Team India; ಇಶಾನ್ ಕಿಶನ್- ಶ್ರೇಯಸ್ ಅಯ್ಯರ್ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾದ ಬಿಸಿಸಿಐ


Team Udayavani, Feb 23, 2024, 2:48 PM IST

Shreyas Iyer, Ishan Kishan might lose central contracts

ಮುಂಬೈ: ಭಾರತೀಯ ಕ್ರಿಕೆಟ್ ಮಂಡಳಿಯಿಂದ ಹೊರಹೊಮ್ಮುತ್ತಿರುವ ಇತ್ತೀಚಿನ ವರದಿಗಳು ಶ್ರೇಯಸ್ ಅಯ್ಯರ್ ಮತ್ತು ಇಶಾನ್ ಕಿಶನ್‌ ಗೆ ಕ್ರಿಕೆ್ ಬದುಕಿಗೆ ಉತ್ತಮ ದಾರಿ ತೋರಿಸುತ್ತಿಲ್ಲ. ಆಯಾ ಕಾರಣಗಳನ್ನು ಉಲ್ಲೇಖಿಸಿ ಆನ್-ಫೀಲ್ಡ್ ಕ್ರಿಕೆಟ್‌ ನಿಂದ ದೂರವಿದ್ದು, ಮಂಡಳಿಯ ಕಟ್ಟುನಿಟ್ಟಿನ ನಿರ್ದೇಶನದ ಹೊರತಾಗಿಯೂ ರಣಜಿ ಟ್ರೋಫಿ ಪಂದ್ಯಗಳನ್ನು ಕಡೆಗಣಿಸಿರುವ ಉಭಯರ ವಿರುದ್ಧ ಇದೀಗ ಬಿಸಿಸಿಐ ಕಠಿಣ ಕ್ರಮಕ್ಕೆ ಮುಂದಾಗಿದೆ ಎಂದು ವರದಿಯಾಗಿದೆ.

ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿಯು 2023-24ರ ಋತುವಿಗಾಗಿ ಕೇಂದ್ರೀಯ ಒಪ್ಪಂದದ ಆಟಗಾರರ ಪಟ್ಟಿಯನ್ನು ಬಹುತೇಕ ಅಂತಿಮಗೊಳಿಸಿದ್ದಾರೆ, ಇದನ್ನು ಬಿಸಿಸಿಐ ಶೀಘ್ರದಲ್ಲೇ ಪ್ರಕಟಿಸಲಿದೆ ಎನ್ನುತ್ತಿದೆ ವರದಿ.

ಇಶಾನ್ ಕಿಶನ್ ಮತ್ತು ಶ್ರೇಯಸ್ ಅಯ್ಯರ್ ಅವರನ್ನು ಆ ಪಟ್ಟಿಯಿಂದ ಹೊರಗಿಡುವ ಸಾಧ್ಯತೆಯಿದೆ. ಯಾಕೆಂದರೆ ಬಿಸಿಸಿಐನ ಆದೇಶದ ಹೊರತಾಗಿಯೂ ಇಬ್ಬರೂ ದೇಶೀಯ ಕ್ರಿಕೆಟ್‌ ನಲ್ಲಿ ಆಡುತ್ತಿಲ್ಲ ಎಂದು ಬಿಸಿಸಿಐ ಮೂಲವನ್ನು ಉದ್ದೇಶಿಸಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಭಾರತ ತಂಡದಲ್ಲಿ ಆಯ್ಕೆಯಾಗದ ಅಥವಾ ಎನ್‌ಸಿಎಯಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಎಲ್ಲಾ ಕೇಂದ್ರೀಯ ಗುತ್ತಿಗೆ ಆಟಗಾರರಿಗೆ ಬಿಸಿಸಿಐ ರಣಜಿ ಟ್ರೋಫಿಯಲ್ಲಿ ಆಯಾ ರಾಜ್ಯ ತಂಡಗಳಿಗೆ ಕಾಣಿಸಿಕೊಳ್ಳಲು ಮೊದಲ ಎಚ್ಚರಿಕೆ ನೀಡಿದ ನಂತರವೂ ಈ ಆಟಗಾರರು ಆದೇಶವನ್ನು ಉಲ್ಲಂಘಿಸಿದ್ದಾರೆ.

ಕಳೆದ ವರ್ಷದ ಕೊನೆಯ ದಕ್ಷಿಣ ಆಫ್ರಿಕಾದ ವೈಟ್ ಬಾಲ್ ಪ್ರವಾಸದ ನಂತರ ಮಾನಸಿಕ ಒತ್ತಡದ ಕಾರಣದಿಂದ ಇಶಾನ್ ಕಿಶನ್ ಆಯ್ಕೆಗೆ ಅಲಭ್ಯವಾಗಿದ್ದರು. ಮಧ್ಯಮ ಕ್ರಮಾಂಕದ ಬ್ಯಾಟರ್ ಅಯ್ಯರ್ ಅವರು ಬೆನ್ನು ನೋವಿನಿಂದ ಚೇತರಿಸಿಕೊಳ್ಳುತ್ತಿರುವ ಕಾರಣ ಮುನ್ನೆಚ್ಚರಿಕೆಯ ಆಧಾರದ ಮೇಲೆ ಅಂತಿಮ ಮೂರು ಟೆಸ್ಟ್‌ಗಳಿಗೆ ಭಾರತ ತಂಡದಿಂದ ಕೈಬಿಡಲಾಯಿತು.

ಇಶಾನ್ ಕಿಶನ್ ರಣಜಿ ಪಂದ್ಯಗಳನ್ನು ಬಿಟ್ಟು ಬರೋಡಾದಲ್ಲಿ ತಮ್ಮ ಐಪಿಎಲ್ ತಂಡದ (ಮುಂಬೈ ಇಂಡಿಯನ್ಸ್) ನಾಯಕ ಹಾರ್ದಿಕ್ ಪಾಂಡ್ಯ ಅವರೊಂದಿಗೆ ತರಬೇತಿ ಪಡೆಯುತ್ತಿದ್ದಾರೆ. ಅಯ್ಯರ್ ಅವರು ಅಸ್ಸಾಂ ವಿರುದ್ಧ ತಮ್ಮ ಕೊನೆಯ ಲೀಗ್ ಪಂದ್ಯಕ್ಕಾಗಿ ಮುಂಬೈಗೆ ಆಯ್ಕೆಯಾಗಲು ಅಲಭ್ಯರಾಗಿದ್ದರು. ಬರೋಡಾ ವಿರುದ್ಧ ನಡೆಯುತ್ತಿರುವ ನಾಕೌಟ್ ಪಂದ್ಯಕ್ಕೆ ಮುನ್ನ ಬೆನ್ನು ನೋವಿನ ಕಾರಣ ನೀಡಿದ್ದರು.

ಶ್ರೇಯಸ್ ಅಯ್ಯರ್ ಅವರು ಫಿಟ್ ಆಗಿದ್ದಾರೆ, ಅವರು ಆಡಲು ಸಮರ್ಥರಿದ್ದಾರೆ ಎಂದು ಎನ್ ಸಿಎ ವರದಿ ನೀಡಿದೆ. ಆದರೆ ಅಯ್ಯರ್ ಮಾತ್ರ ಅನಾರೋಗ್ಯ ಎಂದು ಹೇಳಿ ಪಂದ್ಯಗಳನ್ನು ತಪ್ಪಿಸಿಕೊಳ್ಳುತ್ತಿದ್ದಾರೆ.

ಟಾಪ್ ನ್ಯೂಸ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.