ಸಿದಾಕ್‌ ಸಿಂಗ್‌: 10 ವಿಕೆಟ್‌ ಸಾಹಸ


Team Udayavani, Nov 4, 2018, 6:00 AM IST

sidak-singh.jpg

ಮುಂಬಯಿ: ಪುದುಚೇರಿಯ 19ರ ಹರೆಯದ ಎಡಗೈ ಸ್ಪಿನ್ನರ್‌ ಸಿದಾಕ್‌ ಸಿಂಗ್‌ “ಕರ್ನಲ್‌ ಸಿ.ಕೆ. ನಾಯ್ಡು ಅಂಡರ್‌-23′ ಪಂದ್ಯಾವಳಿಯಲ್ಲಿ ಎದುರಾಳಿ ಮಣಿಪುರ ತಂಡದ ಎಲ್ಲ 10 ವಿಕೆಟ್‌ಗಳನ್ನು ಕಿತ್ತು ಸುದ್ದಿಯಾಗಿದ್ದಾರೆ. 

ಪುದುಚೇರಿಯ “ಸಿಎಪಿ ಸೀಶೆಮ್‌ ಗ್ರೌಂಡ್‌’ನಲ್ಲಿ ನಡೆದ ಪಂದ್ಯದಲ್ಲಿ ಸಿದಾಕ್‌ ಈ ಸಾಧನೆಗೈದರು. ಅವರ ಬೌಲಿಂಗ್‌ ಫಿಗರ್‌ ಹೀಗಿದೆ: 17.5-7-31-10.

ಈ ಸಾಧನೆಯ ಮೂಲಕ ಸಿದಾಕ್‌ ಸಿಂಗ್‌ ಭಾರತದ ಸ್ಪಿನ್‌ ದಂತಕತೆ ಅನಿಲ್‌ ಕುಂಬ್ಳೆ ಸಾಹಸವನ್ನು ನೆನಪಿಸಿದರು. ಪಾಕಿಸ್ಥಾನ ವಿರುದ್ಧದ 1999ರ ಹೊಸದಿಲ್ಲಿ ಟೆಸ್ಟ್‌ನಲ್ಲಿ ಕುಂಬ್ಳೆ ಈ ಪರಾಕ್ರಮಗೈದಿದ್ದರು.

ಭಾರತದ ಸ್ಪಿನ್‌ ಚತುಷ್ಟಯರಲ್ಲಿ ಒಬ್ಬರಾಗಿದ್ದ ಬಿಷನ್‌ ಸಿಂಗ್‌ ಬೇಡಿ ಅವರ ಬೌಲಿಂಗ್‌ ಶೈಲಿಯನ್ನು ಹೋಲುವ ಸಿದಾಕ್‌ ಸಿಂಗ್‌ ಇದಕ್ಕೂ ಮುನ್ನ ಮುಂಬಯಿ ತಂಡವನ್ನು ಪ್ರತಿನಿಧಿಸುತ್ತಿದ್ದರು. ಮುಂಬಯಿ ಪರ 7 ಟಿ20 ಪಂದ್ಯಗಳನ್ನಾಡಿದ್ದಾರೆ. 2015ರಲ್ಲಿ ಪಶ್ಚಿಮ ವಲಯ ಟಿ20 ಚಾಂಪಿಯನ್‌ಶಿಪ್‌ಗಾಗಿ ಮುಂಬಯಿ ಅಂಡರ್‌-15 ತಂಡಕ್ಕೆ ಆಯ್ಕೆ ಆಗುವುದರೊಂದಿಗೆ ಸಿದಾಕ್‌ ಅವರ ಅದೃಷ್ಟ ಖುಲಾಯಿಸುತ್ತ ಹೋಯಿತು. ಮುಂಬಯಿ ತಂಡಕ್ಕೆ ಸೇರ್ಪಡೆಗೊಂಡ 2ನೇ ಅತೀ ಕಿರಿಯ ಕ್ರಿಕೆಟಿಗನೆಂಬ ಹೆಗ್ಗಳಿಕೆಯೂ ಅವರಿಗೆ ಒಲಿಯಿತು. ಮೊದಲಿಗನೆಂದರೆ ಸಚಿನ್‌ ತೆಂಡುಲ್ಕರ್‌!

ಆದರೆ ಸಂಶಯಾಸ್ಪದ ಬೌಲಿಂಗ್‌ ಶೈಲಿ ಎನ್ನುವುದು ಸಿದಾಕ್‌ ಪಾಲಿಗೆ ಭಾರೀ ಹಿನ್ನಡೆಯಾಗಿ ಪರಿಣಮಿಸಿತು. ಈಗ ಬೌಲಿಂಗ್‌ ಶೈಲಿ ಬದಲಿಸಿಕೊಂಡು ಬಂದ ಸಿದಾಕ್‌ ಪುದುಚೇರಿ ತಂಡವನ್ನು ಪ್ರತಿನಿಧಿಸಿ ವಿಶಿಷ್ಟ ಸಾಧನೆಯೊಂದಿಗೆ ಗುರುತಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

BCCI

T20 World Cup: ಇಂದು ಭಾರತ ತಂಡ ಪ್ರಕಟ?

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.