![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-415x249.jpg)
Singapore Open ಬ್ಯಾಡ್ಮಿಂಟನ್: ಜಾಲಿ-ಗಾಯತ್ರಿ ಓಟ ಸೆಮಿಯಲ್ಲಿ ಅಂತ್ಯ
Team Udayavani, Jun 1, 2024, 10:57 PM IST
![1-ct-d.](https://www.udayavani.com/wp-content/uploads/2024/06/1-ct-d-620x349.jpg)
ಸಿಂಗಾಪುರ್: ಸಿಂಗಾಪುರ್ ಓಪನ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಭಾರತದ ಟ್ರೀಸಾ ಜಾಲಿ-ಗಾಯತ್ರಿ ಗೋಪಿ ಚಂದ್ ಅವರ ಗೆಲುವಿನ ಓಟ ಸೆಮಿಫೈನಲ್ನಲ್ಲಿ ಕೊನೆಗೊಂಡಿದೆ. ಶನಿವಾರದ ವನಿತಾ ಡಬಲ್ಸ್ ಪಂದ್ಯದಲ್ಲಿ ವಿಶ್ವದ 4ನೇ ರ್ಯಾಂಕ್ ಆಟಗಾರ್ತಿಯರಾದ ಜಪಾನಿನ ನಾಮಿ ಮತ್ಸುಯಾಮಾ-ಚಿಹಾರು ಶಿಡಾ ಸೇರಿಕೊಂಡು ಭಾರತದ ಜೋಡಿ ವಿರುದ್ಧ 47 ನಿಮಿಷಗಳ ಹೋರಾಟದಲ್ಲಿ 23-21, 21-11 ಅಂತರದ ಗೆಲುವು ಸಾಧಿಸಿದರು.
ಟಾಪ್-10 ಜೋಡಿಗಳ ವಿರುದ್ಧ ಹ್ಯಾಟ್ರಿಕ್ ಗೆಲುವು ಸಾಧಿಸಲು ಹೊರಟಿದ್ದ ಟ್ರೀಸಾ ಜಾಲಿ-ಗಾಯತ್ರಿ ಗೋಪಿಚಂದ್ ಈ ಕೂಟದಲ್ಲಿ ಯಾವುದೇ ಶ್ರೇಯಾಂಕ ಹೊಂದಿರಲಿಲ್ಲ. ಜಪಾನ್ ಜೋಡಿ ವಿರುದ್ಧ ಮೊದಲ ಗೇಮ್ನಲ್ಲಿ ದಿಟ್ಟ ಹೋರಾಟ ತೋರಿದರೂ ಅನಂತರ ಇದೇ ಲಯ ಕಾಯ್ದುಕೊಳ್ಳುವಲ್ಲಿ ವಿಫಲರಾದರು. ಇದರೊಂದಿಗೆ ಫೆಬ್ರವರಿಯಲ್ಲಿ ನಡೆದ ಏಷ್ಯಾ ಟೀಮ್ ಚಾಂಪಿಯನ್ಶಿಪ್ನಲ್ಲಿ ಟ್ರೀಸಾ-ಗಾಯತ್ರಿ ವಿರುದ್ಧ ಅನುಭವಿಸಿದ ಸೋಲಿಗೆ ಮತ್ಸುಯಾಮ-ಶಿಡಾ ಸೇಡು ತೀರಿಸಿಕೊಂಡರು.
ಟಾಪ್ ನ್ಯೂಸ್
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-150x90.jpg)
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.