ಒತ್ತಡಕ್ಕೆ ಸಿಲುಕಿಲ್ಲ: ಶ್ರೇಯಸ್‌


Team Udayavani, Apr 29, 2018, 6:20 AM IST

Shreyas-Iyer-leads.jpg

ಹೊಸದಿಲ್ಲಿ: ನೂತನ ನಾಯಕ ಶ್ರೇಯಸ್‌ ಅಯ್ಯರ್‌ ಅವರ ಅಮೋಘ ಆಟದಿಂದಾಗಿ ಡೆಲ್ಲಿ ತಂಡವು ಶುಕ್ರವಾರ ನಡೆದ ಐಪಿಎಲ್‌ ಪಂದ್ಯದಲ್ಲಿ ಕೆಕೆಆರ್‌ ತಂಡವನ್ನು 55 ರನ್ನುಗಳಿಂದ ಭರ್ಜರಿಯಾಗಿ ಸೋಲಿಸಿದೆ. ಶ್ರೇಯಸ್‌ ಕೇವಲ 40 ಎಸೆತಗಳಿಂದ 93 ರನ್‌ ಸಿಡಿಸಿ ಅಜೇಯರಾಗಿ ಉಳಿದರು. ನಾಯಕತ್ವದ ಪಾದಾರ್ಪಣೆಗೈದ ಪಂದ್ಯದಲ್ಲಿ ವೈಯಕ್ತಿಕವಾಗಿ ಗರಿಷ್ಠ ರನ್‌ ಪೇರಿಸಿದ ಆಟಗಾರರೆಂಬ ಗೌರವಕ್ಕೆ ಶ್ರೇಯಸ್‌ ಪಾತ್ರರಾಗಿದ್ದಾರೆ.

ಡೆಲ್ಲಿ ತಂಡ ಗೆಲುವು ದಾಖಲಿಸುವ ಈ ಪ್ರಯತ್ನದ ವೇಳೆ ನಾನೆಂದೂ ಒತ್ತಡಕ್ಕೆ ಒಳಗಾಗಿಲ್ಲ. ಡೆಲ್ಲಿಗೆ ಮೊದಲ ಗೆಲುವು ಸಿಗುವಾಗಿನ ಅನುಭವ ಅದ್ಭುತವಾಗಿದೆ. ಇಂತಹ ಅನುಭವ ಈ ಹಿಂದೆ ಸಿಕ್ಕಿಲ್ಲ ಎಂದು ಶ್ರೇಯಸ್‌ ಹೇಳಿದ್ದಾರೆ

ಕಾಲಿನ್‌ ಮುನ್ರೊ ಮತ್ತು ಪೃಥ್ವಿ ಶಾರ ಅವರ ಅಮೋಘ ಆಟಕ್ಕೂ  ಶ್ರೇಯಸ್‌ ಮೆಚುjಗೆ ಸೂಚಿಸಿದರು. ಪೃಥ್ವಿ ಉತ್ತಮವಾಗಿ ಆಡುವ ಮೂಲಕ ಡೆಲ್ಲಿಗೆ ಭರ್ಜರಿ ಆರಂಭ ಒದಗಿಸಿದರು. ಅವರ ಉತ್ತಮ ಆರಂಭದಿಂದಾಗಿ ನಾವು ಬೃಹತ್‌ ಮೊತ್ತ ಪೇರಿಸಲು ನೆರವಾಯಿತು ಎಂದು ಶ್ರೇಯಸ್‌ ತಿಳಿಸಿದರು.

ಸತತ ಸೋಲಿನಿಂದ ಒತ್ತಡಕ್ಕೆ ಒಳಗಾಗಿದ್ದರಿಂದ ಗಂಭೀರ್‌ ಎರಡು ದಿನಗಳ ಹಿಂದೆ ನಾಯಕತ್ವ ತ್ಯಜಿಸಿದ್ದರು. ಅವರಲ ಬದಲಿಗೆ ಶ್ರೇಯಸ್‌ ಅವರನ್ನು ನೂತನ ನಾಯಕರನ್ನಾಗಿ ಆಯ್ಕೆ ಮಾಡಲಾಗಿತ್ತು. ತವರಿನಲ್ಲಿ ಪಂದ್ಯದಲ್ಲಿ ಗಂಭೀರ್‌ ಆಟವಾಡುವ ಬಳಗದಿಂದಲೂ ದೂರ ಉಳಿದಿದ್ದರು. ಅವರ ಬದಲಿಗೆ ಕಾಲಿನ್‌ ಮುನ್ರೊ ಆಯ್ಕೆಯಾಗಿದ್ದು ಪೃಥ್ವಿ ಶಾ ಜತೆ ಇನ್ನಿಂಗ್ಸ್‌ ಆರಂಭಿಸಿ ತಂಡಕ್ಕೆ ಉತ್ತಮ ಅಡಿಪಾಯ ಹಾಕಿಕೊಟ್ಟಿದ್ದರು.

ಅಗ್ರ ಕ್ರಮಾಂಕದ ಆಟಗಾರರ ಕಳಫೆ ಫಾರ್ಮ್ ಡೆಲ್ಲಿ ತಂಡದ ಇಷ್ಟರವರೆಗಿನ ಪ್ರಮುಖ ಸಮಸ್ಯೆಯಾಗಿತ್ತು. ಆದರೆ ಈ ಪಂದ್ಯದಲ್ಲಿ ಈ ಸಮಸ್ಯೆ ತತ್‌ಕ್ಷಣವೇ ಇತ್ಯರ್ಥವಾಗಿದೆ. ಮುನ್ರೊ ಮತ್ತು ಪೃಥ್ವಿ ಶಾ ಭರ್ಜರಿಯಾಗಿ ಆಡಿ ಮೊದಲ ವಿಕೆಟಿಗೆ 59 ರನ್‌ ಪೇರಿಸಿದ್ದರು. ಶಾ ಅವರನ್ನು ಸೇರಿಕೊಂಡ ಶ್ರೇಯಸ್‌ ದ್ವಿತೀಯ ವಿಕೆಟಿಗೆ 68 ರನ್ನುಗಳ ಜತೆಯಾಟದಲ್ಲಿ ಪಾಲ್ಗೊಂಡರು. ಕೊನೆ ಹಂತದಲ್ಲಿ ಸ್ಫೋಟಕ ಆಟವಾಡಿದ ಶ್ರೇಯಸ್‌ ತಂಡದ 200 ಪ್ಲಸ್‌ ಮೊತ್ತಕ್ಕೆ ಕಾರಣರಾದರು.ಯೂ ಗೈಯ್ಸ (ಮುನ್ರೊ ಮತ್ತು ಪೃಥ್ವಿ) ನಮಗೆ ಉತ್ತಮ ಆರಂಭ ಒದಗಿಸಿಕೊಟ್ಟಿದ್ದೀರಿ. ಆಬಳಿಕ ತಂಡದ ಉತ್ತಮ ನಿರ್ವಹಣೆಯ ಹೊಣೆಯನ್ನು ನಾನು ವಹಿಸಿದೆ. ಸ್ನಿನ್‌ ದಾಳಿಯನ್ನು ಎದುರಿಸಲು ನನಗಿಷ್ಟ ಮತ್ತು ಚೆನ್ನಾಗಿ ಆಡಿದೆ ಎಂದು ಶ್ರೇಯಸ್‌ ಹೇಳಿದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.