ಶುಭಮನ್‌ ಗಿಲ್‌ ಶತಕ : ಭಾರತ “ಎ’ ದಿಟ್ಟ ಉತ್ತರ


Team Udayavani, Feb 10, 2020, 6:00 AM IST

shubhaman-gill

ಲಿಂಕನ್‌ (ನ್ಯೂಜಿಲ್ಯಾಂಡ್‌): ಇನ್‌ಫಾರ್ಮ್ ಆರಂಭಕಾರ ಶುಭಮನ್‌ ಗಿಲ್‌ ದಾಖಲಿಸಿದ ಇನ್ನೊಂದು ಅಮೋಘ ಶತಕ ಸಾಹಸದಿಂದ ನ್ಯೂಜಿಲ್ಯಾಂಡ್‌ “ಎ’ ತಂಡಕ್ಕೆ ಭಾರತ “ಎ’ ದಿಟ್ಟ ಉತ್ತರ ನೀಡಿದೆ. ಟೆಸ್ಟ್‌ ಪಂದ್ಯದ 3ನೇ ದಿನವಾದ ರವಿವಾರ ಒಂದೇ ವಿಕೆಟಿಗೆ 234 ರನ್‌ ಪೇರಿಸಿದೆ.

ಶುಭಮನ್‌ ಗಿಲ್‌ 107 ಮತ್ತು ಚೇತೇಶ್ವರ್‌ ಪೂಜಾರ 52 ರನ್‌ ಮಾಡಿ ಬ್ಯಾಟಿಂಗ್‌ ಕಾಯ್ದುಕೊಂಡಿದ್ದಾರೆ. ಆರಂಭಿಕನಾಗಿ ಇಳಿದ ನಾಯಕ ಹನುಮ ವಿಹಾರಿ 59 ರನ್‌ ಮಾಡಿದರು. ನ್ಯೂಜಿಲ್ಯಾಂಡ್‌ “ಎ’ 9 ವಿಕೆಟಿಗೆ 386 ರನ್‌ ಬಾರಿಸಿ ತನ್ನ ಮೊದಲ ಇನ್ನಿಂಗ್ಸ್‌ ಡಿಕ್ಲೇರ್‌ ಮಾಡಿದೆ.

ವಿಹಾರಿ-ಗಿಲ್‌ ಶತಕದ ಜತೆಯಾಟ
ಶನಿವಾರದ ದ್ವಿತೀಯ ದಿನದಾಟ ಮಳೆಯಿಂದ ರದ್ದುಗೊಂಡ ಬಳಿಕ ರವಿವಾರ ಪ್ರವಾಸಿ ಭಾರತ ಭರ್ಜರಿ ಬ್ಯಾಟಿಂಗ್‌ ಪ್ರದರ್ಶನ ನೀಡಿತು. ವಿಹಾರಿ-ಗಿಲ್‌ ಮೊದಲ ವಿಕೆಟಿಗೆ 111 ರನ್‌ ಪೇರಿಸಿ ಕಿವೀಸ್‌ಗೆ ಸವಾಲಾದರು. ಈ ಹಂತದಲ್ಲಿ ಬ್ಲೇರ್‌ ಟಿಕ್ನರ್‌ ಪ್ರವಾಸಿಗರ ಆರಂಭಿಕ ಜೋಡಿಯನ್ನು ಮುರಿದರು. ವಿಹಾರಿ ಅವರ 59 ರನ್‌ 73 ಎಸೆತಗಳಿಂದ ಬಂತು (9 ಬೌಂಡರಿ).

ಗಿಲ್‌ ಈಗಾಗಲೇ 153 ಎಸೆತ ನಿಭಾಯಿಸಿದ್ದು, 13 ಬೌಂಡರಿ ಹಾಗೂ ಒಂದು ಸಿಕ್ಸರ್‌ ಬಾರಿಸಿದ್ದಾರೆ. ಪೂಜಾರ ಅವರ 52 ರನ್‌ 99 ಎಸೆತಗಳಿಂದ ಬಂದಿದೆ (7 ಬೌಂಡರಿ, 1 ಸಿಕ್ಸರ್‌).

ಮೊದಲ ಟೆಸ್ಟ್‌ನಲ್ಲಿ ಸೋಲಿನಂಚಿನಲ್ಲಿದ್ದ ಭಾರತವನ್ನು ಗಿಲ್‌ ಅಮೋಘ ಶತಕದ ಮೂಲಕ ರಕ್ಷಿಸಿದ್ದರು. ಇದರ ಬೆನ್ನಲ್ಲೇ ಅವರು ಭಾರತದ ಸೀನಿಯರ್‌ ಟೆಸ್ಟ್‌ ತಂಡಕ್ಕೆ ಕರೆ ಪಡೆದಿದ್ದರು. ಈಗ ಮತ್ತೂಂದು ಶತಕದ ಮೂಲಕ ಮೆರೆದಾಡಿದ್ದಾರೆ.

ಸಂಕ್ಷಿಪ್ತ ಸ್ಕೋರ್‌: ನ್ಯೂಜಿಲ್ಯಾಂಡ್‌ “ಎ’-9 ವಿಕೆಟಿಗೆ 386 ಡಿಕ್ಲೇರ್‌ (ಮಿಚೆಲ್‌ ಅಜೇಯ 103, ಫಿಲಿಪ್ಸ್‌ 65, ಕ್ಲೀವರ್‌ 53, ಸಿರಾಜ್‌ 75ಕ್ಕೆ 2, ವಾರಿಯರ್‌ 50ಕ್ಕೆ 2, ಆರ್‌. ಅಶ್ವಿ‌ನ್‌ 98ಕ್ಕೆ 2, ಆವೇಶ್‌ 82ಕ್ಕೆ 2, ನದೀಂ 59ಕ್ಕೆ 1). ಭಾರತ “ಎ’-1 ವಿಕೆಟಿಗೆ 234 (ಗಿಲ್‌ ಬ್ಯಾಟಿಂಗ್‌ 107, ಪೂಜಾರ ಬ್ಯಾಟಿಂಗ್‌ 52, ವಿಹಾರಿ 59).

ಟಾಪ್ ನ್ಯೂಸ್

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.