ಟಿ20 ಭಾರತ ತಂಡಕ್ಕೆ ಶ್ರೇಯಸ್ ಅಯ್ಯರ್, ಶಾಬಾಜ್ ಅಹ್ಮದ್ ಆಯ್ಕೆ
Team Udayavani, Sep 26, 2022, 10:50 PM IST
ಹೊಸದಿಲ್ಲಿ: ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಶ್ರೇಯಸ್ ಅಯ್ಯರ್ ಮತ್ತು ಶಾಬಾಜ್ ಅಹ್ಮದ್ ಬದಲಿ ಆಟಗಾರರಾಗಿ ಭಾರತ ತಂಡಕ್ಕೆ ಆಯ್ಕೆಯಾಗಿದ್ದಾರೆ.
ಗಾಯಾಳಾಗಿರುವ ಹಾರ್ದಿಕ್ ಪಾಂಡ್ಯ, ದೀಪ್ ಹೂಡಾ ಸ್ಥಾನ ವನ್ನು ಇವರು ತುಂಬಲಿದ್ದಾರೆ. ವೇಗಿ ಮೊಹಮ್ಮದ್ ಶಮಿ ಇನ್ನೂ ಕೋವಿ ಡ್ನಿಂದ ಚೇತರಿಸಿಕೊಂಡಿಲ್ಲ.
ಸೌರಾಷ್ಟ್ರ ವಿರುದ್ಧದ “ಇರಾನಿ ಕಪ್’ ಪಂದ್ಯದಲ್ಲಿ ಹನುಮ ವಿಹಾರಿ ರೆಸ್ಟ್ ಆಫ್ ಇಂಡಿಯಾ ತಂಡವನ್ನು ಮುನ್ನಡೆಸುವರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.