ಕಾಮನ್ವೆಲ್ತ್‌ಗೆ ಮರಳಿತು ಶೂಟಿಂಗ್‌; ಭಾರತಕ್ಕೆ ಮಿಶ್ರ ಅನುಭವ

ಕುಸ್ತಿ, ಆರ್ಚರಿಗೆ ಜಾಗವಿಲ್ಲ !

Team Udayavani, Oct 5, 2022, 10:46 PM IST

ಕಾಮನ್ವೆಲ್ತ್‌ಗೆ ಮರಳಿತು ಶೂಟಿಂಗ್‌; ಭಾರತಕ್ಕೆ ಮಿಶ್ರ ಅನುಭವ

ಮೆಲ್ಬರ್ನ್: ಆಸ್ಟ್ರೇಲಿಯದ ವಿಕ್ಟೋರಿಯಾದಲ್ಲಿ ನಡೆಯಲಿರುವ 2026ರ ಕಾಮನ್ವೆಲ್ತ್‌ ಗೇಮ್ಸ್‌ಗೆ ಶೂಟಿಂಗ್‌ ಸ್ಪರ್ಧೆ ಮರಳಿದೆ. ಇದು ಭಾರತ ಪಾಲಿಗೆ ಸಂತಸದ ಸುದ್ದಿ. ಇದರೊಂದಿಗೆ ನಿರಾಸೆಯ ಸುದ್ದಿಯೂ ಒಂದಿದೆ. ಭಾರತೀಯರ ಮತ್ತೆರಡು ನೆಚ್ಚಿನ ಸ್ಪರ್ಧೆಗಳಾದ ಕುಸ್ತಿ ಮತ್ತು ಬಿಲ್ಗಾರಿಕೆಯನ್ನು ಕೈಬಿಡಲಾಗಿದೆ!

ಕಾಮನ್ವೆಲ್ತ್‌ ಗೇಮ್ಸ್‌ ಫೆಡರೇಶನ್‌ ಮತ್ತು ಕಾಮನ್ವೆಲ್ತ್‌ ಗೇಮ್ಸ್‌ ಆಸ್ಟ್ರೇಲಿಯ ಸೇರಿಕೊಂಡು ಬುಧವಾರ ಕೂಟದ 20 ಸ್ಪರ್ಧೆಗಳ ಯಾದಿಯನ್ನು ಬಿಡುಗಡೆ ಮಾಡಿದವು. ಕಳೆದ ಬರ್ಮಿಂಗ್‌ಹ್ಯಾಮ್‌ ಗೇಮ್ಸ್‌ನಿಂದ ಬೇರ್ಪಟ್ಟಿದ್ದ ಶೂಟಿಂಗ್‌ ಸ್ಪರ್ಧೆಯನ್ನು ಇದು ಒಳಗೊಂಡಿತ್ತು. ಭಾರತ ಇದನ್ನು ಸ್ವಾಗತಿಸಿದೆ.

ಭಾರತದ ನೆಚ್ಚಿನ ಸ್ಪರ್ಧೆ
ಕಾಮನ್ವೆಲ್ತ್‌ ಗೇಮ್ಸ್‌ನಲ್ಲಿ ಭಾರತಕ್ಕೆ ಅತ್ಯಧಿಕ ಪದಕಗಳನ್ನು ತಂದುಕೊಡುವ ಸ್ಪರ್ಧೆಯೆಂದರೆ ಶೂಟಿಂಗ್‌. ಈವರೆಗೆ 135 ಪದಕಗಳಿಗೆ ಭಾರತ ಗುರಿ ಇರಿಸಿದೆ (63 ಚಿನ್ನ, 44 ಬೆಳ್ಳಿ, 28 ಕಂಚು). ಗೋಲ್ಡ್‌ಕೋಸ್ಟ್‌ ಗೇಮ್ಸ್‌ನಲ್ಲಿ ಭಾರತ ಗೆದ್ದ ಒಟ್ಟು ಪದಕಗಳಲ್ಲಿ ಶೇ. 25ರಷ್ಟು ಪದಕ ಶೂಟಿಂಗ್‌ ಒಂದರಲ್ಲೇ ಬಂದಿತ್ತು. ಬರ್ಮಿಂಗ್‌ಹ್ಯಾಮ್‌ ಗೇಮ್ಸ್‌ನಿಂದ ಇದನ್ನು ಕೈಬಿಟ್ಟಾಗ ಭಾರತ ತೀವ್ರ ಪ್ರತಿರೋಧ ವ್ಯಕ್ತಪಡಿಸಿತ್ತು. ಕೂಟವನ್ನು ಬಹಿಷ್ಕರಿಸುವ ತನಕ ಪ್ರತಿಭಟನೆಯ ಕಾವು ಹೆಚ್ಚಿತ್ತು. ಇದೀಗ ಶೂಟಿಂಗ್‌ ಜತೆಗೆ ಪ್ಯಾರಾ ಶೂಟಿಂಗ್‌ಗೂ ಸ್ಥಾನ ಲಭಿಸಿದೆ.

