ಮಲೇಷ್ಯಾ ಓಪನ್‌ ಬ್ಯಾಡ್ಮಿಂಟನ್‌: ಓಟ ಬೆಳೆಸುವರೇ ಸಿಂಧು?


Team Udayavani, Jun 27, 2022, 11:26 PM IST

ಮಲೇಷ್ಯಾ ಓಪನ್‌ ಬ್ಯಾಡ್ಮಿಂಟನ್‌: ಓಟ ಬೆಳೆಸುವರೇ ಸಿಂಧು?

ಕೌಲಾಲಂಪುರ: ಇಂಡೋನೇಷ್ಯಾ ಓಪನ್‌ ಬ್ಯಾಡ್ಮಿಂಟನ್‌ ಟೂರ್ನಿಯ ಮೊದಲ ಸುತ್ತಿನಲ್ಲೇ ಸೋಲಿನ ಆಘಾತಕ್ಕೆ ಸಿಲುಕಿದ ಪಿ.ವಿ. ಸಿಂಧು ಅವರಿಗೆ ಮತ್ತೊಂದು ಸವಾಲು ಎದುರಾಗಿದೆ.

ಮಂಗಳವಾರ ಮಲೇಷ್ಯಾ ಓಪನ್‌ 750 ಬ್ಯಾಡ್ಮಿಂಟನ್‌ ಪಂದ್ಯಾವಳಿ ಆರಂಭವಾಗಲಿದ್ದು, ಇಲ್ಲಿ ಸಿಂಧು ಸುದೀರ್ಘ‌ ಓಟ ಬೆಳೆಸಬೇಕಿದೆ.

“ಇಂಡೋನೇಷ್ಯಾ ಓಪನ್‌ ಸೂಪರ್‌ 1000′ ಪಂದ್ಯಾವಳಿಯಲ್ಲಿ ಚೀನದ ಹಿ ಬಿಂಗ್‌ ಜಿಯಾವೊ ಮೊದಲ ಸುತ್ತಿನಲ್ಲೇ ಸಿಂಧುಗೆ ಮನೆಯ ಹಾದಿ ತೋರಿಸಿದ್ದರು.

ಕೌಲಾಲಂಪುರದ ಸವಾಲು ಕೂಡ ಸುಲಭದ್ದಲ್ಲ. ಇಲ್ಲಿನ ಮೊದಲ ಸುತ್ತಿನ ಎದುರಾಳಿ ಥಾಯ್ಲೆಂಡ್‌ನ‌ ಪೋರ್ಣಪವೀ ಚೊಚುವೋಂಗ್‌. ಇವರೆದುರು ಸಿಂಧು 5-3 ಗೆಲುವಿನ ದಾಖಲೆ ಹೊಂದಿದ್ದಾರೆ. ಮೊದಲ ಸುತ್ತು ದಾಟಿದರೆ ಸಿಂಧುಗೆ ಚೀನದ ಒಲಿಂಪಿಕ್‌ ಚಾಂಪಿಯನ್‌ ಚೆನ್‌ ಯು ಫೀ ಸವಾಲು ಎದುರಾಗುವ ಸಾಧ್ಯತೆ ಇದೆ.ಭಾರತದ ಮತ್ತೋರ್ವ ಆಟಗಾರ್ತಿ ಸೈನಾ ನೆಹ್ವಾಲ್‌ ಕೂಡ ಕಣದಲ್ಲಿದ್ದು, ಅಮೆರಿಕದ ಐರಿಸ್‌ ವಾಂಗ್‌ ವಿರುದ್ಧ ಮೊದಲ ಸುತ್ತಿನ ಪಂದ್ಯ ಆಡುವರು. ಮುನ್ನಡೆದರೆ ಜಪಾನಿನ ನೊಜೊಮಿ ಒಕುಹಾರ ಎದುರಾಗಬಹುದು.

ಪುರುಷರ ವಿಭಾಗ
ಎಚ್‌.ಎಸ್‌. ಪ್ರಣಯ್‌ ಮಲೇಷ್ಯಾದ ಹಿರಿಯ ಆಟಗಾರ ಡ್ಯಾರೆನ್‌ ಲ್ಯೂ ವಿರುದ್ಧ, ಬಿ. ಸಾಯಿ ಪ್ರಣೀತ್‌ ಇಂಡೋನೇಷ್ಯಾದ ಸಿನಿಸುಕ ಗಿಂಟಿಂಗ್‌ ವಿರುದ್ಧ, ಸಮೀರ್‌ ವರ್ಮ ಇಂಡೋನೇಷ್ಯಾದ ಜೊನಾಥ ಕ್ರಿಸ್ಟಿ ವಿರುದ್ಧ, ಪಿ. ಕಶ್ಯಪ್‌ ಕೊರಿಯಾದ ಹೇವೊ ಕ್ವಾಂಗ್‌ ಹೀ ವಿರುದ್ಧ ಮೊದಲ ಸುತ್ತಿನ ಪಂದ್ಯ ಆಡಲಿದ್ದಾರೆ.
ಪುರುಷರ ಡಬಲ್ಸ್‌ನಲ್ಲಿ ಸಾತ್ವಿಕ್‌ ಸಾಯಿರಾಜ್‌ ರಾಂಕಿರೆಡ್ಡಿ-ಚಿರಾಗ್‌ ಶೆಟ್ಟಿ, ಮಿಶ್ರ ಡಬಲ್ಸ್‌ನಲ್ಲಿ ಅಶ್ವಿ‌ನಿ ಪೊನ್ನಪ್ಪ-ಬಿ. ಸುಮೀತ್‌ ರೆಡ್ಡಿ, ವೆಂಕಟ್‌ ಗೌರವ್‌ ಪ್ರಸಾದ್‌-ಜೂಹಿ ದೇವಾಂಗನ್‌ ಕಣಕ್ಕಿಳಿಯಲಿದ್ದಾರೆ.

 

ಟಾಪ್ ನ್ಯೂಸ್

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

1-eeeeweq

RCB ತನ್ನಿಂದಾಗಿ ಕಪ್‌ ಕಳೆದುಕೊಂಡಿತು: ವಾಟ್ಸನ್‌ ಪಶ್ಚಾತ್ತಾಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.