“ಆಸ್ಟ್ರೇಲಿಯನ್‌ ಓಪನ್‌: ಸಿಂಧು, ಶ್ರೀಕಾಂತ್‌ ನಿರ್ಗಮನ ಪ್ರಣಯ್‌-ರಾಜಾವತ್‌ ಸೆಮಿ ಸೆಣಸಾಟ


Team Udayavani, Aug 5, 2023, 7:05 AM IST

1–sadsad

ಸಿಡ್ನಿ: “ಆಸ್ಟ್ರೇಲಿಯನ್‌ ಓಪನ್‌ ಸೂಪರ್‌-500′ ಬ್ಯಾಡ್ಮಿಂಟನ್‌ ಪಂದ್ಯಾವಳಿಯ ಪುರುಷರ ಸೆಮಿಫೈನಲ್‌ ಪಂದ್ಯ ವೊಂದು “ಆಲ್‌ ಇಂಡಿಯನ್‌’ ಹೋರಾಟಕ್ಕೆ ಸಾಕ್ಷಿಯಾಗಲಿದೆ. ಇಲ್ಲಿ ಎಚ್‌.ಎಸ್‌. ಪ್ರಣಯ್‌ ಮತ್ತು ಪ್ರಿಯಾಂಶು ರಾಜಾವತ್‌ ಎದುರಾಗಲಿದ್ದಾರೆ. ಆದರೆ ಭಾರತದ ಅನುಭವಿ ಆಟಗಾರರಾದ ಪಿ.ವಿ. ಸಿಂಧು, ಕೆ. ಶ್ರೀಕಾಂತ್‌ ಕೂಟದಿಂದ ನಿರ್ಗಮಿಸಿದ್ದಾರೆ.

“ಓಲೀìನ್ಸ್‌ ಮಾಸ್ಟರ್’ ಚಾಂಪಿಯನ್‌ ಆಗಿರುವ ಪ್ರಿಯಾಂಶು ರಾಜಾವತ್‌ ಕ್ವಾರ್ಟರ್‌ ಫೈನಲ್‌ನಲ್ಲಿ ಸೋಲಿಸಿದ್ದು ಬೇರೆ ಯಾರನ್ನೂ ಅಲ್ಲ, ಭಾರತದವರೇ ಆದ ಕೆ. ಶ್ರೀಕಾಂತ್‌ ಅವರನ್ನು! ಅಂತರ 21-13, 21-8. ಪ್ರಿಯಾಂಶು ಸೂಪರ್‌-500 ಪಂದ್ಯಾವಳಿಯ ಸೆಮಿಫೈನಲ್‌ ಪ್ರವೇಶಿಸಿದ್ದು ಇದೇ ಮೊದಲು.

ವಿಶ್ವದ ನಂ.9 ಆಟಗಾರ ಎಚ್‌.ಎಸ್‌. ಪ್ರಣಯ್‌ ಭಾರೀ ಹೋರಾಟ ನಡೆಸಿ ನಂ.2 ಖ್ಯಾತಿಯ, ಇಂಡೋನೇಷ್ಯನ್‌ ಆಟಗಾರ ಆ್ಯಂಟನಿ ಸಿನಿಸುಕ ಗಿಂಟಿಂಗ್‌ ಅವರಿಗೆ 16-21, 21-17, 21-14ರಿಂದ ಸೋಲುಣಿಸಿದರು. 73 ನಿಮಿಷಗಳ ಕಾಲ ಇವರ ಹೋರಾಟ ಸಾಗಿತು. ಇದು ಗಿಂಟಿಂಗ್‌ ವಿರುದ್ಧ ಆಡಿದ 5 ಪಂದ್ಯಗಳಲ್ಲಿ ಪ್ರಣಯ್‌ ಸಾಧಿಸಿದ 3ನೇ ಗೆಲುವು.

ಪ್ರಣಯ್‌ ಮತ್ತು ರಾಜಾವತ್‌ ಈವರೆಗೆ ಒಮ್ಮೆಯಷ್ಟೇ ಮುಖಾಮುಖಿ ಆಗಿದ್ದು, ಇದರಲ್ಲಿ ಪ್ರಣಯ್‌ ಗೆಲುವು ಸಾಧಿಸಿದ್ದಾರೆ. 2022ರ ಸಯ್ಯದ್‌ ಮೋದಿ ಇಂಟರ್‌ನ್ಯಾಶನಲ್‌ ಪಂದ್ಯಾವಳಿಯಲ್ಲಿ ಈ ಗೆಲುವು ಒಲಿದಿತ್ತು.

ಸಿಂಧು ಮತ್ತೆ ವಿಫ‌ಲ
ಸತತ ವೈಫ‌ಲ್ಯದಿಂದ 17ನೇ ಸ್ಥಾನಕ್ಕೆ ಕುಸಿದಿರುವ ಪಿ.ವಿ. ಸಿಂಧು ಚೀನ ಮೂಲದ ಅಮೆರಿಕನ್‌ ಆಟಗಾರ್ತಿ, ನಂ. 12ನೇ ರ್ಯಾಕಿಂಗ್‌ನ ಬೀವೆನ್‌ ಜಾಂಗ್‌ ವಿರುದ್ಧ 12 -21, 17-21ರಿಂದ ಮುಗ್ಗರರಿಸಿದರು. ಇದು ಜಾಂಗ್‌ ವಿರುದ್ಧ ಆಡಿದ 11 ಪಂದ್ಯಗಳಲ್ಲಿ ಸಿಂಧು ಅನುಭವಿಸಿದ 5ನೇ ಸೋಲು. ಸಿಂಧು ಮೊದಲೆರಡು ಪಂದ್ಯಗಳಲ್ಲಿ ಭಾರತೀಯರೇ ಆದ ಅಶ್ಮಿತಾ ಚಾಲಿಹಾ ಮತ್ತು ಆಕರ್ಷಿ ಕಶ್ಯಪ್‌ ಅವರನ್ನು ಮಣಿಸಿದ್ದರು.

ಟಾಪ್ ನ್ಯೂಸ್

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.