ಕನ್ನಡತಿ ಶ್ರೇಯಾಂಕಾ ದಾಳಿಗೆ ನಲುಗಿದ ಹಾಂಗ್ ಕಾಂಗ್: ಎಮರ್ಜಿಂಗ್ ಏಷ್ಯಾ ಕಪ್ ನಲ್ಲಿ ಶುಭಾರಂಭ


Team Udayavani, Jun 13, 2023, 1:21 PM IST

shreyanka patil

ಮೊಂಗ್ ಕಾಕ್: ಮಹಿಳಾ ಎಮರ್ಜಿಂಗ್ ತಂಡಗಳ ಏಷ್ಯಾ ಕಪ್ ಕೂಟದಲ್ಲಿ ಭಾರತ ತಂಡವು ಶುಭಾರಂಭ ಮಾಡಿದೆ. ಆತಿಥೇಯ ಹಾಂಗ್ ಕಾಂಗ್ ವಿರುದ್ಧದ ಪಂದ್ಯದಲ್ಲಿ ಭಾರತವು ಅತೀ ಸುಲಭ ಜಯ ಸಾಧಿಸಿದೆ. ಕನ್ನಡತಿ ಶ್ರೇಯಾಂಕಾ ಪಾಟೀಲ್ ಜಯದ ರೂವಾರಿಯಾದರು.

ಟಾಸ್ ಗೆದ್ದ ಭಾರತ ತಂಡ ಮೊದಲು ಬೌಲಿಂಗ್ ಆಯ್ಕೆ ಮಾಡಿತು. ಹಾಂಕ್ ಕಾಂಗ್ ತಂಡವು 14 ಓವರ್ ಗಳಲ್ಲಿ ಕೇವಲ 34 ರನ್ ಗಳಿಗೆ ಆಲೌಟಾದರೆ, ಭಾರತ ತಂಡ ಒಂದು ವಿಕೆಟ್ ಕಳೆದುಕೊಂಡು ಕೇವಲ ಐದು ಓವರ್ ಗಳಲ್ಲಿ ಗುರಿ ತಲುಪಿತು.

ಭಾರತದ ಬೌಲಿಂಗ್ ಎದುರು ಹಾಂಗ್ ಕಾಂಗ್ ಬ್ಯಾಟರ್ ಗಳು ಪರದಾಡಿದರು. ಆರಂಭಿಕ ಆಟಗಾರ್ತಿ ಮರಿಕೊ ಹಿಲ್ ಹೊರತುಪಡಿಸಿ ಉಳಿದ ಯಾವ ಬ್ಯಾಟರ್ ಗಳೂ ಎರಡಂಕಿ ಮೊತ್ತ ದಾಟಲು ವಿಫಲರಾದರು. ಮರಿಕೊ ಹಿಲ್ 14 ರನ್ ಮಾಡಿದರು.

ಇದನ್ನೂ ಓದಿ:ರೊಮ್ಯಾಂಟಿಕ್ ಆ್ಯಕ್ಷನ್ ‘ಲವ್..ಲಿ’ ಹಾಡು ಬಂತು

ಬಲಗೈ ಸ್ಪಿನ್ನರ್ ಆಗಿರುವ ಶ್ರೇಯಾಂಕಾ ಪಾಟೀಲ್ ಮೂರು ಓವರ್ ಬಾಲ್ ಹಾಕಿ ಕೇವಲ ಎರಡು ರನ್ ನೀಡಿ ಐದು ವಿಕೆಟ್ ಪಡೆದರು. ಅದರಲ್ಲೂ ಒಂದು ಓವರ್ ಮೇಡನ್ ಮಾಡಿದ್ದರು. ಐದು ವಿಕೆಟ್ ಗಳಲ್ಲಿ ಮೂರು ಬೌಲ್ಡ್ ಮತ್ತು ಒಂದು ಎಲ್ ಬಿಡಬ್ಲ್ಯೂ ಆಗಿದ್ದು ವಿಶೇಷ.

