Singapore Open ಬ್ಯಾಡ್ಮಿಂಟನ್: ಜಾಲಿ-ಗಾಯತ್ರಿ ಓಟ ಸೆಮಿಯಲ್ಲಿ ಅಂತ್ಯ


Team Udayavani, Jun 1, 2024, 10:57 PM IST

1-ct-d.

ಸಿಂಗಾಪುರ್‌: ಸಿಂಗಾಪುರ್‌ ಓಪನ್‌ ಬ್ಯಾಡ್ಮಿಂಟನ್‌ ಪಂದ್ಯಾವಳಿಯಲ್ಲಿ ಭಾರತದ ಟ್ರೀಸಾ ಜಾಲಿ-ಗಾಯತ್ರಿ ಗೋಪಿ ಚಂದ್‌ ಅವರ ಗೆಲುವಿನ ಓಟ ಸೆಮಿಫೈನಲ್‌ನಲ್ಲಿ ಕೊನೆಗೊಂಡಿದೆ. ಶನಿವಾರದ ವನಿತಾ ಡಬಲ್ಸ್‌ ಪಂದ್ಯದಲ್ಲಿ ವಿಶ್ವದ 4ನೇ ರ್‍ಯಾಂಕ್‌ ಆಟಗಾರ್ತಿಯರಾದ ಜಪಾನಿನ ನಾಮಿ ಮತ್ಸುಯಾಮಾ-ಚಿಹಾರು ಶಿಡಾ ಸೇರಿಕೊಂಡು ಭಾರತದ ಜೋಡಿ ವಿರುದ್ಧ 47 ನಿಮಿಷಗಳ ಹೋರಾಟದಲ್ಲಿ 23-21, 21-11 ಅಂತರದ ಗೆಲುವು ಸಾಧಿಸಿದರು.

ಟಾಪ್‌-10 ಜೋಡಿಗಳ ವಿರುದ್ಧ ಹ್ಯಾಟ್ರಿಕ್‌ ಗೆಲುವು ಸಾಧಿಸಲು ಹೊರಟಿದ್ದ ಟ್ರೀಸಾ ಜಾಲಿ-ಗಾಯತ್ರಿ ಗೋಪಿಚಂದ್‌ ಈ ಕೂಟದಲ್ಲಿ ಯಾವುದೇ ಶ್ರೇಯಾಂಕ ಹೊಂದಿರಲಿಲ್ಲ. ಜಪಾನ್‌ ಜೋಡಿ ವಿರುದ್ಧ ಮೊದಲ ಗೇಮ್‌ನಲ್ಲಿ ದಿಟ್ಟ ಹೋರಾಟ ತೋರಿದರೂ ಅನಂತರ ಇದೇ ಲಯ ಕಾಯ್ದುಕೊಳ್ಳುವಲ್ಲಿ ವಿಫ‌ಲರಾದರು. ಇದರೊಂದಿಗೆ ಫೆಬ್ರವರಿಯಲ್ಲಿ ನಡೆದ ಏಷ್ಯಾ ಟೀಮ್‌ ಚಾಂಪಿಯನ್‌ಶಿಪ್‌ನಲ್ಲಿ ಟ್ರೀಸಾ-ಗಾಯತ್ರಿ ವಿರುದ್ಧ ಅನುಭವಿಸಿದ ಸೋಲಿಗೆ ಮತ್ಸುಯಾಮ-ಶಿಡಾ ಸೇಡು ತೀರಿಸಿಕೊಂಡರು.

Ad

ಟಾಪ್ ನ್ಯೂಸ್

Train; ವಿಜಯಪುರ-ಮಂಗಳೂರು ರೈಲು ಹೆಚ್ಚುವರಿ ಬೋಗಿಗಳಿಗೆ ಬೇಡಿಕೆ

Train; ವಿಜಯಪುರ-ಮಂಗಳೂರು ರೈಲು ಹೆಚ್ಚುವರಿ ಬೋಗಿಗಳಿಗೆ ಬೇಡಿಕೆ

ಅಕ್ಕಿ ಕೇಂದ್ರ ನೀಡಿದರೂ, ಸಾಗಾಟದ ಹಣ ನೀಡದ ರಾಜ್ಯ ಸರಕಾರ: ಸತೀಶ್‌ ಕುಂಪಲ ಆರೋಪ

ಅಕ್ಕಿ ಕೇಂದ್ರ ನೀಡಿದರೂ, ಸಾಗಾಟದ ಹಣ ನೀಡದ ರಾಜ್ಯ ಸರಕಾರ: ಸತೀಶ್‌ ಕುಂಪಲ ಆರೋಪ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ: ಪರಮೇಶ್ವರ್‌

