ಏಷ್ಯಾಡ್ : ಬೆಳ್ಳಿಗೆ ತೃಪ್ತಿಪಟ್ಟ ಪಿ.ವಿ.ಸಿಂಧು


Team Udayavani, Aug 28, 2018, 1:00 PM IST

pv-sindhu-7592.jpg

ಜಕಾರ್ತ : ಏಷ್ಯಾಡ್ ನಲ್ಲಿ ಚಿನ್ನದ ನಿರೀಕ್ಷೆ ಮೂಡಿಸಿದ್ದ ಭಾರತದ ಪಿ.ವಿ.ಸಿಂಧು ಮತ್ತೊಮ್ಮೆ ನಿರಾಸೆಗೆ ಒಳಗಾಗಿದ್ದಾರೆ . ಮಂಗಳವಾರ ನಡೆದ ಬ್ಯಾಡ್ಮಿಂಟನ್ ವನಿತಾ ಸಿಂಗಲ್ಸ್ ನ ಫೈನಲ್ ಪಂದ್ಯಾವಳಿಯಲ್ಲಿ ಸಿಂಧು ಚೈನೀಸ್ ತೈಪೆಯ ತೈ ಜು ಯಿಂಗ್ ವಿರುದ್ದ 13-21, 16-21  ಸೆಟ್ ಗಳ ಅಂತರದಿಂದ ಸೋತು ರಜತ ಪದಕಕ್ಕೆ ತೃಪ್ತಿಪಟ್ಟಿದ್ದಾರೆ. 

ಕಳೆದ ಒಲಿಂಪಿಕ್ಸ್ ನ ವನಿತಾ ಸಿಂಗಲ್ಸ್ ಬ್ಯಾಡ್ಮಿಂಟನ್ ನಲ್ಲಿ ಬೆಳ್ಳಿ ಗೆದ್ದಿದ್ದ ಪಿ.ವಿ.ಸಿಂಧು, ಏಶ್ಯನ್ ಗೇಮ್ಸ್ ನಲ್ಲಿ ಕೂಡಾ ಬಂಗಾರದಿಂದ ವಂಚಿತರಾದರು. 

ವಿಶ್ವ ವನಿತಾ ಬ್ಯಾಡ್ಮಿಂಟನ್ ನ ಅಗ್ರ ಶ್ರೇಯಾಂಕ ಮತ್ತು ಮೂರನೇ ಶ್ರೇಯಾಂಕಿತೆಯ ನಡುವಿನ ಫೈನಲ್ ಸೆಣಸಾಟದಲ್ಲಿ ಅಗ್ರ ಶ್ರೇಯಾಂಕಿತೆ ತೈ ಜು ಯಿಂಗ್  ಜಯ ಗಳಿಸುವಲ್ಲಿ ಸಫಲರಾದರು. ಈ ಮೂಲಕ ಸಿಂಧು ಪ್ರಮುಖ ಕೂಟಗಳ ಫೈನಲ್ ಗಳ ಸೋಲಿನ ಸರಣಿ ಮತ್ತೆ ಮುಂದುವರಿಯಿತು.  ಸಿಂಧು ಜು ಯಿಂಗ್ ವಿರುದ್ದ ರಿಯೋ ಒಲಿಂಪಿಕ್ ಸೇರಿದಂತೆ ಕಳೆದ ಐದು ಫೈನಲ್ ಗಳಲ್ಲಿ ಸೋತಿದ್ದರು. 

ಸೋಮವಾರ ನಡೆದ ಸೆಮಿ ಫೈನಲ್ ನಲ್ಲಿ ಸಿಂದು ಜಪಾನಿನ ಅಕಾನೆ ಯೆಮಾಗುಚಿ ವಿರುದ್ದ21-17, 15-21, 21-10 ಅಂಕಗಳ ಅಂತರದಿಂದ ಗೆದ್ದು ಅಂತಿಮ ಘಟ್ಟಕ್ಕೆ ತಲುಪುವಲ್ಲಿ ಸಫಲರಾಗಿದ್ದರು. 

ಮತ್ತೊಂದು ಸೆಮಿ ಫೈನಲ್‌ನಲ್ಲಿ ಅಗ್ರ ಶ್ರೇಯಾಂಕಿತೆ ತೈ ಜು ಯಿಂಗ್ ಭಾರತದ ಸೈನಾ ನೆಹ್ವಾಲ್ ವಿರುದ್ದ 17-21, 14-21 ಅಂತರದಿಂದ ಗೆಲುವು ಸಾಧಿಸಿದ್ದರು. ಈ ಸೋಲಿನೊಂದಿಗೆ ಸೈನಾ ಕಂಚಿನ ಪದಕಕ್ಕೆ ತೃಪ್ತಿ ಪಡಬೇಕಾಯಿತು. 

ಬೆಳ್ಳಿಗೆ ಗುರಿಯಿಟ್ಟ ಮಹಿಳಾ ಆರ್ಚರಿ ತಂಡ 

ಬಿಲ್ಗಾರಿಕೆಯಲ್ಲಿ ಭಾರತದ ವನಿತಾ ಕಂಪೌಂಡ್ ತಂಡ ರಜಕ ಪದಕಕ್ಕೆ ಗುರಿ ಇಟ್ಟಿತು. ಭಾರತ ಮಹಿಳೆಯರ ತಂಡ 228-231 ಅಂಕಗಳಿಂದ ಕೊರಿಯಾ ಮಹಿಳೆಯರ ವಿರುದ್ದ ಸೋಲನುಭವಿಸಿ ಬೆಳ್ಳಿಗೆ ತೃಪ್ತಿ ಪಟ್ಟರು. 

ಟಾಪ್ ನ್ಯೂಸ್

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

1-eeeeweq

RCB ತನ್ನಿಂದಾಗಿ ಕಪ್‌ ಕಳೆದುಕೊಂಡಿತು: ವಾಟ್ಸನ್‌ ಪಶ್ಚಾತ್ತಾಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.