ಉಳಿದಂತೆ ಪರಶ್ವಿ ಚೋಪ್ರಾ ಮತ್ತು ಮನ್ನತ್ ಕಶ್ಯಪ್ ತಲಾ ಎರಡು ವಿಕೆಟ್, ತಿತಾಸ್ ಸಂಧು ಒಂದು ವಿಕೆಟ್ ಕಿತ್ತರು. ಶ್ರೇಯಾಂಕಾ ಪಾಟೀಲ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

ಟಾಪ್ ನ್ಯೂಸ್

Ramayana: 100, 200.. ಕೋಟಿಯಲ್ಲ ʼರಾಮಾಯಣʼ ಮೊದಲ ಪಾರ್ಟ್‌ನ ಬಜೆಟ್ಟೇ 835 ಕೋಟಿ ರೂ.

Ramayana: 100, 200.. ಕೋಟಿಯಲ್ಲ ʼರಾಮಾಯಣʼ ಮೊದಲ ಪಾರ್ಟ್‌ನ ಬಜೆಟ್ಟೇ 835 ಕೋಟಿ ರೂ.

Ramanagara: ಬಿರುಗಾಳಿ ಮಳೆಯ ಅವಾಂತರ… ನೂರಾರು ಮರಗಳು ಧರೆಗೆ, ಹಾರಿ ಹೋದ ಮನೆಯ ಮೇಲ್ಛಾವಣಿ

Ramanagara: ಬಿರುಗಾಳಿ ಮಳೆಯ ಅವಾಂತರ… ನೂರಾರು ಮರಗಳು ಧರೆಗೆ, ಹಾರಿ ಹೋದ ಮನೆಯ ಮೇಲ್ಛಾವಣಿ

Madikeri ಮೇಲುಸೇತುವೆ ಕಾಮಗಾರಿ ಪೂರ್ಣ; ಇನ್ನು ಪ್ರವಾಹದ ಭೀತಿ ಇಲ್ಲ

Madikeri ಮೇಲುಸೇತುವೆ ಕಾಮಗಾರಿ ಪೂರ್ಣ; ಇನ್ನು ಪ್ರವಾಹದ ಭೀತಿ ಇಲ್ಲ

Horoscope: ಈ ರಾಶಿಯವರ ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳಿಂದ ತೊಂದರೆಯಾಗಲಿದೆ

Horoscope: ಈ ರಾಶಿಯವರ ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳಿಂದ ತೊಂದರೆಯಾಗಲಿದೆ

ಸಕ್ಕರೆ ಕಾರ್ಖಾನೆಗಳಿಗೆ ಈಗ ಕಬ್ಬು “ಬರ’! ನೀರಿನ ಕೊರತೆಯಿಂದ ಬೆಳೆಯದ ಕಬ್ಬು

Sugar ಕಾರ್ಖಾನೆಗಳಿಗೆ ಈಗ ಕಬ್ಬು “ಬರ’! ನೀರಿನ ಕೊರತೆಯಿಂದ ಬೆಳೆಯದ ಕಬ್ಬು

ಗುಡುಗು-ಸಿಡಿಲಿನಿಂದ ಅಪಾಯ ತಗ್ಗಿಸಲು ಮುನ್ನೆಚ್ಚರಿಕೆ ಸೂತ್ರ

ಗುಡುಗು-ಸಿಡಿಲಿನಿಂದ ಅಪಾಯ ತಗ್ಗಿಸಲು ಮುನ್ನೆಚ್ಚರಿಕೆ ಸೂತ್ರ

ಸಾಲ ತೀರಿಸಲು 3 ತಿಂಗಳ ಮಗುವನ್ನೇ ಮಾರಿದ ಅಪ್ಪ!