ಕುಸ್ತಿಯಲ್ಲೂ ಭಾರತ ಹಿಂದುಳಿದಿಲ್ಲ. ಈ ತನಕ 114 ಪದಕ ಒಲಿದಿದೆ (49 ಚಿನ್ನ, 39 ಬೆಳ್ಳಿ, 26 ಕಂಚು). ಮೊನ್ನೆಯ ಬರ್ಮಿಂಗ್‌ಹ್ಯಾಮ್‌ ಗೇಮ್ಸ್‌ನಲ್ಲಿ 12 ಪದಕ ಜಯಿಸಿತ್ತು (6 ಚಿನ್ನ, 1 ಬೆಳ್ಳಿ, 5 ಕಂಚು). ಆದರೀಗ ವಿಕ್ಟೋರಿಯಾ ಗೇಮ್ಸ್‌ ನಲ್ಲಿ ಕುಸ್ತಿ ಕೈಬಿಟ್ಟಿರುವುದು ಭಾರತಕ್ಕೆ ನಷ್ಟವೇ ಸರಿ.

ಆರ್ಚರಿ ಸ್ಪರ್ಧೆಯನ್ನು ಈವರೆಗೆ 2 ಗೇಮ್ಸ್‌ಗಳಲ್ಲಷ್ಟೇ ಅಳವಡಿಸಲಾಗಿತ್ತು (1982 ಮತ್ತು 2010). ಪದಕ ಗಳಿಕೆಯಲ್ಲಿ ಭಾರತ ದ್ವಿತೀಯ ಸ್ಥಾನದಲ್ಲಿದೆ.

ಮೂರು ಹೊಸ ಕ್ರೀಡೆಗಳು
ವಿಕ್ಟೋರಿಯಾ ಕಾಮನ್ವೆಲ್ತ್‌ ಗೇಮ್ಸ್‌ನಲ್ಲಿ 3 ನೂತನ ಕ್ರೀಡೆಗಳನ್ನು ಅಳವಡಿಸಲಾಗಿದೆ. ಇವುಗಳೆಂದರೆ ಕೋಸ್ಟಲ್‌ ರೋವಿಂಗ್‌, ಗಾಲ್ಫ್ ಮತ್ತು ಬಿಎಂಎಕ್ಸ್‌ ರೇಸಿಂಗ್‌.

ಟಾಪ್ ನ್ಯೂಸ್

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1-asaas

Mumbai Indians; ಹಾರ್ದಿಕ್‌ ಪಾಂಡ್ಯ, ಬೌಷರ್‌ ಮೌನ!

1-wewewqe

‘Bangaluru’: ಅನ್‌ಬಾಕ್ಸ್‌  ಸಮಾರಂಭದಲ್ಲಿ ಆರ್‌ಸಿಬಿ ವನಿತೆಯರು

1-saddas-aa-4

IPL:ರಾಹುಲ್‌ ಫಿಟ್‌; ಕೀಪಿಂಗ್‌ ಡೌಟ್‌

1-saddas-aa-3

IPL; ಬೆಂಗಳೂರಿನಲ್ಲಿ ಅಭ್ಯಾಸ ಆರಂಭಿಸಿದ ಕೊಹ್ಲಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

6-mng

Nandini Brand: 50 ಐಸ್‌ ಕ್ರೀಂ ಮಾರುಕಟ್ಟೆಗೆ

Bangalore: ರಾಜಧಾನಿ 14 ಕೆರೆಗಳಿಗೆ ಕೆ.ಸಿ.ವ್ಯಾಲಿ ನೀರು

Bangalore: ರಾಜಧಾನಿ 14 ಕೆರೆಗಳಿಗೆ ಕೆ.ಸಿ.ವ್ಯಾಲಿ ನೀರು

5-mng

Mangaluru: ರೋಗಿಗಳಲ್ಲಿ ಭರವಸೆ ತುಂಬುವ ಕೆಲಸವಾಗಲಿ: ರೈ| ರೆ| ಡಾ| ಸಲ್ಡಾನ್ಹಾ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.