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ: ಪರಮೇಶ್ವರ್‌

ಹೃದಯಾಘಾತ: ಸುರತ್ಕಲ್‌ ಪರಿಸರದ ಇಬ್ಬರ ಸಾವು

ಹೃದಯಾಘಾತ: ಸುರತ್ಕಲ್‌ ಪರಿಸರದ ಇಬ್ಬರ ಸಾವು

ಸುಜೀರು: ಭಗ್ನ ಪ್ರೇಮಿಯಿಂದ ಚೂರಿ ಇರಿತಕ್ಕೊಳಗಾದ ಯುವತಿ ಚೇತರಿಕೆ

ಸುಜೀರು: ಭಗ್ನ ಪ್ರೇಮಿಯಿಂದ ಚೂರಿ ಇರಿತಕ್ಕೊಳಗಾದ ಯುವತಿ ಚೇತರಿಕೆ

Madikeri: 2 ದನ, ಎಮ್ಮೆ ಕಳ್ಳತನ: ನಾಲ್ವರು ಆರೋಪಿಗಳ ಬಂಧನ

Madikeri: 2 ದನ, ಎಮ್ಮೆ ಕಳ್ಳತನ: ನಾಲ್ವರು ಆರೋಪಿಗಳ ಬಂಧನ

Belthangady: ಹೊಸಂಗಡಿ, ಗರ್ಡಾಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ

Belthangady: ಹೊಸಂಗಡಿ, ಗರ್ಡಾಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SAvsZIM: South Africa innings victory

SAvsZIM: ದಕ್ಷಿಣ ಆಫ್ರಿಕಾ ಇನ್ನಿಂಗ್ಸ್‌ ಜಯಭೇರಿ

RCB overtakes CSK to become the most valuable team in IPL

RCB: ಸಿಎಸ್‌ಕೆಯನ್ನು ಹಿಂದಿಕ್ಕಿ ಐಪಿಎಲ್‌ನ ಅತ್ಯಂತ ಮೌಲ್ಯಯುತ ತಂಡವಾದ ಆರ್‌ ಸಿಬಿ

ಮದುವೆ ನೆಪದಲ್ಲಿ ಲೈಂಗಿ*ಕ ಕಿರುಕುಳ: ಆರ್‌ಸಿಬಿ ವೇಗಿ ಯಶ್‌ ದಯಾಳ್‌ ವಿರುದ್ಧ FIR ದಾಖಲು

ಮದುವೆ ನೆಪದಲ್ಲಿ ಲೈಂಗಿ*ಕ ಕಿರುಕುಳ: ಆರ್‌ಸಿಬಿ ವೇಗಿ ಯಶ್‌ ದಯಾಳ್‌ ವಿರುದ್ಧ FIR ದಾಖಲು

Wimbledon 2025; ಕ್ವಾರ್ಟರ್‌ ಫೈನಲ್‌ಗೆ ಜೊಕೋ, ಅನಿಸಿಮೋವಾ

Wimbledon 2025; ಕ್ವಾರ್ಟರ್‌ ಫೈನಲ್‌ಗೆ ಜೊಕೋ, ಅನಿಸಿಮೋವಾ

ಸಂಜೋಗ್‌ ಗುಪ್ತಾ ಐಸಿಸಿ ನೂತನ ಸಿಇಒ ನೇಮಕಸಂಜೋಗ್‌ ಗುಪ್ತಾ ಐಸಿಸಿ ನೂತನ ಸಿಇಒ ನೇಮಕ

ಸಂಜೋಗ್‌ ಗುಪ್ತಾ ಐಸಿಸಿ ನೂತನ ಸಿಇಒ ನೇಮಕ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

ಪ್ರೇಮಶೇಖರ್‌, ವಿಕಾಸ ಹೊಸಮನಿಗೆ ವರ್ಧಮಾನ ಸಾಹಿತ್ಯ ಪ್ರಶಸ್ತಿ

ಪ್ರೇಮಶೇಖರ್‌, ವಿಕಾಸ ಹೊಸಮನಿಗೆ ವರ್ಧಮಾನ ಸಾಹಿತ್ಯ ಪ್ರಶಸ್ತಿ

Train; ವಿಜಯಪುರ-ಮಂಗಳೂರು ರೈಲು ಹೆಚ್ಚುವರಿ ಬೋಗಿಗಳಿಗೆ ಬೇಡಿಕೆ

Train; ವಿಜಯಪುರ-ಮಂಗಳೂರು ರೈಲು ಹೆಚ್ಚುವರಿ ಬೋಗಿಗಳಿಗೆ ಬೇಡಿಕೆ

ಅಕ್ಕಿ ಕೇಂದ್ರ ನೀಡಿದರೂ, ಸಾಗಾಟದ ಹಣ ನೀಡದ ರಾಜ್ಯ ಸರಕಾರ: ಸತೀಶ್‌ ಕುಂಪಲ ಆರೋಪ

ಅಕ್ಕಿ ಕೇಂದ್ರ ನೀಡಿದರೂ, ಸಾಗಾಟದ ಹಣ ನೀಡದ ರಾಜ್ಯ ಸರಕಾರ: ಸತೀಶ್‌ ಕುಂಪಲ ಆರೋಪ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ: ಪರಮೇಶ್ವರ್‌

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ: ಪರಮೇಶ್ವರ್‌

ಹೃದಯಾಘಾತ: ಸುರತ್ಕಲ್‌ ಪರಿಸರದ ಇಬ್ಬರ ಸಾವು

ಹೃದಯಾಘಾತ: ಸುರತ್ಕಲ್‌ ಪರಿಸರದ ಇಬ್ಬರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.