ಸಾಲ ತೀರಿಸಲು 3 ತಿಂಗಳ ಮಗುವನ್ನೇ ಮಾರಿದ ಅಪ್ಪ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RCB (2)

RCB ಪ್ಲೇ ಆಫ್ ಲೆಕ್ಕಾಚಾರ ಹೀಗಿದೆ ..; ಚೆನ್ನೈ ವಿರುದ್ಧ ಗೆಲ್ಲಬೇಕು, ಲಕ್ನೋ ಸೋಲಬೇಕು

1-wewwqe

IPL; ಲಕ್ನೋ ಸೂಪರ್‌ ಜೈಂಟ್ಸ್‌-ಡೆಲ್ಲಿ ಕ್ಯಾಪಿಟಲ್ಸ್‌ : ಕೊನೆಯ ಹಂತದ ಅದೃಷ್ಟ ಪರೀಕ್ಷೆ

1-qeewqew

400 ಕೋ.ರೂ. ಲಾಭ ಸಿಕ್ಕರೂ ಕೋಪವೇಕೆ?: ಗೋಯೆಂಕಾಗೆ ವೀರೇಂದ್ರ ಸೆಹವಾಗ್‌ ಪ್ರಶ್ನೆ

badminton

Badminton; ಥಾಯ್ಲೆಂಡ್‌ ಓಪನ್‌ ಸೂಪರ್‌ 500 ಇಂದಿನಿಂದ

1-wqewqe

T20 World Cup: ಭಾರತದ ನೂತನ ಜೆರ್ಸಿ ಬಿಡುಗಡೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Ramayana: 100, 200.. ಕೋಟಿಯಲ್ಲ ʼರಾಮಾಯಣʼ ಮೊದಲ ಪಾರ್ಟ್‌ನ ಬಜೆಟ್ಟೇ 835 ಕೋಟಿ ರೂ.

Ramayana: 100, 200.. ಕೋಟಿಯಲ್ಲ ʼರಾಮಾಯಣʼ ಮೊದಲ ಪಾರ್ಟ್‌ನ ಬಜೆಟ್ಟೇ 835 ಕೋಟಿ ರೂ.

Ramanagara: ಬಿರುಗಾಳಿ ಮಳೆಯ ಅವಾಂತರ… ನೂರಾರು ಮರಗಳು ಧರೆಗೆ, ಹಾರಿ ಹೋದ ಮನೆಯ ಮೇಲ್ಛಾವಣಿ

Ramanagara: ಬಿರುಗಾಳಿ ಮಳೆಯ ಅವಾಂತರ… ನೂರಾರು ಮರಗಳು ಧರೆಗೆ, ಹಾರಿ ಹೋದ ಮನೆಯ ಮೇಲ್ಛಾವಣಿ

Madikeri ಮೇಲುಸೇತುವೆ ಕಾಮಗಾರಿ ಪೂರ್ಣ; ಇನ್ನು ಪ್ರವಾಹದ ಭೀತಿ ಇಲ್ಲ

Madikeri ಮೇಲುಸೇತುವೆ ಕಾಮಗಾರಿ ಪೂರ್ಣ; ಇನ್ನು ಪ್ರವಾಹದ ಭೀತಿ ಇಲ್ಲ

Horoscope: ಈ ರಾಶಿಯವರ ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳಿಂದ ತೊಂದರೆಯಾಗಲಿದೆ

Horoscope: ಈ ರಾಶಿಯವರ ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳಿಂದ ತೊಂದರೆಯಾಗಲಿದೆ

ಗುಡುಗು-ಸಿಡಿಲಿನಿಂದ ಅಪಾಯ ತಗ್ಗಿಸಲು ಮುನ್ನೆಚ್ಚರಿಕೆ ಸೂತ್ರ

ಗುಡುಗು-ಸಿಡಿಲಿನಿಂದ ಅಪಾಯ ತಗ್ಗಿಸಲು ಮುನ್ನೆಚ್ಚರಿಕೆ ಸೂತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.