ಏಶ್ಯನ್‌ ಗೇಮ್ಸ್‌ ಸವಾಲಿಗೆ ಕಠಿನ ಪ್ರಯತ್ನ: ಜೋತ್ಸ್ನಾ ಚಿನ್ನಪ್ಪ


Team Udayavani, Apr 18, 2018, 6:15 AM IST

PTI4_17_2018_000042B.jpg

ಚೆನ್ನೈ: ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ ಬೆಳ್ಳಿಯ ಪದಕ ಗೆದ್ದಿರುವ ಭಾರತದ ಯಶಸ್ವಿ ಸ್ಕ್ವಾಷ್‌ ಆಟಗಾರ್ತಿಯರಾದ ಜೋತ್ಸ್ನಾ ಚಿನ್ನಪ್ಪ ಮತ್ತು ದೀಪಿಕಾ ಪಳ್ಳಿಕಲ್‌ ಅವರು ಚೆನ್ನೈಗೆ ಆಗಮಿಸಿದಾಗ ಹಾರ್ದಿಕವಾಗಿ ಸ್ವಾಗತಿಸಲಾಯಿತು.

ವನಿತೆಯರ ಡಬಲ್ಸ್‌ ಸ್ಪರ್ಧೆಯಲ್ಲಿ ಜೋತ್ಸ್ನಾ ಮತ್ತು ದೀಪಿಕಾ ಬೆಳ್ಳಿಯ ಪದಕಕ್ಕೆ ತೃಪ್ತಿಪಟ್ಟುಕೊಂಡಿದ್ದರು. ದೀಪಿಕಾ ಈ ಮೊದಲು ಮಿಕ್ಸೆಡ್‌ ಡಬಲ್ಸ್‌ನಲ್ಲಿ ಸೌರವ್‌ ಘೋಷಲ್‌ ಜತೆಗೂಡಿ ಬೆಳ್ಳಿಯ ಪದಕ ಜಯಿಸಿದ್ದರು.

ನಾಲ್ಕು ವರ್ಷಗಳ ಹಿಂದಿನ ಸಾಧನೆಯ ಆಲೋಚನೆ ಪಂದ್ಯದ ವೇಳೆ ಮನಸ್ಸಿಗೆ ಬಂದಿಲ್ಲ. ಕಳೆದ ನಾಲ್ಕು ವರ್ಷಗಳಲ್ಲಿ ಸ್ಕ್ವಾಷ್‌ ಆಟದಲ್ಲಿ ಗಮನಾರ್ಹ ಬದಲಾವಣೆಯಾಗಿವೆ. ಗ್ಲಾಸೊYàದಲ್ಲಿ ನಾವು ಚಿನ್ನ ಜಯಿಸಿದ್ದೆವು. ಅದನ್ನು ಈ ಬಾರಿ ಉಳಿಸಿಕೊಳ್ಳಲು ನಾವು ಪ್ರಯತ್ನಿಸಿದ್ದೆವು. ಆದರೆ ಯಶಸ್ಸು ಸಾಧಿಸಲು ಆಗಲಿಲ್ಲ ಎಂದು ಜೋತ್ಸ್ನಾ ತಿಳಿಸಿದರು.

ಆಗಸ್ಟ್‌ನಲ್ಲಿ ನಡೆಯುವ ಏಶ್ಯನ್‌ ಗೇಮ್ಸ್‌ನಲ್ಲಿ ಪದಕ ಗೆಲ್ಲಲು ಕಠಿನ ಪ್ರಯತ್ನ ನಡೆಸಲಿದ್ದೇವೆ. ಕಾಮನ್‌ವೆಲ್ತ್‌ ಗೇಮ್ಸ್‌ನ ಪದಕ ಗೆಲುವು ಇದಕ್ಕೆ  ಸ್ಫೂರ್ತಿ ನೀಡಲಿದೆ ಎಂದವರು ಹೇಳಿದರು. ಬರಿಗೈಯಲ್ಲಿ ಬಾರದಿರುವುದು ನಮಗೆ ಸಮಾಧಾನವನ್ನುಂಟು ಮಾಡಿದೆ ಎಂದು ದೀಪಿಕಾ ಹೇಳಿದರು.

ಪದಕ ವಿಜೇತ ತಮಿಳುನಾಡಿನ ಆಟಗಾರರಿಗೆ ಮುಖ್ಯಮಂತ್ರಿ ಕೆ. ಪಲನಿಸ್ವಾಮಿ ನಗದು ಬಹುಮಾನ ಪ್ರಕಟಿಸಿದ್ದಾರೆ. ಜೋತ್ಸ್ನಾ ಚಿನ್ನಪ್ಪ (30 ಲಕ್ಷ ರೂ.), ದೀಪಿಕಾ ಪಳ್ಳಿಕಲ್‌ (60 ಲಕ್ಷ ರೂ.) ಮತ್ತು ಸೌರವ್‌ ಘೋಷಲ್‌ ಅವರಿಗೆ 30 ಲಕ್ಷ ರೂ. ನೀಡಲಾಗುತ್ತದೆ. ಟೇಬಲ್‌ ಟೆನಿಸ್‌ ಆಟಗಾರರಾದ ಶರತ್‌ ಕಮಲ್‌, ಜಿ. ಸತಿಯನ್‌ ಅವರಿಗೆ ನಗದು ಬಹುಮಾನ ನೀಡಲಾಗುತ್ತದೆ.

ಟಾಪ್ ನ್ಯೂಸ್

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.