza ಜತೆಗಿನ ಸಂಬಂಧಕ್ಕೆ ಅಂತ್ಯವಾಡಿ ಎರಡನೇ ಮದುವೆಯಾದ ಶೋಯೆಬ್‌ ಮಲಿಕ್


Team Udayavani, Jan 20, 2024, 12:23 PM IST

4

ಕರಾಚಿ: ಭಾರತದ ಮಾಜಿ ಟೆನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ – ಪಾಕ್‌ ಮಾಜಿ ಕ್ರಿಕೆಟಿಗ ಶೋಯೆಬ್‌ ಮಲಿಕ್ ನಡುವಿನ ದಾಂಪತ್ಯ ಜೀವನದ ಬೇರ್ಪಡುವಿಕೆಯ ವದಂತಿಗಳ ನಡುವೆಯೇ ಶೋಯೆಬ್‌ ಮಲಿಕ್‌ ಎರಡನೇ ಮದುವೆಯಾಗಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ  ವೈರಲ್ ಆಗಿದೆ.

ಶೋಯೆಬ್ ಮಲಿಕ್ ಜನಪ್ರಿಯ ಪಾಕಿಸ್ತಾನಿ ನಟಿ ಸನಾ ಜಾವೇದ್ ಅವರನ್ನು ವಿವಾಹವಾ ಗಿದ್ದಾರೆ. ಶನಿವಾರ, ಜನವರಿ 20 ರಂದು ನಡೆದ ತಮ್ಮ ವಿವಾಹ ಸಮಾರಂಭದ ಫೋಟೋಗಳನ್ನು ಶೋಯೆಬ್ ಮಲಿಕ್ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಕಳೆದ ಕೆಲ ಸಮಯದಿಂದ  ಶೋಯೆಬ್‌ ಮಲಿಕ್‌ ಹಾಗೂ ಸಾನಿಯಾ ಮಿರ್ಜಾ ನಡುವಿನ ದಾಂಪತ್ಯ ಜೀವನದಲ್ಲಿ ಯಾವುದು ಸರಿಯಿಲ್ಲ ಎನ್ನುವುದರ ಬಗ್ಗೆ ಅನೇಕ ವಿಚಾರಗಳು ಹರಿದಾಡುತ್ತಿತ್ತು. ಆದರೆ ಕಳೆದ ವರ್ಷ ಇಬ್ಬರು ಜೊತೆಯಾಗಿ ಮಗನ ಹುಟ್ಟುಹಬ್ಬವನ್ನು ದುಬೈನಲ್ಲಿ ಆಚರಿಸಿಕೊಂಡಿದ್ದರು. ಇತ್ತೀಚೆಗೆ ಸಾನಿಯಾ ಮಿರ್ಜಾ ವಿಚ್ಚೇದನದ ಬಗ್ಗೆ ಒಂದು ಗೊಂದಲಕಾರಿ ಪೋಸ್ಟ್‌ ಹಂಚಿಕೊಂಡಿದ್ದರು.

ಇಬ್ಬರು ಅಧಿಕೃತವಾಗಿ ವಿಚ್ಚೇದನ ಪಡೆದ ಬಗ್ಗೆ ಬಹಿರಂಗವಾಗಿ ಹೇಳಿಲ್ಲ. ಈ ನಡುವೆಯೇ ಶೋಯೆಬ್‌ ಮಲಿಕ್‌ ಪಾಕಿಸ್ತಾನದ ಜನಪ್ರಿಯ ನಟಿ ಸನಾ ಜಾವೇದ್‌ ಅವರನ್ನು ವಿವಾಹವಾಗಿದ್ದಾರೆ. ಆ ಮೂಲಕ ಸಾನಿಯಾ ಮಿರ್ಜಾ ಅವರೊಂದಿಗಿನ ಸಂಬಂಧವನ್ನು ಅಂತ್ಯವಾಗಿಸಿ, ಹೊಸ ಜೀವನವನ್ನು ಆರಂಭಿಸಿದ್ದಾರೆ.

ಸನಾ ಜಾವೇದ್‌ – ಶೋಯೆಬ್‌ ಮಲಿಕ್‌ ಕಳೆದ ಕೆಲ ಸಮಯದಿಂದ ಡೇಟಿಂಗ್‌ ನಲ್ಲಿದ್ದರು ಎನ್ನಲಾಗಿದೆ. ಸನಾ ಅವರ ಹುಟ್ಟುಹಬ್ಬಕ್ಕೆ ಶೋಯೆಬ್‌ ಅವರು ಶುಭಾಶಯವನ್ನು ಕೋರಿದ್ದರು.

ಶೋಯೆಬ್ ಮಲಿಕ್ ಮತ್ತು ಸಾನಿಯಾ ಮಿರ್ಜಾ 2010 ರಲ್ಲಿ ಭಾರತದ ಹೈದರಾಬಾದ್‌ನಲ್ಲಿ ಸಾಂಪ್ರದಾಯಿಕ ಮುಸ್ಲಿಂ ಸಮಾರಂಭದಲ್ಲಿ ವಿವಾಹವಾಗಿದ್ದರು. ನಂತರ ಪಾಕಿಸ್ತಾನದ ಸಿಯಾಲ್‌ಕೋಟ್‌ನಲ್ಲಿ ವಲಿಮಾ (ರಿಸೆಪ್ಷನ್) ಸಮಾರಂಭ  ನೆರವೇರಿತ್ತು. ದಂಪತಿ 2018 ರಲ್ಲಿ ಇಜಾನ್ ಎಂಬ ಗಂಡು ಮಗುವಿಗೆ ತಂದೆ – ತಾಯಿ ಆಗಿದ್ದರು.

ಈ ಹಿಂದೆ ಸನಾ ಜಾವೇದ್‌ ಉಮೈರ್ ಜಸ್ವಾಲ್ ಎಂಬವವರನ್ನು ವಿವಾಹವಾಗಿದ್ದರು.

 

View this post on Instagram

 

A post shared by Shoaib Malik (@realshoaibmalik)

ಟಾಪ್ ನ್ಯೂಸ್

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.